Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‌ಶ್ರೀಲಂಕಾದಲ್ಲಿ ಹೊಸ ಸರಕಾರವನ್ನು...

‌ಶ್ರೀಲಂಕಾದಲ್ಲಿ ಹೊಸ ಸರಕಾರವನ್ನು ಮುನ್ನಡೆಸಲು ಸಿದ್ಧ: ಎಸ್‌ಜೆಬಿ ಪಕ್ಷ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ11 July 2022 9:27 PM IST
share
‌ಶ್ರೀಲಂಕಾದಲ್ಲಿ ಹೊಸ ಸರಕಾರವನ್ನು ಮುನ್ನಡೆಸಲು ಸಿದ್ಧ: ಎಸ್‌ಜೆಬಿ ಪಕ್ಷ ಘೋಷಣೆ

ಕೊಲಂಬೊ, ಜು.11: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದೇಶಕ್ಕೆ ಸ್ಥಿರತೆ ತರುವ ನಿಟ್ಟಿನಲ್ಲಿ ಮುಂದಿನ ಸರಕಾರದ ನೇತೃತ್ವವನ್ನು ವಹಿಸಲು ಸಿದ್ಧವಿರುವುದಾಗಿ ಶ್ರೀಲಂಕಾದ ಪ್ರಮುಖ ವಿರೋಧ ಪಕ್ಷ ಸಮಗಿ ಜನ ಬಲವೆಗಯ (ಎಸ್ಜೆಬಿ) ಪಕ್ಷ ಸೋಮವಾರ ಘೋಷಿಸಿದ್ದು, ಈ ಕುರಿತು ಸಂಸತ್ನಲ್ಲಿ ನಡೆಯುವ ಪ್ರಕ್ರಿಯೆಗೆ ಪ್ರತಿರೋಧವನ್ನು ದೇಶದ್ರೋಹೀ ಕೃತ್ಯ ಎಂದು ಪರಿಗಣಿಸಲಾಗುವುದು ಎಂದಿದೆ.

ಸರ್ವಪಕ್ಷಗಳ ಮಧ್ಯಂತರ ಸರಕಾರ ರಚನೆಯಾದರೆ ತಾವು ಸಚಿವ ಸಂಪುಟದೊಂದಿಗೆ ರಾಜೀನಾಮೆಗೆ ಸಿದ್ಧ ಎಂದು ಪ್ರಧಾನಿ ರಣಿಲ್ ವಿಕ್ರಮಸಿಂಘೆ ಘೋಷಿಸಿದ ಬೆನ್ನಲ್ಲೇ ಎಸ್ಜೆಬಿ ಪಕ್ಷದ ಮುಖಂಡ ಸಜಿತ್ ಪ್ರೇಮದಾಸ ಈ ಹೇಳಿಕೆ ನೀಡಿದ್ದಾರೆ. ಜುಲೈ 13ರಂದು ರಾಜೀನಾಮೆ ನೀಡುವುದಾಗಿ ರಾಜಪಕ್ಸ ಘೋಷಿಸಿದ್ದರೆ, ಹೊಸ ಸರಕಾರ ರಚನೆಯಾದೊಡನೆ ರಾಜೀನಾಮೆ ನೀಡುವುದಾಗಿ ವಿಕ್ರಮಸಿಂಘೆ ಕೂಡಾ ಘೋಷಿಸಿರುವ ಹಿನ್ನೆಲೆಯಲ್ಲಿ ರವಿವಾರ ಸಭೆ ನಡೆಸಿದ ವಿಪಕ್ಷಗಳು ಸರ್ವಪಕ್ಷಗಳ ಮಧ್ಯಂತರ ಸರಕಾರ ರಚನೆಗೆ ನಿರ್ಧರಿಸಿವೆ.

ಅಧ್ಯಕ್ಷರು ಮತ್ತು ಪ್ರಧಾನಿಯ ಹಂತದಲ್ಲಿ ನಮ್ಮ ಪಕ್ಷ ದೇಶವನ್ನು ಅಭಿವೃದ್ಧಿಯ ದಿಕ್ಕಿನತ್ತ ಮುನ್ನಡೆಸಲು ಸಿದ್ಧವಾಗಿದೆ. ಬೇರೆ ಯಾವುದೇ ಪರ್ಯಾಯವಿಲ್ಲ. ಯಾರಾದರೂ ಇದನ್ನು ವಿರೋಧಿಸಿದರೆ ಅಥವಾ ಸಂಸತ್ತಿನಲ್ಲಿ ಅಡ್ಡಿಪಡಿಸಲು ಪ್ರಯತ್ನಿಸಿದರೆ ನಾವದನ್ನು ದೇಶದ್ರೋಹದ ಕೃತ್ಯ ಎಂದು ಪರಿಗಣಿಸುತ್ತೇವೆ. ತಾಯ್ನೋಡಿನ ರಕ್ಷಣೆಗೆ, ತಾಯ್ನೋಡಿಗೆ ನಾಯತಕ್ವ ಒದಗಿಸಲು, ಆರ್ಥಿಕತೆಯನ್ನು ನಿರ್ಮಿಸಲು ನಾವು ಸಿದ್ಧ ಎಂದು ಪ್ರೇಮದಾಸ ಹೇಳಿದ್ದಾರೆ.

