Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆನ್ನಾಬೈಲ್ : ‘ಈದುಲ್ ಅಝ್‌ಹಾ’ ಆಚರಣೆ

ಹೆನ್ನಾಬೈಲ್ : ‘ಈದುಲ್ ಅಝ್‌ಹಾ’ ಆಚರಣೆ

ವಾರ್ತಾಭಾರತಿವಾರ್ತಾಭಾರತಿ10 July 2022 4:37 PM IST
share
ಹೆನ್ನಾಬೈಲ್ : ‘ಈದುಲ್ ಅಝ್‌ಹಾ’ ಆಚರಣೆ

ಹೆನ್ನಾಬೈಲ್: ಮೊಹಿದ್ದೀನ್ ಜುಮಾ ಮಸೀದಿ ಹೆನ್ನಾಬೈಲ್‌ನಲ್ಲಿ ಸಡಗರ, ಸಂಭ್ರಮದಿಂದ ‘ಈದುಲ್ ಅಝ್‌ಹಾ’ವನ್ನು ಆಚರಿಸಲಾಯಿತು.

ಪ್ರಾರ್ಥನೆಯ ಸಂದರ್ಭ ಮಾತನಾಡಿದ ಧರ್ಮಗುರು ಇಮ್ರಾನ್ ರಝಾ ಅವರು, ಪ್ರಭುತ್ವವು ಇಸ್ಲಾಮನ್ನು ಮತ್ತು ಮುಸ್ಲಿಮ್ ಸಮುದಾಯವನ್ನು ಕಾಡುವುದು ನಿರಂತರ ನಡೆದುಕೊಂಡು ಬಂದಿರುವ ಸಂಗತಿ. ಪೂರ್ವಾಗ್ರಹಪೀಡಿತ ವಾದ ಪ್ರಭುತ್ವದ ಮೇಲಿನ ಅಸಮಾಧಾನಗಳ ಅಭಿವ್ಯಕ್ತಿಯು ಸಂಯಮದಿಂದ ಕೂಡಿ ಪ್ರಬುದ್ಧವಾಗಿರಬೇಕೇ ಹೊರತು ಅನ್ಯಧರ್ಮದವರಿಗೆ ತೊಂದರೆಯಾಗುವ ರೀತಿಯಲ್ಲಿ ಅಥವಾ ಅಪಾರ್ಥ ಕಲ್ಪಿಸುವ ರೀತಿಯಲ್ಲಿ ಇರಬಾರದು.

ಜಗತ್ತಿನ ಬಹುತೇಕ ಎಲ್ಲ ಸಮುದಾಯಗಳು ನಾನಾ ಕಾರಣಗಳಿಂದ ಬಹುತೇಕ ಅಭದ್ರತೆಯಿಂದ ಬಳಲುತ್ತಿವೆ. ವಾಮಮಾರ್ಗದ ಮೂಲಕ ರಾಜಕೀಯವು ಸಮುದಾಯಗಳ ಈ ಅಭದ್ರತೆಯನ್ನೆ ದಾಳವಾಗಿ ಪರಿವರ್ತಿಸಿ ಕೊಂಡು ಪರಸ್ಪರರನ್ನು ಎತ್ತಿಕಟ್ಟಿ ಜಗತ್ತಿನ ಪ್ರಕ್ಷುಬ್ಧತೆಗೆ ಕಾರಣವಾಗಿದೆ. ಹಾಗಾಗಿ ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಸಮುದಾಯಗಳು ವಿಚಲಿತಗೊಂಡಿವೆ. ಇಂತಹ ವಿಷಮ ಕಾಲಘಟ್ಟದಲ್ಲಿ 4000 ವರ್ಷದ ಹಿಂದೆ ಮಕ್ಕಾದಲ್ಲಿ ಮಗನನ್ನು ಬಲಿಕೊಡುವ ದೇವಾದೇಶ ಬಂದಾಗ ತಂದೆ ಪ್ರವಾದಿ ಇಬ್ರಾಹೀಂ ಮತ್ತು ಮಗ ಇಸ್ಮಾಯೀಲ್ ತೋರಿದ ದೃಢತೆ, ಬದ್ಧತೆ ಮತ್ತು ಸಂಯಮ ಮುಸ್ಲಿಮ್ ಸಮುದಾಯಕ್ಕೆ ಮಾದರಿಯಾಗಬೇಕು. ‌

ಶಾಂತಿಯು ಸೌಹಾರ್ದದಿಂದ ಸಾಧ್ಯ ಹೊರತು ಸಂಘರ್ಷದಿಂದಲ್ಲ ಎಂಬ ವಾಸ್ತವವನ್ನು ಸಮುದಾಯಗಳು ಮನಗಾಣಬೇಕಿದೆ. ಹಬ್ಬದ ಸಂದರ್ಭದ ಪ್ರಾಣಿಬಲಿಯೂ ಸೇರಿದಂತೆ ಧರ್ಮದ ಬಹುಮುಖ್ಯ ಆಚರಣೆಗಳ ಬಗ್ಗೆ ಸಹಧರ್ಮದವರಿಗೆ ಅಗತ್ಯ ಅರಿವು ನೀಡುವ ಕೆಲಸವಾಗಬೇಕು. ಅರಿವಿನ ಕೊರತೆಯ ದುರ್ಲಾಭವನ್ನು ಸಮಾಜಘಾತುಕ ಶಕ್ತಿಗಳು ಪಡೆದುಕೊಂಡು ಸಮುದಾಯಗಳ ನಡುವೆ ದ್ವೇಷ ಸೃಷ್ಟಿಸುವುದನ್ನು ನಿರಂತರ ಕಾಣುತ್ತಿದ್ದೇವೆ ಎಂದು  ಇಮ್ರಾನ್ ರಝಾ ಅವರು ಹೇಳಿದರು.

ಈ ಸಂದರ್ಭ ಆಡಳಿತ ಮಂಡಳಿಯ ಅಧ್ಯಕ್ಷ ಹಸನ್ ಖಾದಿರ್, ಕಾರ್ಯದರ್ಶಿ ರಶೀದ್ ಆಹ್ಮದ್, ಮಾಜಿ ಅಧ್ಯಕ್ಷ ಅಬ್ಬಾಸ್ ಸಾಹೇಬ್, ಮುಷ್ತಾಕ್ ಹೆನ್ನಾಬೈಲ್, ಶಾಹಿದ್ ಅಬ್ಬಾಸ್, ಇಬ್ರಾಹಿಮ್ ಸಾಹೇಬ್, ಅಬ್ದುಲ್ ಹಮೀದ್, ಅಲ್ತಾಫ್ ಅಲಿ, ಸಯ್ಯದ್ ಆಸೀಫ್, ರಫೀಕ್ ಬಾಪು, ಶಬ್ಬೀರ್ ಸಾಹೇಬ್, ಹಯಾತ್ ಭಾಷಾ, ಸುಭಾನ್ ಸಾಗರ್ ಹಾಗು ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X