Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಂಡ್‌ಶೀಲ್ಡ್ ನಲ್ಲಿ ಬಿರುಕು: ಇಂದು...

ವಿಂಡ್‌ಶೀಲ್ಡ್ ನಲ್ಲಿ ಬಿರುಕು: ಇಂದು ತುರ್ತು ಭೂ ಸ್ಪರ್ಷ ಮಾಡಿದ ಸ್ಪೈಸ್‌ಜೆಟ್‌ನ ಎರಡನೇ ವಿಮಾನ

ವಾರ್ತಾಭಾರತಿವಾರ್ತಾಭಾರತಿ5 July 2022 9:41 PM IST
share
ವಿಂಡ್‌ಶೀಲ್ಡ್ ನಲ್ಲಿ ಬಿರುಕು: ಇಂದು ತುರ್ತು ಭೂ ಸ್ಪರ್ಷ ಮಾಡಿದ ಸ್ಪೈಸ್‌ಜೆಟ್‌ನ ಎರಡನೇ ವಿಮಾನ

ಹೊಸದಿಲ್ಲಿ: ಸ್ಪೈಸ್ ಜೆಟ್ ವಿಮಾನವೊಂದು ತಾಂತ್ರಿಕ ದೋಷದಿಂದ ಅನಿರೀಕ್ಷಿತವಾಗಿ ಲ್ಯಾಂಡ್ ಆಗಿದೆ. ಕಾಂಡ್ಲಾದಿಂದ ಮುಂಬೈಗೆ ಹೊರಟ ವಿಮಾನದ ವಿಂಡ್‌ಶೀಲ್ಡ್‌ನಲ್ಲಿ ಬಿರುಕು ಮೂಡಿದ್ದು, ಇದರಿಂದಾಗಿ ವಿಮಾನವನ್ನು ಲ್ಯಾಂಡ್ ಮಾಡಲಾಗಿದೆ.

“ಜುಲೈ 5, 2022 ರಂದು ಕಾಂಡ್ಲಾ-ಮುಂಬೈಗೆ ಹೊರಟಿದ್ದ Q400 ವಿಮಾನದ     P2 ಬದಿಯ ವಿಂಡ್‌ಶೀಲ್ಡ್ ಹೊರ ಫಲಕದಲ್ಲಿ ಬಿರುಕು ಕಂಡುಬಂದಿದ್ದು,  ವಿಮಾನವನ್ನು ಸುರಕ್ಷಿತವಾಗಿ ಮುಂಬೈಗೆ ಇಳಿಸಲಾಯಿತು.” ಎಂದು ಸ್ಪೈಸ್‌ ಜೆಟ್‌ ಸಂಸ್ಥೆ ತಿಳಿಸಿದೆ.

ಇದು ಈ ದಿನದಲ್ಲಿ  ಸ್ಪೈಸ್‌ಜೆಟ್‌ ವಿಮಾನದಲ್ಲಿನ ಅಸಮರ್ಪಕ ನಿರ್ವಹಣೆಯ ಎರಡನೇ ಪ್ರಕರಣ ಇದಾಗಿದೆ. ಬೆಳಿಗ್ಗೆ ದಿಲ್ಲಿಯಿಂದ ದುಬೈಗೆ ಹೊರಟಿದ್ದ ವಿಮಾನವು ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಷ ಮಾಡಿತ್ತು. ಸ್ಪೈಸ್ ಜೆಟ್ ಬಿ-737 ವಿಮಾನದಲ್ಲಿ ಇಂಧನ ಕೊರತೆಯಿಂದಾಗಿ ಈ ಲ್ಯಾಂಡಿಂಗ್ ಅನ್ನು ಮಾಡಲಾಗಿತ್ತು.

 ಕಳೆದ ಒಂದು ತಿಂಗಳಲ್ಲಿ ಸ್ಪೈಸ್‌ಜೆಟ್ ವಿಮಾನದ ಅಸಮರ್ಪಕ ಕಾರ್ಯದ ಹಲವಾರು ಪ್ರಕರಣಗಳು ಮುನ್ನೆಲೆಗೆ ಬಂದಿದೆ.   ಕಳೆದ  ಶನಿವಾರ, ಜಬಲ್‌ಪುರಕ್ಕೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ಮರಳಿತ್ತು. 5,000 ಅಡಿ ಎತ್ತರದಲ್ಲಿ ಹಾರಾಡುತ್ತಿರುವಾಗ ವಿಮಾನದ ಕ್ಯಾಬಿನ್‌ನಲ್ಲಿ ಹೊಗೆ ತುಂಬಿತ್ತು. ಕ್ಯೂ-400 ವಿಮಾನದ ಎಂಜಿನ್ ಒಂದರಲ್ಲಿ ತೈಲ ಸೋರಿಕೆಯಿಂದ ಹೊಗೆ ಉಂಟಾಗಿದೆ ಎಂದು ಡಿಜಿಸಿಎ ನಂತರ ತಿಳಿಸಿತ್ತು.

ಅದೇ ಸಮಯದಲ್ಲಿ, ಜೂನ್‌ನಲ್ಲಿ, ಸ್ಪೈಸ್‌ಜೆಟ್ ವಿಮಾನವೊಂದರಲ್ಲಿ ಟೇಕ್ ಆಫ್ ಆದ ನಂತರ ಬೆಂಕಿ ಕಾಣಿಸಿಕೊಂಡಿತ್ತು. ಪಾಟ್ನಾ ವಿಮಾನ ನಿಲ್ದಾಣದಿಂದ ದಿಲ್ಲಿಗೆ ತೆರಳುತ್ತಿದ್ದ ವೇಳೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.  185 ಪ್ರಯಾಣಿಕರಿದ್ದ ವಿಮಾನವನ್ನು ಬಳಿಕ ತುರ್ತು ಭೂಸ್ಪರ್ಷ ಮಾಡಲಾಗಿತ್ತು. ಸ್ಪೈಸ್ ಜೆಟ್ ವಿಮಾನಗಳಲ್ಲಿ ಇಂತಹ ಘಟನೆಗಳು ಮುನ್ನೆಲೆಗೆ ಬರುತ್ತಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳು ಎದ್ದಿವೆ.

On 5th July, 2022, SpiceJet Q400 aircraft was operating SG 3324 (Kandla - Mumbai). During cruise at FL230, P2 side windshield outer pane cracked. Pressurization was observed to be normal. The aircraft landed safely in Mumbai: SpiceJet Spokesperson pic.twitter.com/DYypQXmTyk

— ANI (@ANI) July 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X