Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಂಚಣಿ ಪಡೆಯದ ಮಾಜಿ ರಕ್ಷಣಾ...

ಪಿಂಚಣಿ ಪಡೆಯದ ಮಾಜಿ ರಕ್ಷಣಾ ಸಿಬ್ಬಂದಿಯಿಂದ ಜಪಾನ್ ಮಾಜಿ ಪ್ರಧಾನಿ ಅಬೆ ಹತ್ಯೆ: ಅಗ್ನಿಪಥ್ ಯೋಜನೆ ಟೀಕಿಸಿದ ಟಿಎಂಸಿ

ವಾರ್ತಾಭಾರತಿವಾರ್ತಾಭಾರತಿ9 July 2022 1:44 PM IST
share
ಪಿಂಚಣಿ ಪಡೆಯದ ಮಾಜಿ ರಕ್ಷಣಾ ಸಿಬ್ಬಂದಿಯಿಂದ ಜಪಾನ್ ಮಾಜಿ ಪ್ರಧಾನಿ ಅಬೆ ಹತ್ಯೆ: ಅಗ್ನಿಪಥ್ ಯೋಜನೆ ಟೀಕಿಸಿದ ಟಿಎಂಸಿ

ಕೋಲ್ಕತಾ: ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರವನ್ನು ಗುರಿಯಾಗಿಸಲು ತೃಣಮೂಲ ಕಾಂಗ್ರೆಸ್(ಟಿಎಂಸಿ)  ಜಪಾನ್‌ನ ಮಾಜಿ ಪ್ರಧಾನಿ ಶಿಂಝೊ ಅಬೆ ಅವರ ಹತ್ಯೆಯನ್ನು ಪಕ್ಷದ ಮುಖವಾಣಿ 'ಜಾಗೋ ಬಾಂಗ್ಲಾ'ದಲ್ಲಿ ಉಲ್ಲೇಖಿಸಿದೆ.

'ಶಿಂಝೊ ಅಬೆ ಹತ್ಯೆಯ ಹಿಂದೆ ಅಗ್ನಿಪಥ್ ದ ನೆರಳು' ಎಂಬ ಹೆಡ್ ಲೈನ್ ಬಳಸಿರುವ ಟಿಎಂಸಿ ಮುಖವಾಣಿ 'ಜಾಗೋ ಬಾಂಗ್ಲಾ' ಪಿಂಚಣಿ ಪಡೆಯದ ಜಪಾನಿನ ಮಾಜಿ ರಕ್ಷಣಾ ಸಿಬ್ಬಂದಿಯಿಂದ ಅಬೆ ಹತ್ಯೆಗೀಡಾಗಿದ್ದಾರೆ  ಎಂದು ತನ್ನ ಮುಖಪುಟದ ಸುದ್ದಿಯಲ್ಲಿ ಅಭಿಪ್ರಾಯಪಟ್ಟಿದೆ.

ಶುಕ್ರವಾರ ಪಶ್ಚಿಮ ಜಪಾನ್‌ನಲ್ಲಿ ಚುನಾವಣಾ ಪ್ರಚಾರದ ವೇಳೆ ಅಬೆ ಅವರ ಕುತ್ತಿಗೆ ಹಾಗೂ  ಎದೆಗೆ ಯುವಕನೊಬ್ಬ ಗುಂಡು ಹಾರಿಸಿದ್ದ. ಘಟನೆ ನಡೆದ  ಐದೂವರೆ ಗಂಟೆಗಳ ನಂತರ ಅಬೆ ಮೃತಪಟ್ಟರು ಎಂದು ಘೋಷಿಸಲಾಯಿತು.

