Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಗ್ಲೆಂಡಿನ ವೇಗದ ಬೌಲರ್ ಟೋಪ್ಲೆ ಮಾರಕ...

ಇಂಗ್ಲೆಂಡಿನ ವೇಗದ ಬೌಲರ್ ಟೋಪ್ಲೆ ಮಾರಕ ದಾಳಿಗೆ ತತ್ತರಿಸಿದ ಭಾರತ; ಸರಣಿ ಸಮಬಲ

ವಾರ್ತಾಭಾರತಿವಾರ್ತಾಭಾರತಿ15 July 2022 7:28 AM IST
share
ಇಂಗ್ಲೆಂಡಿನ ವೇಗದ ಬೌಲರ್ ಟೋಪ್ಲೆ ಮಾರಕ ದಾಳಿಗೆ ತತ್ತರಿಸಿದ ಭಾರತ; ಸರಣಿ ಸಮಬಲ

ಲಂಡನ್: ಇಂಗ್ಲೆಂಡಿನ ವೇಗದ ಬೌಲರ್ ರೀಸ್ ಟೋಪ್ಲೆ ಮಾರಕ ದಾಳಿ (24ಕ್ಕೆ 6 ವಿಕೆಟ್)ಗೆ ತತ್ತರಿಸಿದ ಭಾರತ ಕ್ರಿಕೆಟ್ ತಂಡ ಅತಿಥೇಯರ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ 100 ರನ್‍ಗಳ ಸೋಲು ಅನುಭವಿಸಿದೆ. ಮೊದಲ ಪಂದ್ಯವನ್ನು ಭಾರತ ಗೆದ್ದಿದ್ದು, ಸರಣಿ ಸಮಬಲವಾಗಿದೆ.

ಭಾನುವಾರ ಮಾಂಚೆಸ್ಟರ್‍ನ ಓಲ್ಡ್ ಟ್ರಾಫೋರ್ಡ್‍ನಲ್ಲಿ ನಡೆಯುವ ಮೂರನೇ ಪಂದ್ಯ ಸರಣಿ ಯಾರ ಪಾಲಿಗೆ ಎನ್ನುವುದನ್ನು ನಿರ್ಧರಿಸಲಿದೆ. ಗುರುವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 49 ಒವರ್‍ಗಳಲ್ಲಿ 246 ರನ್‍ಗಳ ಸಾಧಾರಣ ಮೊತ್ತಕ್ಕೆ ಭಾರತದ ಬೌಲರ್‍ಗಳು ಕಟ್ಟಿಹಾಕಿದಾಗ ಭಾರತಕ್ಕೆ ಮತ್ತೊಂದು ಸುಲಭ ಜಯ ಸಾಧ್ಯ ಎಂಬ ನಿರೀಕ್ಷೆ ಮೂಡಿತ್ತು. ಆದರೆ ಟೋಪ್ಲೆ ಭಾರತದ ಬ್ಯಾಟಿಂಗ್ ಬಲವನ್ನು ಬುಡಮೇಲು ಮಾಡಿದರು. ಕೇವಲ 38.5 ಓವರ್‍ಗಳಲ್ಲಿ 146 ರನ್‍ಗಳಿಗೆ ಭಾರತ ಆಲೌಟ್ ಆಯಿತು.

ಡೇವಿಡ್ ವಿಲ್ಲಿ (9 ಓವರ್‍ಗಳಲ್ಲಿ 27ಕ್ಕೆ 1), ಮೊಯಿನ್ ಅಲಿ (30/1) ಮತ್ತು ಲಿಯಾಮ್ ಲಿವಿಂಗ್‍ಸ್ಟೋನ್ (4/1) ಕೂಡಾ ಮೊನಚಿನ ದಾಳಿ ನಡೆಸಿದರು. ಟೋಪ್ಲೆಯವರ ಸಾಧನೆ ಕ್ರಿಕೆಟ್ ಮೆಕ್ಕಾದಲ್ಲಿ ಯಾವುದೇ ಇಂಗ್ಲಿಷ್ ಬೌಲರ್‍ನ ಅತ್ಯುತ್ತಮ ಸಾಧನೆಯಾಗಿದೆ. ಮೊದಲ ಪಂದ್ಯದಲ್ಲಿ 10 ವಿಕೆಟ್‍ಗಳ ಅಧಿಕಾರಯುತ ಜಯ ಸಾಧಿಸಿದ್ದ ಭಾರತಕ್ಕೆ ಅದೃಷ್ಟದ ಚಕ್ರ ಇಷ್ಟುಬೇಗ ತಿರುಗುತ್ತದೆ ಎಂಬ ಕಲ್ಪನೆ ಇರಲಿಲ್ಲ.

ಮೊದಲ ಪವರ್ ಪ್ಲೇ ಅಂತ್ಯಗೊಂಡಾಗ ಕೇವಲ 31 ರನ್‍ಗಳಿಗೆ ಅಗ್ರ ಕ್ರಮಾಂಕದ ಶಿಖರ್ ಧವನ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ಔಟ್ ಆದಾಗಲೇ ಪಂದ್ಯದ ಫಲಿತಾಂಶ ಬಹುತೇಕ ನಿರ್ಧಾರವಾಗಿತ್ತು. ಸೂರ್ಯಕುಮಾರ್ ಯಾದವ್ (27), ಹಾರ್ದಿಕ್ ಪಾಂಡ್ಯ (29) ಮತ್ತು ರವೀಂದ್ರ ಜಡೇಜಾ (29) ತಮ್ಮಿಂದಾದ ಪ್ರಯತ್ನ ಮಾಡಿದರೂ, ಭಾರತದ ಸ್ಕೋರ್ 150ರ ಗಡಿ ದಾಟಲಿಲ್ಲ.

6 ಅಡಿ 5 ಇಂಚು ಎತ್ತರದ ಟೋಪ್ಲೆ ಮೊನಚಿನ ದಾಳಿಗೆ ಧವನ್ (26 ಎಸೆತಗಳಲ್ಲಿ 9) ಮತ್ತು ನಾಯಕ ರೋಹಿತ್ ಶರ್ಮಾ (9 ಎಸೆತಗಳಲ್ಲಿ 0) ಅವರ ಬಳಿ ಉತ್ತರ ಇರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X