Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 75 ವರ್ಷಗಳ ಬಳಿಕ ಪೂರ್ವಜರ ಮನೆಗೆ ಭೇಟಿ...

75 ವರ್ಷಗಳ ಬಳಿಕ ಪೂರ್ವಜರ ಮನೆಗೆ ಭೇಟಿ ನೀಡಲು ಪಾಕಿಸ್ತಾನಕ್ಕೆ ತೆರಳಿದ 92 ವರ್ಷದ ಭಾರತದ ಮಹಿಳೆ

ವಾರ್ತಾಭಾರತಿವಾರ್ತಾಭಾರತಿ17 July 2022 12:07 PM IST
share
75 ವರ್ಷಗಳ ಬಳಿಕ ಪೂರ್ವಜರ ಮನೆಗೆ ಭೇಟಿ ನೀಡಲು ಪಾಕಿಸ್ತಾನಕ್ಕೆ ತೆರಳಿದ 92 ವರ್ಷದ ಭಾರತದ ಮಹಿಳೆ

ಇಸ್ಲಾಮಾಬಾದ್: 92 ವರ್ಷದ ಭಾರತೀಯ ಮಹಿಳೆ ರೀನಾ ಚಿಬರ್ ಅವರು 75 ವರ್ಷಗಳ ಬಳಿಕ ತಮ್ಮ ಪೂರ್ವಜರ ಮನೆಗೆ ಭೇಟಿ ನೀಡಲು ಶನಿವಾರ ಪಾಕಿಸ್ತಾನಕ್ಕೆ ತೆರಳಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಸೌಹಾರ್ದ ಸೂಚಕದ ಭಾಗವಾಗಿ ಪಾಕಿಸ್ತಾನಿ ಹೈಕಮಿಷನ್ ಹಿರಿಯ ಮಹಿಳೆಗೆ ಮೂರು ತಿಂಗಳ ವೀಸಾವನ್ನು ನೀಡಿದೆ ಎಂದು The Express Tribune ವರದಿ ಮಾಡಿದೆ.

ಪಾಕಿಸ್ತಾನದ ರಾವಲ್ಪಿಂಡಿಯ ಪ್ರೇಮ್ ನಿವಾಸ್‌ನಲ್ಲಿರುವ ತನ್ನ ಪೂರ್ವಜರ ಮನೆಯನ್ನು ನೋಡಲು ಮಹಿಳೆ ಶನಿವಾರ ವಾಘಾ-ಅಟ್ಟಾರಿ ಗಡಿಯ ಮೂಲಕ ತೆರಳಿದರು.

 "ನಮಗೆ ಬರಲು ಹಾಗೂ ಹೋಗುವುದನ್ನು   ಸುಲಭಗೊಳಿಸಲು" ವೀಸಾ ನಿರ್ಬಂಧಗಳನ್ನು ಸರಾಗಗೊಳಿಸಲು "ಒಟ್ಟಿಗೆ ಕೆಲಸ ಮಾಡುವಂತೆ  ಹಿರಿಯ ಮಹಿಳೆ ಎರಡೂ ದೇಶಗಳ ಸರಕಾರಗಳನ್ನು ಒತ್ತಾಯಿಸಿದರು.

"ನನ್ನ ಒಡಹುಟ್ಟಿದವರಿಗೆ ಸ್ನೇಹಿತರಿದ್ದರು. ಮುಸ್ಲಿಮರು ಸೇರಿದಂತೆ ವಿವಿಧ ಸಮುದಾಯದವರೊಂದಿಗೆ  ಅವರು ನಮ್ಮ ಮನೆಗೆ ಬರುತ್ತಿದ್ದರು. ನಮ್ಮ ಮನೆ ವೈವಿಧ್ಯಮಯ ಜನರ ಮಿಶ್ರಣವಾಗಿತ್ತು" ಎಂದು ರೀನಾ  ನೆನಪಿಸಿಕೊಂಡರು.

1947 ರಲ್ಲಿ, ವಿಭಜನೆಯ ನಂತರ, ರೀನಾ ಅವರ ಕುಟುಂಬವು ಭಾರತಕ್ಕೆ ಸ್ಥಳಾಂತರಗೊಂಡಿತು. ಮಾಧ್ಯಮ ವರದಿಯ ಪ್ರಕಾರ ಆ ಸಮಯದಲ್ಲಿ ರೀನಾ ಅವರಿಗೆ 15 ವರ್ಷ.

"ತನ್ನ ಪೂರ್ವಜರ ಮನೆ, ತನ್ನ  ನೆರೆಹೊರೆ ಹಾಗೂ  ಬೀದಿಗಳನ್ನು ತನ್ನ ಹೃದಯದಿಂದ ತೆಗೆದುಹಾಕಲು ಸಾಧ್ಯವಾಗಲಿಲ್ಲ" ಎಂದು ರೀನಾ ಹೇಳಿದರು.

ರೀನಾ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಲು 1965 ರಲ್ಲಿ ವೀಸಾಕ್ಕೆ ಅರ್ಜಿ ಸಲ್ಲಿಸಿದ್ದರು.  ಆದರೆ ಎರಡು ನೆರೆಹೊರೆ ದೇಶಗಳ ನಡುವಿನ ಯುದ್ಧದ ಕಾರಣ ಹೆಚ್ಚಿನ ಉದ್ವಿಗ್ನತೆಯ ನಡುವೆ ಅನುಮತಿ ಪಡೆಯಲು ಸಾಧ್ಯವಾಗಲಿಲ್ಲ ಎಂದು  The Express Tribune ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X