Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವೀಡಿಯೊ ಚಿತ್ರೀಕರಣ ನಿಷೇಧ ಹಿಂಪಡೆದ...

ವೀಡಿಯೊ ಚಿತ್ರೀಕರಣ ನಿಷೇಧ ಹಿಂಪಡೆದ ರಾಜ್ಯ ಸರಕಾರದ ಆದೇಶದಲ್ಲಿ ತಪ್ಪುಗಳ ಸರಮಾಲೆ: ಕನ್ನಡದ ಕಗ್ಗೊಲೆ ಎಂದ ಜನತೆ!

ವಾರ್ತಾಭಾರತಿವಾರ್ತಾಭಾರತಿ16 July 2022 11:36 AM IST
share
ವೀಡಿಯೊ ಚಿತ್ರೀಕರಣ ನಿಷೇಧ ಹಿಂಪಡೆದ ರಾಜ್ಯ ಸರಕಾರದ ಆದೇಶದಲ್ಲಿ ತಪ್ಪುಗಳ ಸರಮಾಲೆ: ಕನ್ನಡದ ಕಗ್ಗೊಲೆ ಎಂದ ಜನತೆ!

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವೀಡಿಯೊಗೆ ನಿರ್ಬಂಧ ವಿಧಿಸಿದ್ದ ಆದೇಶವನ್ನು ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ  ಸರ್ಕಾರ ವಾಪಸ್ ಪಡೆದುಕೊಂಡಿದೆ. ರಾಜ್ಯ ಸರ್ಕಾರ ಜುಲೈ 15ರ ತಡರಾತ್ರಿ ಹಿಂಪಡೆದ ಆದೇಶ ಪತ್ರದಲ್ಲಿ ಕನ್ನಡ ಪದಗಳನ್ನು ಅನೇಕ ಕಡೆ ತಪ್ಪಾಗಿ ಬರೆಯಲಾಗಿದೆ. ಈಗ ಈ ಆದೇಶ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆದೇಶದ ಪತ್ರದಲ್ಲಿ ಆರಂಭದಿಂದ ಕೊನೆಯವರಿಗೆ ಅನೇಕ ತಪ್ಪುಗಳಿವೆ. ಆದೇಶ ಪತ್ರದಲ್ಲಿ ನಡಾವಳಿಗಳು ಎಂಬ ಪದ 'ನಡವಳಿಗಳು' ಎಂದು ಬರೆದಿದ್ದು, ಪ್ರಸ್ತಾವನೆಯನ್ನು 'ಪ್ರಸತ್ತಾವನೆ' ಎಂದು ಬರೆಯಲಾಗಿದೆ. ಕರ್ನಾಟಕವನ್ನು 'ಕರ್ನಾಟಾ' ಎಂದು ಬರೆಯಲಾಗಿದೆ. ಆಡಳಿತ ಪದವನ್ನು 'ಆಡಳಿದ' ಎಂದು, ಭಾಗ–1 ಅನ್ನು 'ಬಾಗ–1' ಬರೆದಿದ್ದು, ಸದ್ಯ ಅನೇಕ ಅಕ್ಷರ ದೋಷವಿರುವ ಆದೇಶ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸರ್ಕಾರದಿಂದ ಕನ್ನಡದ ಕಗ್ಗೊಲೆ, ಅಧಿಕಾರಿಗಳು ನಿದ್ದೆಗಣ್ಣಿನಿಂದ ಮರು ಆದೇಶ ಹೊರಡಿಸಿದ್ದಾರೆ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಕಾರ್ಯನಿರ್ವಹಣೆ ವೇಳೆಯಲ್ಲಿ ಸಾರ್ವಜನಿಕರು ಅನುಮತಿ ಇಲ್ಲದೆ ಫೋಟೊ ತೆಗೆಯುವುದು ಮತ್ತು ವೀಡಿಯೊ ಚಿತ್ರೀಕರಿಸುವುದನ್ನು ನಿಷೇಧಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶುಕ್ರವಾರ ಆದೇಶ ಹೊರಡಿಸಿ‌ತ್ತು.

‘ಶೇ 40ರ ಲಂಚದ ಆಪಾದನೆಗೆ ಗುರಿಯಾಗಿದ್ದ ಸರ್ಕಾರ, ಭ್ರಷ್ಟಾಚಾರ ಅನಿರ್ಬಂಧಿತವಾಗಿ ನಡೆಯಲು ಅನುಕೂಲ ಮಾಡಿಕೊಡುವುದಕ್ಕಾಗಿ ಈ ನಿಷೇಧ ಹೇರಿದೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಸಚಿವಾಲಯದ ಕಚೇರಿಗಳನ್ನು ಬಿಟ್ಟು ಉಳಿದೆಲ್ಲ ಕಚೇರಿಗಳಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗಿತ್ತು. ಕಚೇರಿಯ ಮುಖ್ಯಸ್ಥರು ತಮ್ಮ ವ್ಯಾಪ್ತಿಯ ಕೊಠಡಿಗಳ ಚಲನವಲನಗಳನ್ನು ವೀಕ್ಷಿಸಲು ಕೇಂದ್ರೀಕೃತ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಅದನ್ನು ಇನ್ನಷ್ಟು ಸುಧಾರಣೆ ಮಾಡಬೇಕು ಎಂಬ ಆಗ್ರಹ ಇರುವಾಗಲೇ, ಫೋಟೊ, ವಿಡಿಯೊ ಚಿತ್ರೀಕರಣನ್ನೂ ನಿಷೇಧ ಹೇರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X