Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಎಲ್ಲರೂ ನನ್ನಂತೆ ಸಿಂಗಲ್‌ ಆಗಿರಿʼ:...

ʼಎಲ್ಲರೂ ನನ್ನಂತೆ ಸಿಂಗಲ್‌ ಆಗಿರಿʼ: ಜನಸಂಖ್ಯಾ ಹೆಚ್ಚಳಕ್ಕೆ ಪರಿಹಾರ ಸೂಚಿಸಿದ ನಾಗಾಲ್ಯಾಂಡ್ ಸಚಿವ

ವಾರ್ತಾಭಾರತಿವಾರ್ತಾಭಾರತಿ11 July 2022 5:48 PM IST
share
ʼಎಲ್ಲರೂ ನನ್ನಂತೆ ಸಿಂಗಲ್‌ ಆಗಿರಿʼ: ಜನಸಂಖ್ಯಾ ಹೆಚ್ಚಳಕ್ಕೆ ಪರಿಹಾರ ಸೂಚಿಸಿದ ನಾಗಾಲ್ಯಾಂಡ್ ಸಚಿವ

 ಹೊಸದಿಲ್ಲಿ: ತಮ್ಮ `ಚಿಕ್ಕ ಕಣ್ಣುಗಳು' ಹೇಳಿಕೆ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಆಗಿದ್ದ ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲೊಂಗ್ ಇದೀಗ ದೇಶದ ಏರುತ್ತಿರುವ ಜನಸಂಖ್ಯೆ ಕುರಿತು ಮಾರ್ಮಿಕವಾಗಿ ಪ್ರತಿಕ್ರಿಯಿಸಿ ಸುದ್ದಿಯಾಗಿದ್ದಾರೆ.

ವಿಶ್ವ ಜನಸಂಖ್ಯೆ ದಿನದ ಸಂದರ್ಭ ಪ್ರತಿಕ್ರಿಯಿಸಿದ ಸಚಿವರು ಕುಟುಂಬ ಯೋಜನೆ ಕುರಿತು ಯೋಚಿಸಿ ಆಯ್ಕೆ ಮಾಡಬೇಕು ಎಂದರಲ್ಲದೆ  ಒಂದು 'ಪರಿಹಾರ'ವನ್ನೂ ಸೂಚಿಸಿದ್ದಾರೆ.

"ವಿಶ್ವ ಜನಸಂಖ್ಯಾ ದಿನ'ದ ಸಂದರ್ಭ ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಯೋಚಿಸೋಣ ಹಾಗೂ ಮಕ್ಕಳನ್ನು ಪಡೆಯುವ ಕುರಿತು ಯೋಚಿಸಿ ನಿರ್ಧರಿಸೋಣ. ಅಥವಾ ನನ್ನಂತೆ ಒಂಟಿ ಜೀವನ ನಡೆಸಿ ಹಾಗೂ ಜೊತೆಯಾಗಿ ನಾವು ಸುಸ್ಥಿರ ಭವಿಷ್ಯಕ್ಕಾಗಿ ಶ್ರಮಿಸಬಹುದು. ಬನ್ನಿ, ಸಿಂಗಲ್ಸ್ ಅಂದೋಲನಕ್ಕೆ ನನ್ನ ಜೊತೆಗೂಡಿ" ಎಂದು ಅವರು ಬರೆದಿದ್ದಾರೆ.

ಅವರ ಈ ಟ್ವೀಟ್ ಸ್ವಾರಸ್ಯಕರ ಪ್ರತಿಕ್ರಿಯೆಗೆ ಕಾರಣವಾಗಿದೆ. ಒಬ್ಬರು ಟ್ವೀಟ್ ಮಾಡಿ "ಸರ್ ನಿಮ್ಮ ಜನಪ್ರಿಯತೆ ಏರುತ್ತಿರುವ ರೀತಿ ನೋಡಿದರೆ ನೋವು ಬಹಳ ಕಾಲ ಒಂಟಿ ಜೀವನ ನಡೆಸಲಿಕ್ಕಿಲ್ಲ ಎಂದು ತೋರುತ್ತದೆ. ಸಲ್ಮಾನ್ ಖಾನ್ ನಂತರ ಅತ್ಯಂತ ಅರ್ಹ ಬ್ಯಾಚಲರ್" ಎಂದು ಟ್ವೀಟ್ ಮಾಡಿದ್ದಾರೆ.

ಈಶಾನ್ಯ ಭಾರತದ ಜನರ ಮುಖಚರ್ಯೆ ಕುರಿತ ಮಾತುಗಳಿಗೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಇಮ್ನಾ, ಚಿಕ್ಕ ಕಣ್ಣುಗಳ ಪ್ರಯೋಜನವನ್ನು ವಿವರಿಸಿ ಎಲ್ಲರಲ್ಲೂ ನಗೆ ಮೂಡಿಸಿದ್ದರು. ಕಣ್ಣಿಗೆ ಬೀಳುವ ಕಸ ಕಡಿಮೆ, ಮತ್ತೆ ದೀರ್ಘ ಕಾರ್ಯಕ್ರಮ ನಡೆಯುತ್ತಿರುವಾಗ ವೇದಿಕೆಯಲ್ಲಿ ಸುಲಭವಾಗಿ ನಿದ್ದೆಗೆ ಜಾರಬಹುದು" ಎಂದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರ್ಮ, "ನನ್ನ ಸಹೋದರ ಫುಲ್ ಫಾರ್ಮ್‍ನಲ್ಲಿದ್ದಾರೆ" ಎಂದಿದ್ದರು.

On the occasion of #WorldPopulationDay, let us be sensible towards the issues of population growth and inculcate informed choices on child bearing.

Or #StaySingle like me and together we can contribute towards a sustainable future.

Come join the singles movement today. pic.twitter.com/geAKZ64bSr

— Temjen Imna Along (@AlongImna) July 11, 2022

On the occasion of #WorldPopulationDay, let us be sensible towards the issues of population growth and inculcate informed choices on child bearing.

Or #StaySingle like me and together we can contribute towards a sustainable future.

Come join the singles movement today. pic.twitter.com/geAKZ64bSr

— Temjen Imna Along (@AlongImna) July 11, 2022

अब से Nagaland BJP President Temjen Imna Along Longkumer is my favourite politician pic.twitter.com/ihKY5YPZf4

— Varun SR Goyal (@varunmaddy) July 9, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X