ಗೊತಬಯ ರಾಜೀನಾಮೆಗೆ ಕಾರಣವಾಗಲಿರುವ ಪ್ರತಿಭಟನೆ ‘ ತಾಯ್ನಡಿನ ಗೆಲುವು, ಜನತೆಯ ಗೆಲುವು ಮತ್ತು ಹೋರಾಟದ ಗೆಲುವು’ ಎಂದವರು ಹೇಳಿದರು.
ಶ್ರೀಲಂಕಾದ ಸಂವಿಧಾನ ಪ್ರಕಾರ, ಅಧ್ಯಕ್ಷರು ಹಾಗೂ ಪ್ರಧಾನಿ ಇಬ್ಬರೂ ರಾಜೀನಾಮೆ ಸಲ್ಲಿಸಿದರೆ, ಸಂಸತ್ತಿನ ಸ್ಪೀಕರ್ ಹಂಗಾಮಿ ಅಧ್ಯಕ್ಷರಾಗಿ ಗರಿಷ್ಟ 30 ದಿನ ಕಾರ್ಯನಿರ್ವಹಿಸಬಹುದಾಗಿದೆ. 30 ದಿನದೊಳಗೆ ಸಂಸತ್ ಸದಸ್ಯರಲ್ಲಿ ಒಬ್ಬರನ್ನು ಸಂಸತ್ ಆಯ್ಕೆ ಮಾಡಬೇಕು. ಅಧ್ಯಕ್ಷರಾಗಿ ಆಯ್ಕೆಯಾದವರು ತಮ್ಮ ಸಚಿವ ಸಂಪುಟ ರಚಿಸಿ ಆಡಳಿತ ನಡೆಸಬಹುದು. ಶ್ರೀಲಂಕಾದ ಹಾಲಿ ಸಂಸತ್ನ ಅವಧಿ ಇನ್ನೂ ಎರಡು ವರ್ಷವಿದೆ.

ಸರ್ವಪಕ್ಷಗಳ ಸರಕಾರ ರಚನೆಯಾದರೆ ಸಚಿವ ಸಂಪುಟ ರಾಜೀನಾಮೆ: ಪ್ರಧಾನಿ

ಸರ್ವಪಕ್ಷಗಳ ಮಧ್ಯಂತರ ಸರಕಾರ ರಚನೆಯಾದರೆ, ಈಗಿನ ಸಚಿವ ಸಂಪುಟ ರಾಜೀನಾಮೆ ನೀಡಲಿದೆ. ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಇದಕ್ಕೆ ಎಲ್ಲಾ ಸಚಿವರೂ ಸಹಮತ ಸೂಚಿಸಿದ್ದಾರೆ ಎಂದು ಶ್ರೀಲಂಕಾದ ಪ್ರಧಾನಿ ರಣಿಲ್ ವಿಕ್ರಮಸಿಂಘೆಯ ಕಚೇರಿಯ ಹೇಳಿಕೆ ತಿಳಿಸಿದೆ. ಜುಲೈ 13ರಂದು ರಾಜೀನಾಮೆ ನೀಡುವುದಾಗಿ ಅಧ್ಯಕ್ಷ ಗೊತಬಯ ರಾಜಪಕ್ಸ ಶನಿವಾರ ಘೋಷಿಸಿದ್ದರು. 

‘ಸೋಮವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲಾ ಸಚಿವರೂ ಸರ್ವ ಪಕ್ಷಗಳ ಸರಕಾರ ರಚನೆಗೆ ಒಪ್ಪಂದ ಏರ್ಪಟ್ಟೊಡನೆ ರಾಜೀನಾಮೆ ಸಲ್ಲಿಸಲು ಒಪ್ಪಿಕೊಂಡಿದ್ದಾರೆ . ತಮ್ಮ ಜವಾಬ್ದಾರಿಯನ್ನು ಹೊಸ ಸರಕಾರಕ್ಕೆ ಹಸ್ತಾಂತರಿಸಲು ಅವರು ಸಿದ್ಧರಿದ್ದಾರೆ’ ಎಂದು ಹೇಳಿಕೆ ತಿಳಿಸಿದೆ. ಸರ್ವ ಪಕ್ಷಗಳ ಮಧ್ಯಂತರ ಸರಕಾರದ ವಿಷಯದ ಬಗ್ಗೆ ಸಂಸತ್ತಿನ ಸ್ಪೀಕರ್ ಜತೆ ಚರ್ಚಿಸುವುದಾಗಿ ಪ್ರಧಾನಿ ವಿಕ್ರಮಸಿಂಘೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X