ಹಂತಕನನ್ನು 41 ವರ್ಷದ ಟೆಟ್ಸುಯಾ ಯಮಗಾಮಿ ಎಂದು ಗುರುತಿಸಲಾಗಿದ್ದು, ಆತನನ್ನು  ತಕ್ಷಣವೇ ಬಂಧಿಸಲಾಯಿತು. ಹಂತಕ ಜಪಾನಿನ ನೌಕಾಪಡೆ ಗಳಲ್ಲಿ ಮೂರು ವರ್ಷಗಳ ಕಾಲ ಕೆಲಸ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಿಎಂಸಿ ಜಪಾನಿನ ಕಡಲ ಸ್ವರಕ್ಷಣಾ ಪಡೆಗಳನ್ನು ಅಗ್ನಿಪಥ್ ಯೋಜನೆಯೊಂದಿಗೆ ಹೋಲಿಸಿದೆ. ಮೋದಿ ಸರಕಾರವು ರಕ್ಷಣಾ ಪಡೆಗಳಲ್ಲಿ ಅಲ್ಪಾವಧಿಗೆ ಯುವಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಿದೆ.  ನಾಲ್ಕು ವರ್ಷಗಳ ನಂತರ ಪಿಂಚಣಿ ಹಾಗೂ  ಇತರ ನಿವೃತ್ತಿ ಪ್ರಯೋಜನಗಳಿಲ್ಲದೆ ಅವರನ್ನು ಹೊರಗೆ ಕಳುಹಿಸುತ್ತದೆ ಎಂದು ಆರೋಪಿಸಿದೆ.

ಶುಕ್ರವಾರ ಕಾಂಗ್ರೆಸ್ ನಾಯಕ ಸುರೇಂದ್ರ ರಜಪೂತ್ ಅವರು ಜಪಾನ್ ಮಾಜಿ ಪ್ರಧಾನಿ ಅಬೆ ಮೇಲೆ ದಾಳಿ ಮಾಡಿದ್ದ  ಶೂಟರ್ ನ  ಉದ್ದೇಶ ಹಾಗೂ  ಅಗ್ನಿಪಥ್ ಯೋಜನೆ ನಡುವೆ ಇದೇ ರೀತಿಯ ಹೋಲಿಕೆ ಮಾಡಿದ್ದರು.

“ಶಿಂಝೊ  ಅಬೆಗೆ ಗುಂಡು ಹಾರಿಸಿದ್ದ ಯಮಗಾಮಿ ಜಪಾನ್‌ನ ಪಿಂಚಣಿ ಸೌಲಭ್ಯ  ಇಲ್ಲದ ಎಸ್‌ಡಿಎಫ್‌ ಸೇನೆಯಲ್ಲಿ ಕೆಲಸ ಮಾಡಿದ್ದ’’ ಎಂದು  ಸುರೇಂದ್ರ ರಜಪೂತ್ ಟ್ವೀಟಿಸಿದ್ದರು. 

 ಅಬೆ ಹತ್ಯೆಗೈದ ಹಂತಕ ಯಮಗಾಮಿ ಮೂರು ವರ್ಷಗಳ ಕಾಲ ರಕ್ಷಣಾ ಪಡೆಯಲ್ಲಿ ಸೇವೆ ಸಲ್ಲಿಸಿದ ನಂತರ ತನ್ನ ಕೆಲಸವನ್ನು ಕಳೆದುಕೊಂಡಿದ್ದ. ಆತ  ನಿರುದ್ಯೋಗಿಯಾಗಿದ್ದು, ಯಾವುದೇ ಪಿಂಚಣಿ ಸೌಲಭ್ಯ ಪಡೆದಿರಲಿಲ್ಲ ಎಂದು ವರದಿಯಾಗಿದೆ.

#Agnipath Shadow in #ShinzoAbe's Killing: headline in #TMC mouthpiece #JagoBangla today. States assassin worked in #Japan maritime self defence force for 3 yrs without pension like #Agnipath scheme where Centre plans to employ youth for 4 & half years without any pension benefit pic.twitter.com/Iaha3K1xTI

— ইন্দ্রজিৎ | INDRAJIT (@iindrojit) July 9, 2022

शिंजो आबे #ShinzoAbeShot
को गोली मारने वाला #tetsuyayamagami यामागामी
जापान की SDF यानी बिना पेंशन वाली सेना में काम कर चुका था।

— Surendra Rajput ‏ (@ssrajputINC) July 8, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X