Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ​ಹೊಸ ಸಾರ್ವತ್ರಿಕ ಚುನಾವಣೆಗೆ ಇಮ್ರಾನ್...

​ಹೊಸ ಸಾರ್ವತ್ರಿಕ ಚುನಾವಣೆಗೆ ಇಮ್ರಾನ್ ಆಗ್ರಹ‌

ವಾರ್ತಾಭಾರತಿವಾರ್ತಾಭಾರತಿ18 July 2022 11:12 PM IST
share

 
ಇಸ್ಲಮಾಬಾದ್, ಜು.18: ಪಂಜಾಬ್ ವಿಧಾನಸಭೆಗೆ ನಡೆದ ನಿರ್ಣಾಯಕ ಉಪಚುನಾವಣೆಯಲ್ಲಿ ಅಮೋಘ ಗೆಲುವು ಸಾಧಿಸುವ ಜತೆಗೆ, ಪ್ರಧಾನಿ ಶಹಬಾರ್ ನವಾರ್ ಶರೀಫ್ಗೂ ತೀವ್ರ ಆಘಾತ ನೀಡಿದ್ದು, ಅವರ ಪುತ್ರ ಹಂಝಾ ಶಹಬಾರ್ ಪಂಜಾಬ್ನ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. 
ಈ ಗೆಲುವಿನಿಂದ ಹುರುಪುಗೊಂಡಿರುವ ಮಾಜಿ ಪ್ರಧಾನಿ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಇಮ್ರಾನ್ಖಾನ್ ದೇಶದಲ್ಲಿ ಹೊಸದಾಗಿ ಸಾರ್ವತ್ರಿಕ ಚುನಾವಣೆ ನಡೆಯಬೇಕೆಂದು ಆಗ್ರಹಿಸಿದ್ದಾರೆ. ಸುಪ್ರೀಂಕೋರ್ಟ್ನ ಆದೇಶದಂತೆ ಮುಖ್ಯಮಂತ್ರಿ ಆಯ್ಕೆಗೆ ಜುಲೈ 22ರಂದು ಚುನಾವಣೆ ನಡೆಯಲಿದ್ದು ಪಿಟಿಐ- ಪಿಎಂಎಲ್ಕ್ಯೂ ಜಂಟಿ ಅಭ್ಯರ್ಥಿ ಚೌಧರಿ ಪರ್ವೇರ್ ಇಲಾಹಿ ರಾಜಕೀಯವಾಗಿ ಅತ್ಯಂತ ನಿರ್ಣಾಯಕವಾಗಿರುವ ಪಂಜಾಬ್ ಪ್ರಾಂತದ ಮುಖ್ಯಮಂತ್ರಿಯಾಗಲಿದ್ದಾರೆ. 
ಗೆಲುವಿನ ಬಳಿಕ ಪಕ್ಷದ ಕಾರ್ಯಕರ್ತರು ಮತ್ತು ಪಂಜಾಬ್ನ ಮತದಾರರಿಗೆ ಅಭಿನಂದನೆ ಸಲ್ಲಿಸಿರುವ ಇಮ್ರಾನ್ ‘ನೀವು ಪಿಎಂಎಲ್-ಎನ್ ಅಭ್ಯರ್ಥಿಯನ್ನಷ್ಟೇ ಅಲ್ಲ, ಸಂಪೂರ್ಣ ಸರಕಾರಿ ಯಂತ್ರವನ್ನು, ಪೊಲೀಸರ ದೌರ್ಜನ್ಯವನ್ನು ಮತ್ತು ಸಂಪೂರ್ಣ ಪಕ್ಷಪಾತಿಯಾದ ಪಾಕಿಸ್ತಾನದ ಚುನಾವಣಾ ಆಯೋಗವನ್ನು ಸೋಲಿಸಿದ್ದೀರಿ’ ಎಂದು ಟ್ವೀಟ್ ಮಾಡಿದ್ದಾರೆ.
 ಮಿತ್ರಪಕ್ಷಗಳಾದ ಪಿಎಂಎಲ್-ಕ್ಯೂ, ಎಂಡಬ್ಕ್ಯೂಎಂ ಮತ್ತು ಎಸ್ಐಸಿ ಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ಅವರು, ವಿಶ್ವಾಸಾರ್ಹ ಚುನಾವಣಾ ಆಯೋಗದ ನೇತೃತ್ವದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಸಾರ್ವತ್ರಿಕ ಚುನಾವಣೆ ಈಗ ಅಗತ್ಯವಾಗಿ ಆಗಬೇಕಿದೆ ಎಂದರು. 
369 ಸದಸ್ಯರ ಪಂಜಾಬ್ ವಿಧಾನಸಭೆಯಲ್ಲಿ ಪಿಟಿಐ 178 ಮತ್ತು ಪಿಎಂಎಲ್ಕ್ಯೂ 10 ಸದಸ್ಯರನ್ನು ಹೊಂದಿದೆ. ಪಿಎಂಎಲ್-ಎನ್ 167, ಅದರ ಮಿತ್ರಪಕ್ಷ ಪಿಪಿಪಿ 7 ಸದಸ್ಯರನ್ನು ಹೊಂದಿದ್ದರೆ, 6 ಪಕ್ಷೇತರರು ಹಾಗೂ ರಾಹಿ ಹಖ್ ಪಕ್ಷದ ಒಬ್ಬ ಸದಸ್ಯರಿದ್ದಾರೆ. 
ಪಿಎಂಎಲ್-ಎನ್ ಪಕ್ಷ ಸೋಲನ್ನು ಒಪ್ಪಿಕೊಂಡಿದೆ. ಆದರೆ ಪಕ್ಷದ ಮುಖಂಡ, ಪ್ರಧಾನಿ ಶಹಬಾರ್, ಇಮ್ರಾನ್ಖಾನ್ ರಾಜಕೀಯದಲ್ಲಿ ಪ್ರಮುಖ ಹುದ್ದೆ ನಿರ್ವಹಿಸಲು ಅಯೋಗ್ಯ ವ್ಯಕ್ತಿ. ಅವರೊಬ್ಬ ಅಧಿಕಾರದ ಲಾಲಸೆಯ ವ್ಯಕ್ತಿ ಎಂದು ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X