Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೃಂಗೇರಿ | ಧಾರಾಕಾರ ಮಳೆಗೆ ಕೊಚ್ಚಿ ಹೋದ...

ಶೃಂಗೇರಿ | ಧಾರಾಕಾರ ಮಳೆಗೆ ಕೊಚ್ಚಿ ಹೋದ ರಾಜ್ಯ ಹೆದ್ದಾರಿ ರಸ್ತೆ: ಶೃಂಗೇರಿ-ಆಗುಂಬೆ ಮಧ್ಯೆ ಸಂಪರ್ಕ ಕಡಿತ

ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕುಗಳಲ್ಲಿ ಇಂದು(ಜು.15) ಶಾಲೆಗಳಿಗೆ ರಜೆ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ15 July 2022 10:32 AM IST
share
ಶೃಂಗೇರಿ | ಧಾರಾಕಾರ ಮಳೆಗೆ ಕೊಚ್ಚಿ ಹೋದ ರಾಜ್ಯ ಹೆದ್ದಾರಿ ರಸ್ತೆ: ಶೃಂಗೇರಿ-ಆಗುಂಬೆ ಮಧ್ಯೆ ಸಂಪರ್ಕ ಕಡಿತ

ಚಿಕ್ಕಮಗಳೂರು, ಜು.15: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಅಬ್ಬರಕ್ಕೆ ರಾಜ್ಯ ಹೆದ್ದಾರಿ ರಸ್ತೆ ಕೊಚ್ಚಿ ಹೋದ ಘಟನೆ ಶೃಂಗೇರಿ ತಾಲೂಕಿನ ನೇರಳೆಕೊಡಿಗೆ ಎಂಬಲ್ಲಿ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನ ಶಾಲೆಗಳಿಗೆ ಶುಕ್ರವಾರ(ಜು.15) ರಜೆ ಘೋಷಣೆ ಮಾಡಲಾಗಿದೆ.

ನೇರಳೆಕೊಡಿಗೆ ಬಳಿ ರಾಜ್ಯ ಹೆದ್ದಾರಿಯ 100 ಅಡಿಯಷ್ಟು ರಸ್ತೆ ಕೊಚ್ಚಿ ಹೋಗಿದೆ. ಇದರಿಂದ ಶೃಂಗೇರಿ-ಆಗುಂಬೆ ಮಾರ್ಗದ ಸಂಪರ್ಕ ಕಡಿತಗೊಂಡಿದೆ. ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಬಿಇಓ ಶುಕ್ರವಾರ ರಜೆ ಘೋಷಣೆ ಮಾಡಿದ್ದಾರೆ.

ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ತಾಲೂಕಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಮೂಡಿಗೆರೆ ತಾಲೂಕು ಬಿಳ್ಳೂರು ಬಳಿ ಮರಗಳು ಧರೆಗುರುಳಿವೆ. ದೇವರಮನೆ, ಬೈದುವಳ್ಳಿ ಗ್ರಾಮಗಳಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಕಳಸ ತಾಲೂಕಿನ ಹೊರನಾಡು-ಬಲಿಗೆ ಸಂಪರ್ಕಿಸುವ ರಸ್ತೆ ಪಕ್ಕದಲ್ಲಿ ಭೂಕುಸಿತ ಉಂಟಾಗಿದೆ.

ಕಳಸ ತಾಲೂಕಿನ ಕಾರ್ಗದ್ದೆ ನಿವಾಸಿ ಜಾನಮ್ಮ ಎಂಬವರ ಮನೆಯ ಛಾವಣಿ ಗುರುವಾರ ರಾತ್ರಿ ಸುರಿದ ಗಾಳಿಮಳೆಗೆ ಕುಸಿದು ಹಾನಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X