Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ; ಮುಂದುವರೆದ ಮಳೆ, 39 ಮನೆಗಳಿಗೆ...

ಉಡುಪಿ; ಮುಂದುವರೆದ ಮಳೆ, 39 ಮನೆಗಳಿಗೆ ಹಾನಿ: 10.39 ಲಕ್ಷ ರೂ. ನಷ್ಟ

ವಾರ್ತಾಭಾರತಿವಾರ್ತಾಭಾರತಿ17 July 2022 9:07 PM IST
share
ಉಡುಪಿ; ಮುಂದುವರೆದ ಮಳೆ, 39 ಮನೆಗಳಿಗೆ ಹಾನಿ: 10.39 ಲಕ್ಷ ರೂ. ನಷ್ಟ

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆದಿದ್ದು, ಕಳೆದ ರಾತ್ರಿಯಿಂದ ಸುರಿಯುತ್ತಿರುವ ಗಾಳಿಮಳೆ ಯಿಂದ ಜಿಲ್ಲೆಯ ಒಟ್ಟು 39 ಮನೆಗಳಿಗೆ ಹಾನಿಯಾಗಿ ಸುಮಾರು ೧೦.೩೯ಲಕ್ಷ ರೂ. ನಷ್ಟ ಉಂಟಾಗಿದೆ.

ಕಳೆದ ೨೪ಗಂಟೆ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ ೯೦.೦ಮಿ.ಮೀ. ಮಳೆ ಯಾಗಿದ್ದು, ಉಡುಪಿ-೭೭.೦ ಮಿ.ಮೀ., ಬ್ರಹ್ಮಾವರ- ೭೩.೪ಮಿ.ಮೀ., ಕಾಪು- ೯೪.೩ಮಿ.ಮೀ., ಕುಂದಾಪುರ- ೭೧.೨ಮಿ.ಮೀ., ಬೈಂದೂರು- ೧೦೦.೧ ಮಿ.ಮೀ., ಕಾರ್ಕಳ- ೧೦೫.೬ಮಿ.ಮೀ.,  ಹೆಬ್ರಿ- ೧೦೭.೭ಮಿ.ಮೀ. ಮಳೆ ಯಾಗಿರುವ ಬಗ್ಗೆ ವರದಿಯಾಗಿದೆ.

ಕಾಪು ತಾಲೂಕಿನ ಎಲ್ಲೂರು ಪ್ರಭಾಕರ ಆಚಾರ್ಯ ಎಂಬವರ ಮನೆ ಸಂಪೂರ್ಣ ಕುಸಿದು ಬಿದ್ದು ೨,೦೦,೦೦೦ರೂ. ಮತ್ತು ಬೈಂದೂರು ತಾಲೂಕಿನ ಯಡ್ತರೆಯ ನರಸಿಂಹ ಎಂಬವವರ ಮನೆ ಸಂಪೂರ್ಣ ಹಾನಿಯಾಗಿ ಒಂದು ಲಕ್ಷ ರೂ. ನಷ್ಟವಾಗಿದೆ.

ಬ್ರಹ್ಮಾವರ ತಾಲೂಕಿನ ಶಿರಿಯಾಳ, ತೋಟತಟ್ಟು ಪಡುಕೆರೆಯಲ್ಲಿ ಮೂರು ಮನೆಗಳಿಗೆ ಹಾನಿಯಾಗಿ ಒಟ್ಟು ೫೦ಸಾವಿರ ರೂ., ಕಾಪು ತಾಲೂಕಿನ ಪಾದೆ ಬೆಟ್ಟು, ಮಲ್ಲಾರು, ಊಳಿಯಾರಗೋಳಿಯಲ್ಲಿ ಮೂರು ಮನೆಗಳಿಗೆ ಹಾನಿ ಯಾಗಿ ಒಟ್ಟು ೯೦ಸಾವಿರ ರೂ., ಬೈಂದೂರು ತಾಲೂಕಿನ ನಾವುಂದದಲ್ಲಿ ಒಂದು ಮನೆಗೆ ೧೫,೦೦೦ ರೂ. ಹಾಗೂ ಹೇರೂರು, ಯಳಜಿತ್ ಎಂಬಲ್ಲಿ ಮೂರು ಮನೆಯ ದನದ ಕೊಟ್ಟಿಗೆ ಸಂಪೂರ್ಣ ಹಾನಿ ಒಟ್ಟು ೩೫ಸಾವಿರ ರೂ. ನಷ್ಟ ಉಂಟಾಗಿದೆ.

ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ಒಂದು ಮನೆಗೆ ಹಾನಿಯಾಗಿ ೫೦,೦೦೦ರೂ. ಕುಂದಾಪುರ ತಾಲೂಕಿನ ಕಾವ್ರಾಡಿ, ಜಪ್ತಿ, ಬಸ್ರೂರು, ಹೊಸಾಡು, ಉಳ್ಳೂರು, ಹಕ್ಲಾಡಿ, ಚಿತ್ತೂರು, ವಕ್ವಾಡಿ, ಕೋಟೇಶ್ವರ, ಕುಂಭಾಶಿ, ಅಮಾಸೆಬೈಲು, ಬೇಳೂರು, ತ್ರಾಸಿ, ಅಂಪಾರು, ಹೊಸಾಡು, ಶಂಕರನಾರಾಯಣ, ಕುಂದಬಾ ರಂದಾಡಿ, ಮಚ್ಚಟ್ಟು,, ನೂಜಾಡಿ, ಹರ್ಕೂರು ಗ್ರಾಮಗಳಲ್ಲಿ ೨೬ ಮನೆಗಳಿಗೆ ಹಾನಿಯಾಗಿ ಒಟ್ಟು ೯.೯೦ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಾಲೂಕು ಕಚೇರಿ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X