Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಹಿಜಾಬ್‍...

ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಹಿಜಾಬ್‍ ಧರಿಸಲು ಸ್ವಾತಂತ್ರ್ಯವಿಲ್ಲದಿರುವುದು ಅಮಾನವೀಯ: ಅಬ್ದುಲ್ ಮಜೀದ್‍

ಮೈಸೂರಿನಲ್ಲಿ ಎಸ್‍ಡಿಪಿಐ ಜನಾಧಿಕಾರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ17 July 2022 11:48 PM IST
share
ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಹಿಜಾಬ್‍ ಧರಿಸಲು ಸ್ವಾತಂತ್ರ್ಯವಿಲ್ಲದಿರುವುದು ಅಮಾನವೀಯ: ಅಬ್ದುಲ್ ಮಜೀದ್‍

ಮೈಸೂರು,ಜು.17: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕೋಮುವಾದಿ ಬಿಜೆಪಿ ಸರ್ಕಾರದಲ್ಲಿಚಡ್ಡಿ ಮತ್ತು ಮಿಡ್ಡಿತೊಡಲು ಜನರು ಸ್ವಾತಂತ್ರ್ಯ ಹೊಂದಿದ್ದು, ಶಾಲೆಗಳಲ್ಲಿ ಮುಸ್ಲಿಮ್ ಹೆಣ್ಣು ಮಕ್ಕಳು ಹಿಜಾಬ್‍ಧರಿಸಲು ಸ್ವಾತಂತ್ರ್ಯವಿಲ್ಲದಿರುವುದು ಅಮಾನವೀಯ ಎಂದು ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್‍ ಆಕ್ರೋಶ ವ್ಯಕ್ತಪಡಿಸಿದರು.

ನಗರದರಾಜೀವ್ ನಗರದ ಬಳಿಯ ಅಲ್‍ಬದರ್ ಮೈದಾನದಲ್ಲಿ ರವಿವಾರ ಸೋಷಿಯಲ್‍ ಡೆಮಾಕ್ರಟಿಕ್ ಪಕ್ಷ ಆಯೋಜಿಸಿದ್ದ ಜನಾಧಿಕಾರ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಅಸ್ಪೃಶ್ಯತೆಆಚರಣೆ ನಿಂತಿಲ್ಲ. ಕುದುರೆ ಹತ್ತಿದಕಾರಣಕ್ಕೆ, ನೀರುಕುಡಿದ ಮಾತಿಗೆ, ದೇವಾಲಯ ಪ್ರವೇಶಿಸಿದ್ದಕ್ಕೆ ದಲಿತರನ್ನು ಹತ್ಯೆ ಮಾಡಲಾಗುತ್ತಿದೆ.ರಾಜ್ಯದಲ್ಲಿ 1.25 ಕೋಟಿಜನಸಂಖ್ಯೆಇರುವದಲಿತರು ಮತ್ತುಒಂದುಕೋಟಿಯಷ್ಟಿರುವ ಮುಸಲ್ಮಾನರುಇದುವರೆಗೂ ಮುಖ್ಯಮಂತ್ರಿಯಾಗಿಲ್ಲ. ಯಾಕೆ ಈ ತಾರತಮ್ಯ. ಕನಿಷ್ಠ ಆರ್ಥಿಕ ನ್ಯಾಯವೂದಲಿತರು, ಆದಿವಾಸಿಗಳು ಮತ್ತುಅಲ್ಪಸಂಖ್ಯಾತರಿಗೆ ಸಿಗುತ್ತಿಲ್ಲ. ಅಂಬಾನಿ ಮತ್ತುಅದಾನಿಗೆ ಮಾತ್ರಆರ್ಥಿಕ ನ್ಯಾಯ ಸಿಕ್ಕಿದೆ ಎಂದು ವ್ಯಂಗ್ಯವಾಡಿದರು.

ಮುಸಲ್ಮಾನರನ್ನುರಾಜಕೀಯಅಧಿಕಾರದಿಂದದೂರಇಡಲಾಗುತ್ತಿದೆ.ಸಂವಿಧಾನದಆಧಾರದಲ್ಲಿದೇಶದ ಆಡಳಿತ ನಡೆಯಬೇಕಿದ್ದು, ಈಗ ದೇಶದಲ್ಲಿ ನಡೆಯುತ್ತಿರುವುದೇನು?ಸಂವಿಧಾನವನ್ನೆ ಬದಲಾಯಿಸುವ ಮಾತುಗಳು ಕೇಳಿಬರುತ್ತಿವೆ. ರಾಜ್ಯದಜನಸಂಖ್ಯೆ 6.5 ಕೋಟಿಇದ್ದು, ಯೋಗ ದಿನಾಚರಣೆಗೆ ಮೈಸೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡುತ್ತಾರಾಜ್ಯದ 4.5ಕೋಟಿ ಜನರಿಗೆಉಚಿತವಾಗಿ ಅಕ್ಕಿ ನೀಡುತ್ತಿದ್ದೇವೆಎಂದರು.ಅಂದರೆರಾಜ್ಯದ ಶೇ.75 ರಷ್ಟುಜನರು ಬಡತನರೇಖೆಗಿಂತ ಕೆಳಗಿದ್ದಾರೆ ಎಂದು ಪ್ರಧಾನಿಯೇಒಪ್ಪಿಕೊಂಡಂತಾಯ್ತು. ಹಾಗಾದರೆ 8 ವರ್ಷದಲ್ಲಿ ಮೋದಿ ಸಾಧನೆ ಮಾಡಿದ್ದಾದರೂ ಏನು? ಎಲ್ಲವನ್ನು ಮಾರಿಕೊಂಡಿದ್ದೆಅವರ ಸಾಧನೆಎಂದುಕಿಡಿಕಾರಿದರು.

ಎಸ್‍ಡಿಪಿಐ ಮುಖಂಡರಾದ ಬಿ.ಎಂ.ಕಾಂಬ್ಳೆ, ಅಲ್ಫಾನ್ಸೋ ಫ್ರಾಂಕೋ, ಅಬ್ದುಲ್ ಹನ್ನಾನ್, ದೇವನೂರ ಪುಟ್ಟಲಿಂಗಯ್ಯ, ಪ್ರೊ.ಸೈಯಿದಾ ಸಾದಿಯಾ, ಬಿ.ಆರ್.ಭಾಸ್ಕರ್ ಪ್ರಸಾದ್ ಮುಂತಾದವರು ಮಾತನಾಡಿದರು.

ಕಾರ್ಯಕ್ರಮದಲ್ಲಿಅಮ್ಜದ್‍ಖಾನ್, ಆರ್.ಲೋಕೇಶ್, ಅಬ್ದುಲ್ ಲತೀಫ್, ನೂರುದ್ದೀನ್ ಫಾರೂಖಿ, ರಿಯಾಝ್‍ಕಡುಂಬು, ಅಬ್ರಾರ್‍ಅಹಮದ್, ಮಜಾಝ್, ಸಾದತ್, ಖಲೀಲ್‍ಕ್ರಿಯೇಟೀವ್, ಸಿದ್ದೀಖ್ ಆನೆಮಹಲ್, ರಫತ್‍ಖಾನ್, ಮೊಹಮ್ಮದ್ ಷಫಿ ಮುಂತಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X