Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ ಎಂದಿಗೂ ಪೊಲೀಸ್ ರಾಜ್ಯವಾಗಲು...

ಭಾರತ ಎಂದಿಗೂ ಪೊಲೀಸ್ ರಾಜ್ಯವಾಗಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

​"ತನಿಖಾ ಸಂಸ್ಥೆಗಳು ಸಾಮ್ರಾಜ್ಯಶಾಹಿ ಯುಗದ ಪಡಿಯಚ್ಚುಗಳಾಗುವಂತಿಲ್ಲ"

ವಾರ್ತಾಭಾರತಿವಾರ್ತಾಭಾರತಿ12 July 2022 7:27 AM IST
share
ಭಾರತ ಎಂದಿಗೂ ಪೊಲೀಸ್ ರಾಜ್ಯವಾಗಲು ಸಾಧ್ಯವಿಲ್ಲ:  ಸುಪ್ರೀಂಕೋರ್ಟ್

ಹೊಸದಿಲ್ಲಿ: ಭಾರತ ಎಂದಿಗೂ ಪೊಲೀಸ್ ರಾಜ್ಯವಾಗಲು ಸಾಧ್ಯವಿಲ್ಲ ಹಾಗೂ ತನಿಖಾ ಸಂಸ್ಥೆಗಳು ಸಾಮ್ರಾಜ್ಯಶಾಹಿ ಯುಗದ ಪಡಿಯಚ್ಚುಗಳಾಗುವಂತಿಲ್ಲ ಎಂದು ಸುಪ್ರೀಂಕೋರ್ಟ್ ಕಟುವಾಗಿ ಹೇಳಿದೆ.

ಅಂತೆಯೇ ಮುಖ್ಯವಾಗಿ ಏಳು ವರ್ಷಕ್ಕಿಂತ ಕಡಿಮೆ ಅವಧಿಯ ಜೈಲು ಶಿಕ್ಷೆ ಇರುವ ಅಪರಾಧ ಪ್ರಕರಣಗಳಲ್ಲಿ ಅನಗತ್ಯ ಬಂಧನವನ್ನು ತಡೆಯಲು ಜಾಮೀನು ಮಂಜೂರು ಮಾಡಲು ಅನುಕೂಲವಾಗುವಂತೆ ಮತ್ತು ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ವಸ್ತುನಿಷ್ಠತೆ ತರಲು ಹೊಸ ಕಾನೂನು ಜಾರಿಗೆ ತರುವ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲಿಸಬೇಕು ಎಂದು ಸೂಚಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ.ಎಂ.ಸುಂದ್ರೇಶ್ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದ್ದು, ಪೊಲೀಸರು ಸಾಮಾನ್ಯ ಪ್ರಕರಣಗಳಲ್ಲೂ ಬಂಧನ ಮಾಡುತ್ತಿರುವುದರಿಂದ ಮತ್ತು ನ್ಯಾಯಾಲಯಗಳು ಜಾಮೀನು ಅರ್ಜಿಗಳನ್ನು ಋಣಾತ್ಮಕವಾಗಿ ವಿಲೇವಾರಿ ಮಾಡುತ್ತಿರುವುದರಿಂದ ದೇಶದ ಜೈಲುಗಳು ವಿಚಾರಣಾಧೀನ ಕೈದಿಗಳಿಂದ ತುಂಬಿ ತುಳುಕುತ್ತಿವೆ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

"ಭಾರತದಲ್ಲಿ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯಾಗುತ್ತಿರುವ ಪ್ರಮಾಣ ತೀರಾ ಕಡಿಮೆ. ಜಾಮೀಜು ಅರ್ಜಿಗಳನ್ನು ಋಣಾತ್ಮಕವಾಗಿ ವಿಲೇವಾರಿ ಮಾಡುವ ಸಂದರ್ಭದಲ್ಲಿ ನ್ಯಾಯಾಲಯಗಳು ಈ ಅಂಶಕ್ಕೆ ಹೆಚ್ಚು ಒತ್ತು ನೀಡಬೇಕು ಎನಿಸುತ್ತದೆ. ಶಿಕ್ಷೆಯಾಗುವ ಸಾಧ್ಯತೆ ತೀರಾ ವಿರಳ ಎನಿಸುವ ಸಂದರ್ಭಗಳಲ್ಲಿ ನ್ಯಾಯಾಲಯಗಳು ಕಾನೂನು ತತ್ವಗಳಿಗೆ ವಿರುದ್ಧವಾಗಿ ಜಾಮೀನು ಅರ್ಜಿಗಳನ್ನು ಕಟ್ಟುನಿಟ್ಟಾಗಿ ನಿರ್ಧರಿಸಬೇಕು" ಎಂದು ಸಲಹೆ ಮಾಡಿದ್ದಾರೆ.

ಜೈಲಿನಲ್ಲಿ ಬಂಧನದಲ್ಲಿದ್ದರೂ ಅಂತಿಮವಾಗಿ ಕೈದಿಗಳು ಆರೋಪಮುಕ್ತಗೊಳ್ಳುವುದು "ತೀರಾ ಅನ್ಯಾಯದ ಪ್ರಕರಣ" ಆಗುತ್ತದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.

ಬಂಧನ ಹಾಗೂ ಜಾಮೀಜು ಮಂಜೂರು ಮಾಡುವ ಸಂಬಂಧ ತನಿಖಾ ಏಜೆನ್ಸಿಗಳಿಗೆ ಮತ್ತು ಅಧೀನ ನ್ಯಾಯಾಲಯಗಳಿಗೆ ನಿರ್ದೇಶನಗಳನ್ನು ನೀಡಿರುವ ಸುಪ್ರೀಂಕೋರ್ಟ್, ನ್ಯಾಯಾಂಗದ ವಿವೇಚನಾ ಅಧಿಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವದ ಉಲ್ಲಂಘನೆ ಸಮರ್ಥನೆ ಆಗಬಾರದು; ಆದಾಗ್ಯೂ ಅದೇ ಆರೋಪ ಎದುರಿಸುತ್ತಿರುವ ಆರೋಪಿಗಳನ್ನು ಅದೇ ನ್ಯಾಯಾಲಯ ಅಥವಾ ಇತರ ನ್ಯಾಯಾಲಯಗಳು ಭಿನ್ನವಾಗಿ ಪರಿಗಣಿಸಬಾರದು ಎಂದು ಸ್ಪಷ್ಟಪಡಿಸಿದ್ದಾರೆ ಎಂದು hindustantimes.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X