Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೋನ್ ಕದ್ದಾಲಿಕೆ: ಮಾಜಿ ಮುಂಬೈ ಪೊಲೀಸ್...

ಫೋನ್ ಕದ್ದಾಲಿಕೆ: ಮಾಜಿ ಮುಂಬೈ ಪೊಲೀಸ್ ಆಯುಕ್ತ,ಎನ್ಎಸ್ಇ ಮಾಜಿ ಮುಖ್ಯಸ್ಥರ ವಿರುದ್ಧ ಸಿಬಿಐನಿಂದ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ8 July 2022 8:37 PM IST
share
ಫೋನ್ ಕದ್ದಾಲಿಕೆ: ಮಾಜಿ ಮುಂಬೈ ಪೊಲೀಸ್ ಆಯುಕ್ತ,ಎನ್ಎಸ್ಇ ಮಾಜಿ ಮುಖ್ಯಸ್ಥರ ವಿರುದ್ಧ ಸಿಬಿಐನಿಂದ ಪ್ರಕರಣ

ಹೊಸದಿಲ್ಲಿ,ಜು.8: ಕೋ-ಲೊಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಸ್ಟಾಕ್ ಎಕ್ಸಚೇಂಜ್ನ ನೌಕರರ ದೂರವಾಣಿಗಳನ್ನು ಕದ್ದಾಲಿಸಿದ ಆರೋಪದಲ್ಲಿ ಮಾಜಿ ಮುಂಬೈ ಪೊಲೀಸ್ ಆಯುಕ್ತ ಸಂಜಯ ಪಾಂಡೆ ಹಾಗೂ ಎನ್ಎಸ್ಇ ಮಾಜಿ ಮುಖ್ಯಸ್ಥರಾದ ಚಿತ್ರಾ ರಾಮಕೃಷ್ಣ ಮತ್ತು ರವಿ ನಾರಾಯಣ ವಿರುದ್ಧ ಸಿಬಿಐ ಶುಕ್ರವಾರ ಹೊಸ ಪ್ರಕರಣವನ್ನು ದಾಖಲಿಸಿದೆ.

‌
 ಕೋ-ಲೊಕೇಷನ್ ಹಗರಣದಲ್ಲಿ ಚಿತ್ರಾ ಮತ್ತು ರವಿ ನಾರಾಯಣ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಚಿತ್ರಾ ಮಾರ್ಚ್ನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪಾಂಡೆ 2001ರಲ್ಲಿ ಐಸೆಕ್ ಸೆಕ್ಯೂರಿಟಿಸ್ ಕಂಪನಿಯನ್ನು ಸ್ಥಾಪಿಸಿದ್ದು,ಇದನ್ನು ಎನ್ಎಸ್ಇ ನೌಕರರ ವಿದ್ಯುನ್ಮಾನ ಕಣ್ಗಾವಲಿಗೆ ಬಳಸಲಾಗಿತ್ತು ಎಂದು ಸಿಬಿಐ ಆರೋಪಿಸಿದೆ.
ಕೇಂದ್ರ ಗೃಹ ಸಚಿವಾಲಯದ ನಿರ್ದೇಶದ ಮೇರೆಗೆ ಹೊಸ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಂಡೆ ಆಸ್ತಿಗಳು ಸೇರಿದಂತೆ ಮುಂಬೈನ ಎಂಟು,ಪುಣೆಯ ಎರಡು,ರಾಷ್ಟ್ರ ರಾಜಧಾನಿ ಪ್ರದೇಶ (ಎನ್ಸಿಆರ್)ದ ಐದು ಹಾಗೂ ಲಕ್ನೋ,ಕೋಟಾ ಮತ್ತು ಚಂಡಿಗಡದ ತಲಾ ಒಂದು ಸ್ಥಳಗಳಲ್ಲಿ ಸಿಬಿಐ ತಂಡಗಳು ಶುಕ್ರವಾರ ಶೋಧ ಕಾರ್ಯಾಚರಣೆಗಳನ್ನು ನಡೆಸಿವೆ.
2010 ಮತ್ತು 2015ರ ನಡುವಿನ ಅವಧಿಯಲ್ಲಿ ಎನ್ಎಸ್ಇಯಲ್ಲಿ ಭದ್ರತಾ ಆಡಿಟ್ಗಳನ್ನು ನಡೆಸುವ ಹೊಣೆಯನ್ನು ವಹಿಸಿಕೊಂಡಿದ್ದ ಸಂಸ್ಥೆಗಳಲ್ಲಿ ಐಸೆಕ್ ಒಂದಾಗಿದ್ದು,ಇದೇ ಅವಧಿಯಲ್ಲಿ ಕೋ-ಲೊಕೇಷನ್ ಹಗರಣ ನಡೆದಿತ್ತು. ಎನ್ಎಸ್ಇಯ ಸರ್ವರ್ಗಳನ್ನು ಅಕ್ರಮವಾಗಿ ಪ್ರವೇಶಿಸಲಾಗುತ್ತಿದೆ ಎಂಬ ಬಗ್ಗೆ ಐಸೆಕ್ ಅದಕ್ಕೆ ಮಾಹಿತಿಯನ್ನು ನೀಡಿರಲಿಲ್ಲ ಎಂದು ಸಿಬಿಐ ಆರೋಪಿಸಿದೆ.

