Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರಿಷ್ಕೃತ ಪಠ್ಯದಲ್ಲಿ ಆಝಾನ್‌ ನಿಂದ ಶಬ್ಧ...

ಪರಿಷ್ಕೃತ ಪಠ್ಯದಲ್ಲಿ ಆಝಾನ್‌ ನಿಂದ ಶಬ್ಧ ಮಾಲಿನ್ಯ ಎಂಬ ಚಿತ್ರ : ವೈರಲ್‌ ಚಿತ್ರದ ವಾಸ್ತವಾಂಶವೇನು?

ವಾರ್ತಾಭಾರತಿವಾರ್ತಾಭಾರತಿ4 July 2022 5:51 PM IST
share
ಪರಿಷ್ಕೃತ ಪಠ್ಯದಲ್ಲಿ ಆಝಾನ್‌ ನಿಂದ ಶಬ್ಧ ಮಾಲಿನ್ಯ ಎಂಬ ಚಿತ್ರ : ವೈರಲ್‌ ಚಿತ್ರದ ವಾಸ್ತವಾಂಶವೇನು?

ಹೊಸದಿಲ್ಲಿ: ರಾಜ್ಯದಲ್ಲಿ ರೋಹಿತ್ ಚಕ್ರತೀರ್ಥ ಸಮಿತಿಯ  ಪಠ್ಯಪುಸ್ತಕ ಪರಿಷ್ಕರಣೆ ಭಾರೀ ವಿವಾದ ವಾಗಿರುವ ನಡುವೆಯೇ ಇದೀಗ  ಪಠ್ಯದಲ್ಲಿ ಆಝಾನ್‌ ನಿಂದ  ಶಬ್ಧಮಾಲಿನ್ಯ ಎಂಬಂತೆ ಚಿತ್ರ ಪ್ರಕಟಿಸಿದ್ದಾರೆ ಎಂಬ  ಫೋಟೊವೊಂದು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗುತ್ತಿದೆ. ಆದರೆ ಇದು 2017ರಲ್ಲೇ ವಿವಾದಕ್ಕೀಡಾದ ವಿಚಾರವಾಗಿದೆ ಎಂಬುವುದು ವಾರ್ತಾಭಾರತಿ ಫ್ಯಾಕ್ಟ್‌ ಚೆಕ್‌ ನಡೆಸಿದ ವೇಳೆ ತಿಳಿದು ಬಂದಿದೆ.

ವೈರಲ್ ಆಗುತ್ತಿರುವ ಚಿತ್ರ ರಾಜ್ಯ ಪಠ್ಯ ಪುಸ್ತಕದ ಚಿತ್ರವಲ್ಲ. ಅದು  ಐಸಿಎಸ್‌ಇ ಪಠ್ಯದ ೬ ನೇ ತರಗತಿಯ ವಿಜ್ಞಾನ  ಪುಸ್ತಕದ  ಪುಟವೊಂದರ ಚಿತ್ರ. ಐಸಿಎಸ್‌ಇ ಅಂತಾರಾಷ್ಟ್ರೀಯ ಪಠ್ಯಕ್ರಮವಾಗಿದೆ. ರಾಜ್ಯ ಪಠ್ಯಕ್ರಮ, ಕೇಂದ್ರ ಪಠ್ಯಕ್ರಮ ಹಾಗೂ ಅಂತಾರಾಷ್ಟ್ರೀಯ ಪಠ್ಯಕ್ರಮಗಳು ಬೇರೆ ಬೇರೆ. ಈ ಚಿತ್ರವು ಈ ಹಿಂದೆ ಐಸಿಎಸ್‌ಇ ಸಪಠ್ಯಕ್ರಮದಲ್ಲಿ ಅಳವಡಿಸಿದ್ದು, ವಿವಾದಕ್ಕೀಡಾಗಿತ್ತು. ಸೋನುನಿಗಂ ಆಝಾನ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬೆನ್ನಲ್ಲೇ ಈ ವಿವಾದವೂ ಸುದ್ದಿಯಾಗಿತ್ತು. ವಿಜ್ಞಾನ ಪಠ್ಯಪುಸ್ತಕದಲ್ಲಿರುವ ಚಿತ್ರದಲ್ಲಿ ಒಂದು ರೈಲು, ಕಾರು, ವಿಮಾನ ಮತ್ತು ಮಸೀದಿಯನ್ನು ತೋರಿಸಲಾಗಿದ್ದು ಇವುಗಳ ಹೊರತಾಗಿ ಶಬ್ದದಿಂದ ಕಂಗೆಟ್ಟು ತನ್ನ ಕಿವಿಗಳೆರಡನ್ನೂ ಮುಚ್ಚಿರುವ ವ್ಯಕ್ತಿಯೊಬ್ಬನನ್ನು ತೋರಿಸಲಾಗಿತ್ತು.

ಬಳಿಕ ಈ ಕುರಿತು ಆ ಪಠ್ಯಪುಸ್ತಕದ ಪ್ರಕಾಶಕ ಕ್ಷಮೆಯಾಚಿಸಿದ್ದರು ಎಂದು 2017ರಲ್ಲಿ firstpost ವರದಿ ಮಾಡಿತ್ತು. ಪುಸ್ತಕದ ಪ್ರಕಾಶಕ ಸಂಸ್ಥೆ ಸೆಲಿನಾ ಪಬ್ಲಿಷರ್ಸ್ ನ ಹೇಮಂತ್ ಗುಪ್ತಾ ಕ್ಷಮೆಯಾಚಿಸಿದ್ದು "ಮುಂದಿನ ಆವೃತ್ತಿಗಳಲ್ಲಿ ಚಿತ್ರವನ್ನು ಬದಲಾಯಿಸಲಾಗುವುದು ಮತ್ತು ಶಬ್ದಮಾಲಿನ್ಯವಿರುವ ನಗರದಲ್ಲಿ ಶಬ್ದ ಹೊರಸೂಸುವ ವಸ್ತುಗಳ ಹೊರತು ಕೋಟೆಯ ಒಂದು ಭಾಗವನ್ನು ಹೋಲುವ ಕಟ್ಟಡವನ್ನು ತೋರಿಸಲಾಗಿದೆ" ಎಂದೂ ಅವರು ಹೇಳಿಕೊಂಡಿದ್ದರು. ಸದ್ಯ ಆ ಚಿತ್ರವನ್ನು ಬದಲಾಯಿಸಲಾಗಿದೆ. ಆದ್ದರಿಂದ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವ ಚಿತ್ರಕ್ಕೂ ರಾಜ್ಯದ  ನೂತನ ಪರಿಷ್ಕೃತ ಪಠ್ಯಕ್ಕೂ   ಯಾವುದೇ ಸಂಬಂಧವಿಲ್ಲ.

ಬದಲಾವಣೆಗೊಂಡಿರುವ ಚಿತ್ರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X