Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫಾದರ್ ಮುಲ್ಲರ್ ಹೋಮಿಯೋಪತಿ...

ಫಾದರ್ ಮುಲ್ಲರ್ ಹೋಮಿಯೋಪತಿ ಮಹಾವಿದ್ಯಾಲಯದಲ್ಲಿ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ15 July 2022 12:33 PM IST
share
ಫಾದರ್ ಮುಲ್ಲರ್ ಹೋಮಿಯೋಪತಿ ಮಹಾವಿದ್ಯಾಲಯದಲ್ಲಿ ಉಪನ್ಯಾಸ

ಮಂಗಳೂರು, ಜು.15: ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸ್ಥಾಪನಾ ದಿನ ಹಾಗೂ ಡಾ.ಎಂ.ಎಲ್.ಧಾವಲೆಯವರ 95ನೇ ಜನ್ಮ ದಿನಾಚರಣೆಯ ಸ್ಮರಣಾರ್ಥವಾಗಿ ಗುರುವಾರ ಉಪನ್ಯಾಸ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ನಿರ್ದೇಶಕರಾದ ವಂ. ರಿಚರ್ಡ್ ಅಲೋಸಿಯಸ್ ಕುವೆಲ್ಲೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಂಬೈನ ಡಾ.ಎಂ.ಎಲ್.ಧಾವಲೆ ಸ್ಮಾರಕ ಹೋಮಿಯೋಪಥಿ ಇನ್ಸ್ಟಿಟ್ಯೂಟ್‌ನ ಪ್ರಾಂಶುಪಾಲರು ಮತ್ತು ನಿರ್ದೇಶಕರಾದ ಡಾ. ಬಿಪಿನ್ ಜೈನ್ ಭಾಗವಹಿಸಿದ್ದರು.

ಗೌರವ ಅತಿಥಿಯಾಗಿ ಡಾ. ಎವ್. ಎಲ್. ಧಾವಲೆ ಸ್ಮಾರಕ ಹೋಮಿಯೋಪಥಿ ಇನ್ಸ್ಟಿಟ್ಯೂಟ್‌ನ ಸಂಶೋಧನೆ ಮತ್ತು ವೈದ್ಯಕೀಯ ಮಾಹಿತಿ ವಿಭಾಗದ ಎಚ್‌ಒಡಿ ಡಾ. ಪ್ರಶಾಂತ್ ತಾಂಬೋಲಿ ಉಪಸ್ಥಿತರಿದ್ದರು.

ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಉಪಪ್ರಾಂಶುಪಾಲ ಡಾ.ವಿಲ್ಮಾ ಮೀರಾ ಡಿಸೋಜ, ಕಾರ್ಯಕ್ರಮದ ಸಂಯೋಜಕ ಡಾ.ಜೋನ್ ಪಾವ್ಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ‘ಪೊಟೆನ್ಶಿಯಾ -22’ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಸಂಶೋಧನಾ ಪ್ರಬಂಧ ಮಂಡನೆ ಸ್ಪರ್ಧೆಯನ್ನು ಬುಧವಾರ ಆಯೋಜಿಸಲಾಗಿತ್ತು. ಪಶ್ಚಿಮ ಬಂಗಾಳ, ಬೆಳಗಾವಿ, ಬೆಂಗಳೂರು, ತಮಿಳುನಾಡು, ಧಾರವಾಡ ಮತ್ತು ಮೂಡುಬಿದಿರೆಯಿಂದ 24 ಪದವಿ ಮತ್ತು ಸ್ನಾತಕೋತ್ತರ ಹೋಮಿಯೋಪಥಿ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಬಾಗವಹಿಸಿದ್ದರು.

ಸಂಶೋಧನಾ ಪ್ರಬಂಧ ಮಂಡನೆ ವಿಜೇತರನ್ನು ವೇದಿಕೆಯಲ್ಲಿ ಅತಿಥಿಗಳು ಘೋಷಿಸಿ ಸನ್ಮಾನಿಸಿದರು. ಪಶ್ಚಿಮ ಬಂಗಾಳದ ಮಹೇಶ್ ಟ್ಟಾಚಾರ್ಯ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಡಾ. ಪ್ರೀತಮ್ ಗೋಸ್ವಾಮಿ ಪ್ರಥಮ, ಮೂಡುಬಿದಿರೆ ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ರಾಜ್ ಕಣ್ಣನ್ ದ್ವಿತೀಯ ಹಾಗೂ ಬೆಂಗಳೂರಿನ ಸರಕಾರಿ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಡಾ.ಶಿರೂರ್‌ಕರ್ ಮನಾಲಿ ರಾಮಚಂದ್ರ ತೃತೀಯ ಸ್ಥಾನ ಪಡೆದರು.

ಕಾರ್ಯಕ್ರಮ ಸಂಯೋಜಕರಾದ ಡಾ. ಜೋನ್ ಪಾವ್ಲ್‌ ಕಾರ್ಯಕ್ರಮದ ವರದಿಯನ್ನು ಮಂಡಿಸಿ ವಂದಿಸಿದರು.

ಈ ಸಂದರ್ದಲ್ಲಿ ಕಾಲೇಜಿನ ವಿದ್ಯಾರ್ಥಿ ಸಂಶೋಧಕರಿಗಾಗಿ ಸ್ಥಾಪಿಸಲಾದ ಯುವ ಸಂಶೋಧಕ ಪ್ರಶಸ್ತಿಯನ್ನು ಮುತ್ತು ವಾಲಿಯಮ್ಮೈ ನಾಚಿಯಪ್ಪನ್ ಅವರಿಗೆ ನೀಡಲಾಯಿತು.

ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಇ.ಎಸ್.ಜೆ. ಪ್ರಭು ಕಿರಣ್ ಸ್ವಾಗತಿಸಿದರು. ಆಡಳಿತಾಧಿಕಾರಿ ವಂ. ರೋಶನ್ ಕ್ರಾಸ್ತಾ ಸಂಶೋಧನಾ ಪ್ರಬಂದ ಮಂಡನೆ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಪ್ರಶಂಸಿಸಿದರು.

ಆಶಾ ಡಿಸೋಜ, ಎಸ್.ಎಂ. ಕೋಕಿಲಾ, ಡಾ. ಶ್ರೇಯಾಂಕ್ ಕೋಟ್ಯಾನ್, ಜೀನಾ ಜಾಯ್, ಅಂಕಿತಾ ಕಾರ್ನಿಕ್ ಮತ್ತು ಶ್ರೀಕನ್ಯಾ ಇವರು ಈ 2 ದಿನದ ಕಾರ್ಯಕ್ರಮನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X