Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್.ವೈ.ಎಸ್ ಕಿನ್ಯ ಸೆಂಟರ್‌ನಿಂದ ಈದ್...

ಎಸ್.ವೈ.ಎಸ್ ಕಿನ್ಯ ಸೆಂಟರ್‌ನಿಂದ ಈದ್ ಸ್ನೇಹ ಕೂಟ

ವಾರ್ತಾಭಾರತಿವಾರ್ತಾಭಾರತಿ14 July 2022 7:50 PM IST
share
ಎಸ್.ವೈ.ಎಸ್ ಕಿನ್ಯ ಸೆಂಟರ್‌ನಿಂದ ಈದ್ ಸ್ನೇಹ ಕೂಟ

ಮಂಗಳೂರು, ಜು.14: ಎಸ್.ವೈ.ಎಸ್. ರಾಜ್ಯ ಸಮಿತಿ ತೀರ್ಮಾನದಂತೆ ರಾಜ್ಯಾದ್ಯಂತ ಎಲ್ಲಾ ಸೆಂಟರ್ ಗಳಲ್ಲಿ ಬಕ್ರೀದ್ ಪ್ರಯುಕ್ತ ನಡೆಯುವ ಈದ್ ಸ್ನೇಹ ಕೂಟವು ಕಿನ್ಯ ಸೆಂಟರ್ ನಲ್ಲಿ ಆಯೋಜಿಸಲಾಯಿತು .ವಿವಿಧ ಧರ್ಮದ ನಾಯಕರ ಸಂಗಮದಲ್ಲಿ ಸಯ್ಯಿದ್‌ ಇಬ್ರಾಹೀಂ ಬಾತಿಷಾ ತಂಙಳ್ ಅಲ್ ಬುಖಾರಿ ಆನೆಕಲ್ಲು ಅವರ ಪ್ರಾರ್ಥನೆಯೊಂದಿಗೆ ಸೆಂಟರ್ ಸಮಿತಿ ಅಧ್ಯಕ್ಷ ಹಾಜಿ ಬಿ.ಎಂ ಇಸ್ಮಾಯಿಲ್ ಪರಮಾಂಡ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸೆಂಟರ್ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಎಂ ಇಸ್ಮಾಯಿಲ್ ಸಾಗ್ ಸ್ವಾಗತಿಸಿದರು. ಕಿನ್ಯ ಕೇಂದ್ರ ಜುಮಾ ಮಸ್ಜಿದ್ ಅಧ್ಯಕ್ಷ ಹಾಜಿ ಕೆ.ಸಿ ಇಸ್ಮಾಯಿಲ್ ಚಾಯರವಲಚ್ಚಿಲ್ ಸಭೆಯನ್ನು ಉದ್ಘಾಟಿಸಿದರು. ಎಸ್.ವೈ.ಎಸ್. ದ.ಕ ವೆಸ್ಟ್ ಅಧ್ಯಕ್ಷ ಅಶ್‌ಅರಿಯ್ಯ್ ಮುಹಮ್ಮದ್ ಅಲಿ ಸಖಾಫಿ, ದ.ಕ ಜಿಲ್ಲೆ ಆಯುಷ್ ಇಲಾಖೆಯ ಅಧಿಕಾರಿ ಡಾ. ಮುಹಮ್ಮದ್ ಇಕ್ಬಾಲ್ ಕಿನ್ಯ, ಸಾಮಾಜಿಕ ಕಾರ್ಯಕರ್ತ ನಾರಾಯಣ ಪೂಜಾರಿ, ರೊನಾಲ್ಡ್ ಡಿಸೋಜ ಸಂಕೇಶ, ಕಿನ್ಯ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಮುಸ್ತಫಾ ಫೈಝಿ ಪಡ್ಪು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಬ್ದುಲ್ ಹಮೀದ್ ಪಾಲಡಿ, ಮಾಜಿ ಉಪಾಧ್ಯಕ್ಷ ಸಿರಾಜ್ ಕಿನ್ಯ, ಬೆಳರಿಂಗೆ ಮಹಮ್ಮಾಯಿ ಮಿತ್ರ ಮಂಡಲದ ಸಂಚಾಲಕ ರವಿ ಪೂಜಾರಿ, ಕಿನ್ಯ ಗ್ರಾಮ ಪಂಚಾಯತ್ ಸದಸ್ಯರಾದ ಫಾರೂಖ್ ಕಿನ್ಯ, ಇಸ್ಮಾಯಿಲ್ ಫಯಾಝ್ ಕಿನ್ಯ,ದುಬೈ ಸುನ್ನೀ ಸಂಘಟನೆಗಳ ನಾಯಕ ಇ.ಕೆ ಇಬ್ರಾಹೀಂ ಕುಂಞಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.

ಕಿನ್ಯ ಕೇಂದ್ರ ಜುಮುಅ ಮಸ್ಜಿದ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ (ಕಾಯಿಂಞಿ) ಹಾಜಿ, ಕೋಶಾಧಿಕಾರಿ ಸಾದುಕುಂಞಿ (ಬಾವು) ಹಾಜಿ ಸಾಗ್,ಬೆಳರಿಂಗೆ ಖಿಳ್ರಿಯ್ಯಿ ಮಸ್ಜಿದ್ ಅಧ್ಯಕ್ಷ ಬಿ.ಎಂ ಇಬ್ರಾಹೀಂ ಕಿನ್ಯ, ಸೆಂಟರ್ ಸಮಿತಿ ಸಾಂತ್ವನ ಕಾರ್ಯದರ್ಶಿ ಎಂ.ಕೆ.ಎಂ ಇಸ್ಮಾಯಿಲ್ ಮೀಂಪ್ರಿ, ಸಾಮಾಜಿಕ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಸಾಮಣಿಗೆ, ಟೀಂ ಇಸಾಬ ಅಮೀರ್ ಅಬೂಬಕರ್ ಖುತುಬಿನಗರ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶೇಖರ ಮಾರ್ಲ, ಕಿನ್ಯ ಬೆಳರಿಂಗೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿದ್ದೀಖ್ ಕಲ್ಲಾಂಡ, ಕೇಂದ್ರ ಜುಮುಅ ಮಸ್ಜಿದ್ ಮುಅಝ್ಝಿನ್ ಇಕ್ಬಾಲ್ ಮುಸ್ಲಿಯಾರ್ ಮುಂತಾದವರು ಉಪಸ್ಥಿತರಿದ್ದರು.

ಸೆಂಟರ್ ಸಮಿತಿ ಉಪಾಧ್ಯಕ್ಷ ಸಯ್ಯಿದ್ ಶಿಹಾಬುದ್ದೀನ್ ಅಲ್ ಬುಖಾರಿ ತಂಙಳ್ ಕಿನ್ಯ ಶುಭ ಹಾರೈಸಿದರು. ಕಿನ್ಯ ಸೆಂಟರ್ ಸಮಿತಿ ಉಸ್ತುವಾರಿ ಫಾರೂಖ್ ತಲಪಾಡಿ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಸೆಂಟರ್ ಸಮಿತಿ ಕೋಶಾಧಿಕಾರಿ ಪಿ.ಎಂ ಉಸ್ಮಾನ್ ಝುಹ್ರಿ ಕುರಿಯ ವಂದಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X