Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಪಾನ್‌ನ ಮಾಜಿ ಪ್ರಧಾನಿ ಶಿಂಝೊ ಅಬೆ...

ಜಪಾನ್‌ನ ಮಾಜಿ ಪ್ರಧಾನಿ ಶಿಂಝೊ ಅಬೆ ಗೌರವಾರ್ಥ ದೇಶದಲ್ಲಿ ಶನಿವಾರ ಶೋಕಾಚರಣೆ

ವಾರ್ತಾಭಾರತಿವಾರ್ತಾಭಾರತಿ8 July 2022 10:41 PM IST
share
ಜಪಾನ್‌ನ ಮಾಜಿ ಪ್ರಧಾನಿ ಶಿಂಝೊ ಅಬೆ ಗೌರವಾರ್ಥ ದೇಶದಲ್ಲಿ ಶನಿವಾರ ಶೋಕಾಚರಣೆ

ಹೊಸದಿಲ್ಲಿ, ಜು. 8: ಜಪಾನ್‌ನ ಮಾಜಿ ಪ್ರಧಾನಿ ಶಿಂಝೊ ಅಬೆ ನಿಧನದ ಹಿನ್ನೆಲೆಯಲ್ಲಿ ಸಂತಾಪ ಸೂಚಕವಾಗಿ ದೇಶಾದ್ಯಂತ ಶನಿವಾರ ರಾಷ್ಟ್ರೀಯ ಶೋಕಾಚರಣೆ ನಡೆಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಘೋಷಿಸಿದ್ದಾರೆ. ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡಲು ಅವರು ತಮ್ಮ ಬದುಕನ್ನೇ ಮುಡಿಪಾಗಿಟ್ಟರು. ಅವರು ಭಾರತದೊಂದಿಗೆ ಉತ್ತಮ ಒಡನಾಟ ಹೊಂದಿದ್ದರು ಎಂದು ಅವರು ಹೇಳಿದ್ದಾರೆ.

‘‘ನನ್ನ ಹಾಗೂ ಅಬೆ ಅವರ ಗೆಳೆತನ ಹಲವು ವರ್ಷಗಳದ್ದು. ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅವರ ಪರಿಚಯ ಇತ್ತು. ನಾನು ಪ್ರಧಾನಿಯಾದ ಬಳಿಕವೂ ಗೆಳೆತನ ಮುಂದುವರಿಯಿತು. ಆರ್ಥಿಕತೆ ಹಾಗೂ ಜಾಗತಿಕ ವ್ಯವಹಾರಗಳ ಕುರಿತ ಅವರು ತೀಕ್ಷ್ಮ ತಿಳುವಳಿಕೆ ನನ್ನ ಮೇಲೆ ಆಳವಾಗಿ ಪ್ರಭಾವ ಬೀರಿತ್ತು’’ ಎಂದು ಅವರು ಹೇಳಿದ್ದಾರೆ. 

ಇತ್ತೀಚೆಗೆ ಜಪಾನ್‌ಗೆ ಭೇಟಿ ನೀಡಿದ ಸಂದರ್ಭ, ತನಗೆ ಅಬೆ ಅವರನ್ನು ಮತ್ತೊಮ್ಮೆ ಭೇಟಿಯಾಗುವ ಅವಕಾಶ ದೊರಕಿತು. ಈ ಸಂದರ್ಭ ನಾವು ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದೆವು ಎಂದು ಅವರು ಹೇಳಿದರು.

‘‘ಅವರಲ್ಲಿ ಜಾಣ್ಮೆ ಹಾಗೂ ತಿಳುವಳಿಕೆ ಯಾವಾಗಲೂ ಇತ್ತು. ಅವರ ಕುಟುಂಬ ಹಾಗೂ ಜಪಾನ್ ಜನರ ಬಗ್ಗೆ ಸಂತಾಪ ವ್ಯಕ್ತಪಡಿಸುತ್ತೇನೆ’’ ಎಂದು ಪ್ರಧಾನಿ ಹೇಳಿದ್ದಾರೆ. 

‘‘ಭಾರತ ಹಾಗೂ ಜಪಾನ್ ಸಂಬಂಧಗಳನ್ನು ವಿಶೇಷ ವ್ಯೂಹಾತ್ಮಕ ಹಾಗೂ ಜಾಗತಿಕ ಪಾಲುದಾರಿಕೆಯ ಮಟ್ಟಕ್ಕೆ ಮೇಲೆತ್ತುವಲ್ಲಿ ಅಬೆ ಅವರು ಅಪಾರ ಕೊಡುಗೆ ನೀಡಿದ್ದಾರೆ. ಇಂದು ಅವರಿಗಾಗಿ ಜಪಾನ್‌ನೊಂದಿಗೆ ಭಾರತ ದುಃಖಿಸುತ್ತಿದೆ. ಈ ಸಂದರ್ಭದಲ್ಲಿ ಜಪಾನ್‌ನ ನಮ್ಮ ಸಹೋದರ, ಸಹೋದರಿಯರೊಂದಿಗೆ ನಾವು ಬೆಂಬಲವಾಗಿ ನಿಲ್ಲುತ್ತೇವೆ’’ ಎಂದು ಪ್ರಧಾನಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X