ಜು.5ರಂದು ಪಾಂಡೆ ಕೋ-ಲೊಕೇಷನ್ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಕೋನದಿಂದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದರು. ಪಾಂಡೆ ಜೂ.30ರಂದು ಪೊಲೀಸ್ ಆಯುಕ್ತರ ಹುದ್ದೆಯಿಂದ ನಿವೃತ್ತರಾಗಿದ್ದಾರೆ.

ಹೊಸದಿಲ್ಲಿ,ಜು.8: ಕೋ-ಲೊಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಸ್ಟಾಕ್ ಎಕ್ಸಚೇಂಜ್ನ ನೌಕರರ ದೂರವಾಣಿಗಳನ್ನು ಕದ್ದಾಲಿಸಿದ ಆರೋಪದಲ್ಲಿ ಮಾಜಿ ಮುಂಬೈ ಪೊಲೀಸ್ ಆಯುಕ್ತ ಸಂಜಯ ಪಾಂಡೆ ಹಾಗೂ ಎನ್ಎಸ್ಇ ಮಾಜಿ ಮುಖ್ಯಸ್ಥರಾದ ಚಿತ್ರಾ ರಾಮಕೃಷ್ಣ ಮತ್ತು ರವಿ ನಾರಾಯಣ ವಿರುದ್ಧ ಸಿಬಿಐ ಶುಕ್ರವಾರ ಹೊಸ ಪ್ರಕರಣವನ್ನು ದಾಖಲಿಸಿದೆ.
‌
 ಕೋ-ಲೊಕೇಷನ್ ಹಗರಣದಲ್ಲಿ ಚಿತ್ರಾ ಮತ್ತು ರವಿ ನಾರಾಯಣ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ಚಿತ್ರಾ ಮಾರ್ಚ್ನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪಾಂಡೆ 2001ರಲ್ಲಿ ಐಸೆಕ್ ಸೆಕ್ಯೂರಿಟಿಸ್ ಕಂಪನಿಯನ್ನು ಸ್ಥಾಪಿಸಿದ್ದು,ಇದನ್ನು ಎನ್ಎಸ್ಇ ನೌಕರರ ವಿದ್ಯುನ್ಮಾನ ಕಣ್ಗಾವಲಿಗೆ ಬಳಸಲಾಗಿತ್ತು ಎಂದು ಸಿಬಿಐ ಆರೋಪಿಸಿದೆ.
ಕೇಂದ್ರ ಗೃಹ ಸಚಿವಾಲಯದ ನಿರ್ದೇಶದ ಮೇರೆಗೆ ಹೊಸ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಂಡೆ ಆಸ್ತಿಗಳು ಸೇರಿದಂತೆ ಮುಂಬೈನ ಎಂಟು,ಪುಣೆಯ ಎರಡು,ರಾಷ್ಟ್ರ ರಾಜಧಾನಿ ಪ್ರದೇಶ (ಎನ್ಸಿಆರ್)ದ ಐದು ಹಾಗೂ ಲಕ್ನೋ,ಕೋಟಾ ಮತ್ತು ಚಂಡಿಗಡದ ತಲಾ ಒಂದು ಸ್ಥಳಗಳಲ್ಲಿ ಸಿಬಿಐ ತಂಡಗಳು ಶುಕ್ರವಾರ ಶೋಧ ಕಾರ್ಯಾಚರಣೆಗಳನ್ನು ನಡೆಸಿವೆ.
2010 ಮತ್ತು 2015ರ ನಡುವಿನ ಅವಧಿಯಲ್ಲಿ ಎನ್ಎಸ್ಇಯಲ್ಲಿ ಭದ್ರತಾ ಆಡಿಟ್ಗಳನ್ನು ನಡೆಸುವ ಹೊಣೆಯನ್ನು ವಹಿಸಿಕೊಂಡಿದ್ದ ಸಂಸ್ಥೆಗಳಲ್ಲಿ ಐಸೆಕ್ ಒಂದಾಗಿದ್ದು,ಇದೇ ಅವಧಿಯಲ್ಲಿ ಕೋ-ಲೊಕೇಷನ್ ಹಗರಣ ನಡೆದಿತ್ತು. ಎನ್ಎಸ್ಇಯ ಸರ್ವರ್ಗಳನ್ನು ಅಕ್ರಮವಾಗಿ ಪ್ರವೇಶಿಸಲಾಗುತ್ತಿದೆ ಎಂಬ ಬಗ್ಗೆ ಐಸೆಕ್ ಅದಕ್ಕೆ ಮಾಹಿತಿಯನ್ನು ನೀಡಿರಲಿಲ್ಲ ಎಂದು ಸಿಬಿಐ ಆರೋಪಿಸಿದೆ.

ಜು.5ರಂದು ಪಾಂಡೆ ಕೋ-ಲೊಕೇಷನ್ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಕೋನದಿಂದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದರು. ಪಾಂಡೆ ಜೂ.30ರಂದು ಪೊಲೀಸ್ ಆಯುಕ್ತರ ಹುದ್ದೆಯಿಂದ ನಿವೃತ್ತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X