Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಧರ್ಮಪ್ರಾಂತದ ಧಾರ್ಮಿಕ...

ಮಂಗಳೂರು ಧರ್ಮಪ್ರಾಂತದ ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳಿಂದ ವೀರೇಂದ್ರ ಹೆಗ್ಗಡೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ15 July 2022 10:49 PM IST
share
ಮಂಗಳೂರು ಧರ್ಮಪ್ರಾಂತದ ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳಿಂದ ವೀರೇಂದ್ರ ಹೆಗ್ಗಡೆ ಭೇಟಿ

ಮಂಗಳೂರು: ರಾಜ್ಯಸಭಾ ಸದಸ್ಯರಾಗಿ ನಾಮ ನಿದೇರ್ಶನಗೊಂಡ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಮಂಗಳೂರು ಧರ್ಮಪ್ರಾಂತದ ಧರ್ಮಗುರುಗಳು, ಕೆಥೋಲಿಕ್ ಸಭಾದ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಶುಕ್ರವಾರ ವೀರೇಂದ್ರ ಹೆಗ್ಗಡೆಯವರ ನಿವಾಸದಲ್ಲಿ ಭೇಟಿಯಾಗಿ ಮಂಗಳೂರು ಧರ್ಮಪ್ರಾಂತದ ಪರವಾಗಿ ಆಭಿನಂದನೆ ಸಲ್ಲಿಸಿದರು.

ಧರ್ಮಪ್ರಾಂತದ ಶ್ರೇಷ್ಟಗುರು ಅತೀ ವಂದನೀಯ ಮೊನ್ಸಿಂಜೊರ್ ಮ್ಯಾಕ್ಸಿಮ್ ಎಲ್ ನೊರೊನ್ಹಾ, ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಅತೀ ವಂದನೀಯ ಡಾ.ಜೆ.ಬಿ. ಸಲ್ಡಾನ್ಹಾ ಮತ್ತು ರೋಯ್ ಕ್ಯಾಸ್ಟೆಲಿನೊ, ’ರಾಕ್ಣೊ’ ವಾರಪತ್ರಿಕೆಯ ನೀಯೋಜಿತ ಸಂಪಾದಕ ವಂದನೀಯ ರೂಪೇಶ್ ಮಾಡ್ತಾ, ಕೆನರಾ ಕಮ್ಯುನಿಕೇಶನ್ ಸೆಂಟರ್‌ನ ನಿರ್ದೇಶಕ ವಂದನೀಯ ಅನಿಲ್ ಫೆರ್ನಾಂಡಿಸ್‌, ಧರ್ಮಾಪ್ರಾಂತದ ಪಾಲನಾ ಪರಿಷತ್‌ನ ಕಾರ್ಯದರ್ಶಿ ಡಾ.ಜಾನ್ ಡಿಸಿಲ್ವಾ, ಅಂತರ್-ಧರ್ಮಿಯ ಸಂವಾದ ಆಯೋಗದ ಸದಸ್ಯ ರೋಮನ್ಸ್ ಲೋಬೋ ಉಪಸ್ಥಿತರಿದ್ದರು.

ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ)ದ ಅಧ್ಯಕ್ಷ ಸ್ಟ್ಯಾನಿ ಲೋಬೊ, ಉಪಾಧ್ಯಕ್ಷರಾದ ಮನೋಹರ್ ಕುಟಿನ್ಹೊ ಮತ್ತು ವಿನೋದ್ ಪಿಂಟೋ, ಖಜಾಂಚಿ ಅಲ್ಫೋನ್ಸ್ ಫೆರ್ನಾಂಡಿಸ್‌, ಜಂಟಿ ಖಜಾಂಚಿ  ಫ್ರಾನ್ಸಿಸ್ ಸೆರಾವೊ ಮತ್ತು ನಿಕಟಪೂರ್ವ ಅಧ್ಯಕ್ಷ   ಪೌಲ್ ರೊಲ್ಫಿ ಡಿಕೋಸ್ತ ಅಭಿನಂದಿಸಿದರು.

ಕೆಥೋಲಿಕ್ ಸಭಾ ಬೆಳ್ತಂಗಡಿ ಘಟಕದ ಅಧ್ಯಕ್ಷ ಎಡ್ವರ್ಡ್ ರೇಗೋ, ನಿಕಟಪೂರ್ವ ಅಧ್ಯಕ್ಷ ಜೆರೋಮ್ ಲೋಬೋ, ಉಪಾಧ್ಯಕ್ಷ ಅರುಣ್ ಫೆನಾರ್ಂಡಿಸ್ ಹಾಗೂ ಜಂಟಿ ಕಾರ್ಯದರ್ಶಿ ಗ್ರೆಗೊರಿ ಫೆನಾರ್ಂಡಿಸ್ ಸನ್ಮಾನಿಸಿದರು.

ಬೆಳ್ತಂಗಡಿ ವಲಯದ ಧರ್ಮಗುರು ಆತೀ ವಂದನೀಯ ಜೋಸೆಫ್ ಕಾರ್ಡೋಜ,ಪ್ರಾಂಶುಪಾಲ ವಂದನೀಯ ಕ್ಲಿಫರ್ಡ್ ಪಿಂಟೋ, ಪಾಲಿನ್ ರೇಗೋ, ಉಜಿರೆ ಚರ್ಚ್‌ನ ಧರ್ಮಗುರು ವಂದನೀಯ ಜೇಮ್ಸ್ ಡಿಸೋಜ,ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಂದನೀಯ ವಿಜಯ್ ಲೋಬೊ, ಮಡಂತ್ಯಾರು ಚರ್ಚಿನ ಧರ್ಮಗುರು ವಂದನೀಯ ಬಾಸಿಲ್ ವಾಸ್, ಲಿಯೋ ರೋಡ್ರಿಗಸ್, ವಿವೇಕ್ ವಿನ್ಸೆಂಟ್ ಪಾಯ್ಸ್, ಜೆರಾಲ್ಡ್ ಮೊರಾಸ್ ಅಭಿನಂದಿಸಿದರು.

ಬೆಳ್ತಂಗಡಿ ಮತ್ತು ಬದ್ಯಾರ್‌ನ ಧರ್ಮ ಭಗಿನಿಯರಾದ ಸಿಸ್ಟರ್ ಪ್ಲೋಸ್ಸಿ, ಸಿಸ್ಟರ್ ರಮಿತಾ, ಸಿಸ್ಟರ್ ಜ್ಯೋತ್ಸ್ನಾ, ಸಿಸ್ಟರ್ ಸೇವ್ರಿನ್ ಮತ್ತು ಸಿಸ್ಟರ್ ವಲ್ಸಾ  ಅಭಿನಂದಿಸಿದರು.

ಇಂಡಿಯನ್ ಕ್ಯಾಥೋಲಿಕ್ ಯೂತ್ ಮೂವ್‌ಮೆಂಟ್ ಮಂಗಳೂರು ಇದರ ಸಂಚಾಲಕ ವಂದನೀಯ ಅಶ್ವಿನ್ ಕಾರ್ಡೋಜ, ಅಧ್ಯಕ್ಷ ಜೈಸನ್ ಲಾರೆನ್ಸ್ ಕ್ರಾಸ್ತಾ ಮತ್ತು ನವೀನ್ ಡಿಸೋಜ ಅಭಿನಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X