Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಕೇಂದ್ರದ ಜೊತೆ ಕಚ್ಚಾಟದ ನಡುವೆ...

​ಕೇಂದ್ರದ ಜೊತೆ ಕಚ್ಚಾಟದ ನಡುವೆ ಹೈಕೋರ್ಟ್ ಮೆಟ್ಟಿಲೇರಿದ ಟ್ವಿಟರ್

ವಾರ್ತಾಭಾರತಿವಾರ್ತಾಭಾರತಿ5 July 2022 10:01 PM IST
share
​ಕೇಂದ್ರದ ಜೊತೆ ಕಚ್ಚಾಟದ ನಡುವೆ ಹೈಕೋರ್ಟ್ ಮೆಟ್ಟಿಲೇರಿದ ಟ್ವಿಟರ್

ಬೆಂಗಳೂರು,ಜು.5: ವಿಷಯಗಳನ್ನು ತೆಗೆದುಹಾಕುವಂತೆ ಸರಕಾರದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಮಂಗಳವಾರ ಕರ್ನಾಟಕ ಉಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದೆ. ಕೆಲವು ಆದೇಶಗಳು ನಿರಂಕುಶ ಮತ್ತು ಅಸಮವಾಗಿವೆ ಎಂದು ತನ್ನ ಅರ್ಜಿಯಲ್ಲಿ ಹೇಳಿರುವ ಟ್ವಿಟರ್,ತಡೆಯಬೇಕು ಎಂದು ಸರಕಾರವು ಬಯಸಿರುವ ವಿಷಯಗಳ ನ್ಯಾಯಾಂಗ ಪರಾಮರ್ಶೆಯನ್ನು ಕೋರಿದೆ.

ರಾಜಕೀಯ ಪಕ್ಷಗಳ ಹ್ಯಾಂಡಲ್ ಗಳಿಂದ ಕೆಲವು ವಿಷಯಗಳ ನಿರ್ಬಂಧವನ್ನು ಸರಕಾರವು ಬಯಸಿದ್ದು,ಇದು ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗೆ ಸಮನಾಗಿದೆ ಎಂದು ಟ್ವಿಟರ್ ವಾದಿಸಿದೆ.

ಇತರ ಪ್ರಕರಣಗಳಲ್ಲಿ ಕಂಟೆಂಟ್ ಜನರೇಟರ್ ಗೆ ಸೂಚನೆಯನ್ನು ನೀಡಲಾಗಿಲ್ಲ ಎಂದು ಭಾರತದಲ್ಲಿ 2.4 ಕೋಟಿ ಬಳಕೆದಾರರನ್ನು ಹೊಂದಿರುವ ಟ್ವಿಟರ್ ಹೇಳಿದೆ.

ನ್ಯಾಯಾಂಗ ಪರಾಮರ್ಶೆಗಾಗಿ ಟ್ವಿಟರ್ ಪ್ರಯತ್ನವು ಕೇಂದ್ರದೊಂದಿಗೆ ಹೆಚ್ಚುತ್ತಿರುವ ಅದರ ಕಚ್ಚಾಟದ ಭಾಗವಾಗಿರುವಂತೆ ಕಂಡು ಬಂದಿದೆ.

ನಿರ್ಬಂಧಿಸಬೇಕೆಂದು ಸರಕಾರವು ಬಯಸಿರುವ ಟ್ವೀಟ್ ಗಳು ರೈತರ ಪ್ರತಿಭಟನೆ,ಸರಕಾರದಿಂದ ಕೋವಿಡ್ ಸಾಂಕ್ರಾಮಿಕದ ನಿರ್ವಹಣೆಗೆ ಸಂಬಂಧಿಸಿವೆ. ಈ ಪೋಸ್ಟ್ಗಳು ತಪ್ಪು ಮಾಹಿತಿಯನ್ನು ಹರಡುತ್ತಿವೆ ಎನ್ನುವುದು ಸರಕಾರದ ಆರೋಪವಾಗಿದೆ ಎಂದು ಟ್ವಿಟರ್ ತಿಳಿಸಿದೆ. ನಿರ್ಬಂಧ ಪಟ್ಟಿಯಲ್ಲಿ ಸ್ವತಂತ್ರ ಸಿಖ್ ರಾಜ್ಯವನ್ನು ಬೆಂಬಲಿಸಲು ಸೃಷ್ಟಿಸಲಾದ ಖಾತೆಗಳೂ ಸೇರಿವೆ.

ಕೆಲವು ಆದೇಶಗಳನ್ನು ಪಾಲಿಸದಿದ್ದರೆ ಕ್ರಿಮಿನಲ್ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಕಳೆದ ತಿಂಗಳು ಟ್ವಿಟರ್ಗೆ ಎಚ್ಚರಿಕೆ ನೀಡಿತ್ತು.

ತಾನು ಮುಕ್ತತೆ ಮತ್ತು ಪಾರದರ್ಶಕತೆಯ ತತ್ತ್ವಗಳಿಗೆ ಬದ್ಧನಾಗಿರುವುದಾಗಿ ಟ್ವಿಟರ್ ತನ್ನ ಅರ್ಜಿಯಲ್ಲಿ ಹೇಳಿದೆ.

ರಾಜಕಾರಣಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಖಾತೆಗಳನ್ನು ನಿರ್ಬಂಧಿಸಿದ್ದಕ್ಕಾಗಿ ಟ್ವಿಟರ್ ಈಗಾಗಲೇ ಭಾರತದಲ್ಲಿ ಹಿನ್ನಡೆಯನ್ನು ಅನುಭವಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X