Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೇಸ್ಬುಕ್, ವಾಟ್ಸ್ಆ್ಯಪ್ ಗಳಲ್ಲಿ...

ಫೇಸ್ಬುಕ್, ವಾಟ್ಸ್ಆ್ಯಪ್ ಗಳಲ್ಲಿ ಮಾನವಹಕ್ಕುಗಳ ಉಲ್ಲಂಘನೆಗೆ ಅವಕಾಶ: ಒಪ್ಪಿಕೊಂಡ ಕಂಪೆನಿ

ವಾರ್ತಾಭಾರತಿವಾರ್ತಾಭಾರತಿ16 July 2022 10:32 PM IST
share
ಫೇಸ್ಬುಕ್, ವಾಟ್ಸ್ಆ್ಯಪ್ ಗಳಲ್ಲಿ ಮಾನವಹಕ್ಕುಗಳ ಉಲ್ಲಂಘನೆಗೆ ಅವಕಾಶ: ಒಪ್ಪಿಕೊಂಡ ಕಂಪೆನಿ

ಹೊಸದಿಲ್ಲಿ, ಜು. 16: ಫೇಸ್ಬುಕ್, ವಾಟ್ಸ್ಆ್ಯಪ್ ಮತ್ತು ಇನ್‌ಸ್ಟಾಗ್ರಾಮ್‌ನ್ನು ಒಳಗೊಂಡ ಕಂಪೆನಿ ಮೆಟಾ ಪ್ಲಾಟ್‌ಫಾರ್ಮ್ಸ್‌ನಲ್ಲಿ  ಮೂರನೇ ಪಕ್ಷಗಳ ಕೃತ್ಯಗಳಿಂದಾಗಿ ಮಾನವಹಕ್ಕುಗಳ ಉಲ್ಲಂಘನೆಗಳು ನಡೆಯುವ ಅವಕಾಶಗಳಿರುವುದು ಪತ್ತೆಯಾಗಿದೆ ಎಂದು ಮೆಟಾ ಪ್ಲಾಟ್‌ಫಾರ್ಮ್ಸ್‌ ಪ್ರಥಮ ಮಾನವಹಕ್ಕುಗಳ ವರದಿ ಹೇಳಿದೆ. ಇಂಥ ಮಾನವಹಕ್ಕುಗಳ ಉಲ್ಲಂಘನೆಗಳಲ್ಲಿ, ‘‘ಅಭಿವ್ಯಕ್ತಿ ಸ್ವಾತಂತ್ರ ಮತ್ತು ಮಾಹಿತಿ ಹಕ್ಕಿನ ನಿರ್ಬಂಧಗಳು’’ ಹಾಗೂ ‘‘ವೈರತ್ವಕ್ಕೆ ಕಾರಣವಾಗುವ ದ್ವೇಷ ಹರಡುವಿಕೆ’’ ಸೇರಿದೆ.

 
ಭಾರತ ಮತ್ತು ಇತರ ದೇಶಗಳಲ್ಲಿ ಫೇಸ್ಬುಕ್ ಮತ್ತುವಾಟ್ಸ್ಆ್ಯಪ್ ಗಳಲ್ಲಿ ಸಂಭವಿಸಬಹುದಾದ ಮಾನವಹಕ್ಕುಗಳ ಉಲ್ಲಂಘನೆಗಳ ಬಗ್ಗೆ 2019ರಲ್ಲಿ ಮೆಟಾ ನಡೆಸಿದ ಮಾನವಹಕ್ಕುಗಳ ಪರಿಣಾಮ ಅಧ್ಯಯನದ ಆಧಾರದಲ್ಲಿ ಪ್ರಸಕ್ತ ವರದಿಯನ್ನು ಸಿದ್ಧಪಡಿಸಲಾಗಿದೆ.
ಮಾನವಹಕ್ಕುಗಳ ಪರಿಣಾಮಅಧ್ಯಯನವನ್ನು ಫಾಲಿ ಹೋಗ್ ಎಲ್‌ಎಲ್‌ಪಿ ಎಂಬ ಸಂಸ್ಥೆ ನಡೆಸಿತ್ತು

‘‘ಫೇಸ್ಬುಕ್ ಮತ್ತು ವಾಟ್ಸ್ಆ್ಯಪ್ ಮುಂತಾದ ಮೆಟಾ ಪ್ಲಾಟ್‌ಫಾರ್ಮ್ಸ್‌ ವೇದಿಕೆಗಳಲ್ಲಿ ಮೂರನೇ ಪಕ್ಷಗಳು ನಡೆಸುವ ಮಾನವಹಕ್ಕುಗಳ ಉಲ್ಲಂಘನೆಗಳಿಗೆ ಅವಕಾಶ ಇರುವುದನ್ನು ಅಧ್ಯಯನವು ಪತ್ತೆಹಚ್ಚಿದೆ. ಇಂಥ ಮಾವಹಕ್ಕುಗಳ ಉಲ್ಲಂಘನೆಗಳಲ್ಲಿ, ಅಭಿವ್ಯಕ್ತಿ ಸ್ವಾತಂತ್ರ ಮತ್ತು ಮಾಹಿತಿ ಹಕ್ಕಿನ ನಿರ್ಬಂಧಗಳು; ಮೂರನೇ ಪಕ್ಷವೊಂದು ಸಮುದಾಯದಲ್ಲಿ ವೈರತ್ವ, ತಾರತಮ್ಯ ಅಥವಾ ಹಿಂಸೆಗೆ ಕಾರಣವಾಗುವಂತೆ ದ್ವೇಷ ಹರಡುವುದು; ತಾರತಮ್ಯ ನಿಷೇಧ ಹಕ್ಕಿನ ಉಲ್ಲಂಘನೆಗಳು ಸೇರಿವೆ. ಅದೂ ಅಲ್ಲದೆ, ಖಾಸಗಿತನದ ಹಕ್ಕುಗಳು ಮತ್ತು ವ್ಯಕ್ತಿಯ ಭದ್ರತೆಯ ಹಕ್ಕಿನ ಉಲ್ಲಂಘನೆಗಳೂ ನಡೆದಿವೆ’’  ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X