Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎನ್ ಐಆರ್ ಎಫ್ ಇಂಡಿಯಾ ರ‍್ಯಾಂಕಿಂಗ್;...

ಎನ್ ಐಆರ್ ಎಫ್ ಇಂಡಿಯಾ ರ‍್ಯಾಂಕಿಂಗ್; ಇಂಜಿನಿಯರಿಂಗ್ ವಿಭಾಗದಲ್ಲಿ ಎನ್‌ಐಟಿಕೆ ಸುರತ್ಕಲ್ ಗೆ 10ನೇ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ15 July 2022 7:05 PM IST
share
ಎನ್ ಐಆರ್ ಎಫ್ ಇಂಡಿಯಾ ರ‍್ಯಾಂಕಿಂಗ್; ಇಂಜಿನಿಯರಿಂಗ್ ವಿಭಾಗದಲ್ಲಿ ಎನ್‌ಐಟಿಕೆ ಸುರತ್ಕಲ್ ಗೆ  10ನೇ ಸ್ಥಾನ

ಸುರತ್ಕಲ್ : ಎನ್ಐಆರ್ ಎಫ್ ಇಂಡಿಯಾ ರ‍್ಯಾಂಕಿಂಗ್ 2022ರ ಇಂಜಿನಿಯರಿಂಗ್ ವಿಭಾಗದಲ್ಲಿ ಎನ್ ಐಟಿಕೆ ಸುರತ್ಕಲ್ 10ನೇ  ಸ್ಥಾನ ಪಡೆದುಕೊಂಡಿದೆ. ಇದರೊಂದಿಗೆ ಸತತವಾಗಿ ಎರಡನೇ ಬಾರಿಗೆ ಭಾರತದ ಅಗ್ರ ಹತ್ತು ಇಂಜಿನಿಯರಿಂಗ್ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.

ಕೇಂದ್ರ  ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರು ಎನ್ಐಆರ್ ಎಫ್ ಇಂಡಿಯಾ ರ‍್ಯಾಂಕಿಂಗ್ 2022 ಅನ್ನು 11 ವಿಭಾಗಗಳಲ್ಲಿ ಇಂದು ಬಿಡುಗಡೆ ಮಾಡಿದರು.

ಇಂಜಿನಿಯರಿಂಗ್ ವಿಭಾಗದಲ್ಲಿ ಎನ್ಐಆರ್ ಎಫ್ 22ರಲ್ಲಿ  ಎನ್ ಐಟಿಕೆ ಸುರತ್ಕಲ್ 10 ನೇ ಸ್ಥಾನವನ್ನು ಉಳಿಸಿಕೊಂಡರೆ, ಒಟ್ಟಾರೆ ವರ್ಗದಲ್ಲಿ 32 ನೇ ಸ್ಥಾನದಿಂದ 27ನೇ ಸ್ಥಾನಕ್ಕೆ ಜಿಗಿದಿದೆ. ಎಚ್ಇಐಗಳಲ್ಲಿ ಶ್ರೇಯಾಂಕಗಳನ್ನು ಬೋಧನೆ, ಕಲಿಕೆ ಮತ್ತು ಸಂಪನ್ಮೂಲಗಳು, ಸಂಶೋಧನೆ ಮತ್ತು ವೃತ್ತಿಪರ ಅಭ್ಯಾಸಗಳು, ಪದವಿ ಫಲಿತಾಂಶಗಳು, ಔಟ್‌ರೀಚ್ ಮತ್ತು ಒಳಗೊಳ್ಳುವಿಕೆ, ಪೀರ್ ಗ್ರಹಿಕೆ ಆಧಾರದ ಮೇಲೆ ಅಳವಡಿಸಿಕೊಳ್ಳಲಾಗುತ್ತಿದೆ.

ಸಾಧನೆಗೈದ ವಿದ್ಯಾರ್ಥಿಗಳು, ಬೆಂಬಲ ಮತ್ತು ಕೊಡುಗೆಗಳನ್ನು ನೀಡಿರುವ ಸಿಬ್ಬಂದಿ, ಹಳೆಯ ವಿದ್ಯಾರ್ಥಿಗಳು ಮತ್ತು ಉದ್ಯಮದ ಪಾಲುದಾರರಿಗೆ ಎನ್ಐಟಿಕೆ ಸುರತ್ಕಲ್ ನಿರ್ದೇಶಕರಾದ ಪ್ರೊ. ಉದಯಕುಮಾರ್ ಆರ್. ಯರಗಟ್ಟಿ ಅವರು ಅಭಿನಂದನೆ‌ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X