Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ಲಾಸ್ಟಿಕ್ ನ ಜೈವಿಕ ವಿಘಟನೆಯ...

ಪ್ಲಾಸ್ಟಿಕ್ ನ ಜೈವಿಕ ವಿಘಟನೆಯ ಪರಿಣಾಮಕಾರಿ ವಿಧಾನ ಅನ್ವೇಷಣೆ: ಬ್ರಿಟನ್ ನ ಸಂಶೋಧನಾ ವರದಿ

ವಾರ್ತಾಭಾರತಿವಾರ್ತಾಭಾರತಿ5 July 2022 10:12 PM IST
share
ಪ್ಲಾಸ್ಟಿಕ್ ನ ಜೈವಿಕ ವಿಘಟನೆಯ ಪರಿಣಾಮಕಾರಿ ವಿಧಾನ ಅನ್ವೇಷಣೆ: ಬ್ರಿಟನ್ ನ ಸಂಶೋಧನಾ ವರದಿ

ಲಂಡನ್, ಜು.5: ಅಲ್ಟ್ರಾವಯಲೆಟ್ (ನೇರಳಾತೀತ) ಬೆಳಕನ್ನು ಬಳಸಿ ಪ್ಲಾಸ್ಟಿಕ್ನ ಜೈವಿಕ ವಿಘಟನೆಯ ಅತ್ಯಂತ ಪರಿಣಾಮಕಾರಿ ವಿಧಾನವನ್ನು ಬ್ರಿಟನ್ನ ಸಂಶೋಧಕರು ಕಂಡುಹಿಡಿದಿರುವುದಾಗಿ ವರದಿಯಾಗಿದೆ.

 ‌
ಪಾಲಿಮರ್ಗೆ ಸಕ್ಕರೆಯ ಘಟಕಗಳನ್ನು ಸೇರಿಸುವುದರಿಂದ ಅದನ್ನು ಅಲ್ಟ್ರಾವಯಲೆಟ್ ಬೆಳಕಿಗೆ ಒಡ್ಡಿದಾಗ ವಿಘಟನೀಯತೆ ಹೆಚ್ಚುತ್ತದೆ ಎಂದು ಬ್ರಿಟನ್ನ ಬಾತ್ ವಿವಿಯ ಸಂಶೋಧಕರು ನಡೆಸಿದ ಅಧ್ಯಯನದಲ್ಲಿ ತಿಳಿದುಬಂದಿದೆ.
 
ಅಲ್ಟ್ರಾವಯಲೆಟ್ ವಿಕಿರಣವು 10 ನ್ಯಾನೊಮೀಟರ್ಗಳಿಂದ 400 ನ್ನಾನೊಮೀಟರ್ವರೆಗಿನ ತರಂಗಾಂತರವನ್ನು ಹೊಂದಿದ್ದು ಗೋಚರ ಬೆಳಕಿಗಿಂತ ಚಿಕ್ಕದಾಗಿದೆ. ಆದರೆ ಎಕ್ಸ್ರೇ(ಎಕ್ಸ್ ಕಿರಣ)ಗಿಂತ ದೊಡ್ಡದಾಗಿದೆ. ಜೈವಿಕ ವಿಘಟನೀಯ ಅಂಶ ಹೊಂದಿರುವ ಪ್ಲಾಸ್ಟಿಕ್ಗಳನ್ನು ಮಾತ್ರ ಮರುಬಳಕೆ ಮಾಡಬಹುದಾಗಿದೆ. ಪ್ಲಾಸ್ಟಿಕ್ ತ್ಯಾಜ್ಯಗಳ ವಿಸಯದಲ್ಲಿ ಜನರಿಗಿರುವ ಆತಂಕದ ಕಾರಣ ಪಾಲಿಲ್ಯಾಕ್ಟಿನ್ ಆ್ಯಸಿಡ್ ಬಳಕೆ ಹೆಚ್ಚಿದೆ ಎಂದು ಸಂಶೋಧಕರು ಹೇಳಿದ್ದಾರೆ. ‘ಕೆಮಿಕಲ್ ಕಮ್ಯುನಿಕೇಷನ್ಸ್’ ಎಂಬ ಪತ್ರಿಕೆಯಲ್ಲಿ ಪ್ರಕಟವಾದ ಸಂಶೋಧನಾ ವರದಿಯು ಪರಿಸರದಲ್ಲಿ ಈ ಪಾಲಿಮರ್ ಅಂಶಗಳು ವಿಘಟನೆಗೊಳ್ಳುವ ಪ್ರಮಾಣವನ್ನು ವಿವರಿಸಿದೆ. 

ಪಾಲಿಮರ್ಗೆ ವಿವಿಧ ಪ್ರಮಾಣದಲ್ಲಿ ಸಕ್ಕರೆ ಅಣುಗಳನ್ನು ಸೇರಿಸುವ ಮೂಲಕ, ಪ್ಲಾಸ್ಟಿಕ್ ಕ್ಷೀಣಿಸುವ ವೇಗವನ್ನು ಹೆಚ್ಚಿಸಬಹುದು ಎಂದು ಮಾಹಿತಿ ನೀಡಲಾಗಿದೆ. ಪಾಲಿಮರ್ಗೆ ಕೇವಲ 3%ದಷ್ಟು ಸಕ್ಕರೆ ಘಟಕಗಳನ್ನು ಸೇರಿಸಿ ಅದನ್ನು ಅಲ್ಟ್ರಾವಯಲೆಟ್ ವಿಕಿರಣಕ್ಕೆ ಒಡ್ಡಿದಾಗ ಅದು ಕ್ಷೀಣಿಸುವ ಪ್ರಮಾಣ 40%ದಷ್ಟು ಹೆಚ್ಚುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X