Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಜಾಬಿ ಗಾಯಕ ಮೂಸೆವಾಲಾ ಹಂತಕ, ಸಹಾಯಕನ...

ಪಂಜಾಬಿ ಗಾಯಕ ಮೂಸೆವಾಲಾ ಹಂತಕ, ಸಹಾಯಕನ ಬಂಧನ: ಪಿಸ್ತೂಲುಗಳು ವಶ

ವಾರ್ತಾಭಾರತಿವಾರ್ತಾಭಾರತಿ4 July 2022 9:56 PM IST
share

ಹೊಸದಿಲ್ಲಿ,ಜು.4: ಲಾರೆನ್ಸ್ ಬಿಷ್ಣೋಯಿ ಮತ್ತು ಗೋಲ್ಡಿ ಬ್ರಾರ್ ಗ್ಯಾಂಗಿನ ಇಬ್ಬರು ‘ಮೋಸ್ಟ್ ವಾಂಟೆಡ್’ ಪಾತಕಿಗಳನ್ನು ದಿಲ್ಲಿ ಪೊಲೀಸರು ರವಿವಾರ ಇಲ್ಲಿ ಬಂಧಿಸಿದ್ದಾರೆ. ಇವರಲ್ಲಿ ಖ್ಯಾತ ಪಂಜಾಬಿ ಗಾಯಕ ಹಾಗೂ ರಾಜಕಾರಣಿ ಶುಭದೀಪ ಸಿಂಗ್ ಸಿಧು ಯಾನೆ ಸಿಧು ಮೂಸೆವಾಲಾರ ಹತ್ಯೆಗೈದಿದ್ದ ಪ್ರಮುಖ ಶೂಟರ್‌ ಓರ್ವ ಸೇರಿದ್ದಾನೆ.


ಅಂಕಿತ ಸಿರ್ಸಾ ಮೂಸೆವಾಲಾಗೆ ಗುಂಡಿಕ್ಕಿದ್ದ ಶಾರ್ಪ್ ಶೂಟರ್ಗಳಲ್ಲಿ ಓರ್ವನಾಗಿದ್ದು,ಸಚಿನ್ ಭಿವಾನಿ ಮೂಸೆವಾಲಾ ಪ್ರಕರಣದ ನಾಲ್ವರು ಶೂಟರ್ಗಳಿಗೆ ಆಶ್ರಯ ಒದಗಿಸಿದ್ದ. ಇಬ್ಬರನ್ನೂ ದಿಲ್ಲಿಯ ಕಾಶ್ಮೀರಿ ಗೇಟ್ ಬಸ್ನಿಲ್ದಾಣದಿಂದ ಬಂಧಿಸಲಾಗಿದೆ ಎಂದು ದಿಲ್ಲಿ ಪೊಲೀಸ್ ವಿಶೇಷ ಘಟಕದ ಸ್ಪೆಷಲ್ ಪೊಲೀಸ್ ಕಮಿಷನರ್ ಹರಗೋಬಿಂದರ್ ಸಿಂಗ್ ಧಾಲಿವಾಲ್ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಹರ್ಯಾಣದ ಸೋನೆಪತ್ ನಿವಾಸಿಯಾಗಿರುವ ಅಂಕಿತ್ ರಾಜಸ್ಥಾನದಲ್ಲಿ ಕೊಲೆಯತ್ನದ ಇತರ ಎರಡು ಪ್ರಕರಣಗಳಲ್ಲಿಯೂ ಆರೋಪಿಯಾಗಿದ್ದಾನೆ. ಈತ ಶೂಟರ್ಗಳ ಪೈಕಿ ಅತ್ಯಂತ ಕಿರಿಯನೂ ಆಗಿದ್ದಾನೆ.


ಭಿವಾನಿ ಕೂಡ ರಾಜಸ್ಥಾನದ ಚರ್ಚೊಂದರಲ್ಲಿಯ ‘ಹೇಯ ಪ್ರಕರಣ’ದ ಆರೋಪಿಯಾಗಿದ್ದು, ಈತ ಶೂಟರ್ಗಳಿಗೆ ಆಶ್ರಯ ಮತ್ತು ನೆರವನ್ನು ಒದಗಿಸಿದ್ದ.
ಭಿವಾನಿ ರಾಜಸ್ಥಾನದಲ್ಲಿ ಬಿಷ್ಣೋಯಿ ಗ್ಯಾಂಗಿನ ಎಲ್ಲ ಕಾರ್ಯಾಚರಣೆಗಳನ್ನು ನಿರ್ವಹಿಸುತ್ತಿದ್ದ ಮುಖ್ಯವ್ಯಕ್ತಿಯಾಗಿದ್ದ ಎಂದು ಪೊಲೀಸರು ತಿಳಿಸಿದರು.
ಪೊಲೀಸರು ಬಂಧಿತರಿಂದ ಎರಡು ಪಿಸ್ತೂಲುಗಳು ಮತ್ತು 19 ಸಜೀವ ಗುಂಡುಗಳು,ಪಂಜಾಬ ಪೊಲೀಸರ ಮೂರು ಸಮವಸ್ತ್ರಗಳು,ಎರಡು ಮೊಬೈಲ್ ಪೋನ್ಗಳು,ಒಂದು ಡೊಂಗಲ್ ಮತ್ತು ಒಂದು ಸಿಮ್ ವಶಪಡಿಸಿಕೊಂಡಿದ್ದಾರೆ.


ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಪೊಲೀಸರು ಕಳೆದ ತಿಂಗಳು ಗುಜರಾತಿನ ಕಛ್ನಿಂದ ಪ್ರಿಯವೃತ ಅಲಿಯಾಸ್ ಫೌಜಿ,ಕಶಿಷ್ ಮತ್ತು ಕೇಶವ ಕುಮಾರ ಎನ್ನುವವರನ್ನು ಬಂಧಿಸಿ,ಗ್ರೆನೇಡ್ಗಳು,ಇಲೆಕ್ಟ್ರಿಕ್ ಡಿಟೊನೇಟರ್ಗಳು,ಅಸಾಲ್ಟ್ ರೈಫಲ್ ಮತ್ತು ಪಿಸ್ತೂಲುಗಳನ್ನು ವಶಪಡಿಸಿಕೊಂಡಿದ್ದರು.
ಮೇ 29ರಂದು ಮೂಸೆವಾಲಾ ಹತ್ಯೆ ನಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X