Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹುವಾ ಮೊಯಿತ್ರಾ ಅವರ 'ಕಾಳಿ'...

ಮಹುವಾ ಮೊಯಿತ್ರಾ ಅವರ 'ಕಾಳಿ' ಹೇಳಿಕೆಯಿಂದ ದೂರ ಸರಿದ ಟಿಎಂಸಿ: ಪಕ್ಷವನ್ನು ಟ್ವಿಟರ್ ನಲ್ಲಿ ಅನ್‍ಫಾಲೋ ಮಾಡಿದ ಸಂಸದೆ

ವಾರ್ತಾಭಾರತಿವಾರ್ತಾಭಾರತಿ6 July 2022 11:40 AM IST
share
ಮಹುವಾ ಮೊಯಿತ್ರಾ ಅವರ ಕಾಳಿ ಹೇಳಿಕೆಯಿಂದ ದೂರ ಸರಿದ ಟಿಎಂಸಿ: ಪಕ್ಷವನ್ನು ಟ್ವಿಟರ್ ನಲ್ಲಿ ಅನ್‍ಫಾಲೋ ಮಾಡಿದ ಸಂಸದೆ

ಹೊಸದಿಲ್ಲಿ: ಲೀನಾ ಮಣಿಮೇಖಲೈ ಅವರ ಕಾಳಿ ಚಿತ್ರದ ಪೋಸ್ಟರ್ ನಲ್ಲಿ ಕಾಳಿ ಪಾತ್ರಧಾರಿ ಮಹಿಳೆ ಸಿಗರೇಟ್ ಸೇದುತ್ತಿರುವುದು ಹಾಗೂ ಕೈಯ್ಯಲ್ಲಿ ಎಲ್‍ಜಿಬಿಟಿ ಧ್ವಜ ಹಿಡಿದಿರುವುದು ಕಾಣಿಸಿಕೊಂಡ ನಂತರ ಎದ್ದಿರುವ ವಿವಾದದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಈ ಪೋಸ್ಟರ್ ಅನ್ನು ಬೆಂಬಲಿಸಿ ಕಾಳಿಯು ಮಾಂಸಾಹಾರ ಸೇವಿಸುವ ಹಾಗೂ ಮದ್ಯ ಸ್ವೀಕರಿಸುವ ದೇವತೆ ಎಂದಿದ್ದರು.

ಅವರ ಈ ಹೇಳಿಕೆಯು ವಿವಾದಕ್ಕೀಡಾದ ನಂತರ ಪಕ್ಷ ಅವರ ಹೇಳಿಕೆಯಿಂದ ದೂರ ಸರಿದು ನಿಂತ ಬೆನ್ನಲ್ಲೇ ಮಹುವಾ ಅವರು ಟ್ವಿಟರ್ ನಲ್ಲಿ ಟಿಎಂಸಿ ಪಕ್ಷದ ಅಧಿಕೃತ ಟ್ವಿಟರ್ ಹ್ಯಾಂಡಲ್ ಅನ್ನು ಅನ್‍ಫಾಲೋ ಮಾಡಿದ್ದಾರೆ.

ಇಂಡಿಯಾ ಟುಡೇ ಕಾಂಕ್ಲೇವ್ ಈಸ್ಟ್ 2022 ನಲ್ಲಿ  ಮಾತನಾಡುವ ವೇಲೆ ಕಾಳಿ ಪೋಸ್ಟರ್ ವಿವಾದದ ಕುರಿತು ಮಹುವಾ ಹೀಗೆ ಹೇಳಿದ್ದರು- "ನೀವು ಸಿಕ್ಕಿಂಗೆ ಹೋಗುವಾಗ ಅಲ್ಲಿ ಕಾಳಿ ಮಾತೆಗೆ ಅವರು ವಿಸ್ಕಿ ನೀಡುವುದನ್ನು ನೋಡಬಹುದು.  ಉತ್ತರ ಪ್ರದೇಶಕ್ಕೆ ಹೋದರೆ ಅಲ್ಲಿ ನೀವು ದೇವರಿಗೆ ಪ್ರಸಾದವಾಗಿ ವಿಸ್ಕಿ ನೀಡುತ್ತೀರಿ ಎಂದು ಹೇಳಿದರೆ ಅದು ಧರ್ಮನಿಂದನೆ ಎನ್ನುತ್ತಾರೆ.''

ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಟಿಎಂಸಿ "ಇಂಡಿಯಾಟುಡೆಈಸ್ಟ್ ಕಾಂಕ್ಲೇವ್2022ರಲ್ಲಿ ಮಹುವಾ ಮೊಯಿತ್ರಾ ಅವರು ಕಾಳಿ ಮಾತೆ ಕುರಿತು ವ್ಯಕ್ತಪಡಿಸಿದ ಅಭಿಪ್ರಾಯ ಆಕೆಯ ವೈಯಕ್ತಿಕ ಅಭಿಪ್ರಾಯವಾಗಿದೆ ಹಾಗೂ ಅದನ್ನು ಪಕ್ಷ ಯಾವುದೇ ರೀತಿಯಲ್ಲಿ ಬೆಂಬಲಿಸುತ್ತಿಲ್ಲ. ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್ ಇಂತಹ ಹೇಳಿಕೆಗಳನ್ನು ಬಲವಾಗಿ ಖಂಡಿಸುತ್ತದೆ,'' ಎಂದಿತ್ತು.

The comments made by @MahuaMoitra at the #IndiaTodayConclaveEast2022 and her views expressed on Goddess Kali have been made in her personal capacity and are NOT ENDORSED BY THE PARTY in ANY MANNER OR FORM.

All India Trinamool Congress strongly condemns such comments.

— All India Trinamool Congress (@AITCofficial) July 5, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X