Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಲೆ ಏರಿಕೆ ಮಾಡಿ ಸಾರ್ವಜನಿಕರ ಬದುಕು...

ಬೆಲೆ ಏರಿಕೆ ಮಾಡಿ ಸಾರ್ವಜನಿಕರ ಬದುಕು ನರಕವನ್ನಾಗಿಸುತ್ತಿರುವ ಸರ್ಕಾರ: ತಾಹಿರ್ ಹುಸೇನ್ ಆರೋಪ

ವಾರ್ತಾಭಾರತಿವಾರ್ತಾಭಾರತಿ18 July 2022 11:39 PM IST
share
ಬೆಲೆ ಏರಿಕೆ ಮಾಡಿ ಸಾರ್ವಜನಿಕರ ಬದುಕು ನರಕವನ್ನಾಗಿಸುತ್ತಿರುವ ಸರ್ಕಾರ: ತಾಹಿರ್ ಹುಸೇನ್ ಆರೋಪ

ಭಟ್ಕಳ: ಇಂದು ದೇಶದಲ್ಲಿ ನಡೆಯುತ್ತಿರುವ ರಾಷ್ಟçಪತಿ ಚುನವಣೆಯ ನಡುವೆಯೂ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳಾದ ಹಾಲು, ಮೊಸರು ಮಜ್ಜಿಗೆ ಮೇಲೆ ಜಿಎಸ್ಟಿ ನಿಗದಿಗೊಳಿಸಿ ಬೆಲೆ ಏರಿಕೆಯನ್ನು ಮಾಡಿದ್ದು, ಸಾರ್ವಜನಿಕರ ಬದುಕನ್ನು ನರಕವನ್ನಾಗಿಸುತ್ತಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಆರೋಪಿಸಿದರು. 

ಅವರು ಸೋಮವಾರ ಇಲ್ಲಿನ ನವಾಯತ್ ಕಾಲೋನಿಯಲ್ಲಿರುವ ವೆಲ್ಫೇರ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. 

ಈಗಾಗಲೆ ಪೆಟ್ರೋಲ್,ಡಿಸೇಲ್ ಮತ್ತಿತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಗಾಲಾಗಿರುವ ದೇಶದ ಜನತೆಗೆ ಈಗ ಸರ್ಕಾರ ಅಗತ್ಯ ವಸ್ತುಗಳ ಸೇವೆಯನ್ನು ಜಿ.ಎಸ್.ಟಿ ವ್ಯಾಪ್ತಿಗೆ ತಂದು ಅವುಗಳ ಬೆಲೆಯು ಏರುವಂತೆ ಮಾಡಿದ್ದು ಇದು ಜನಹಿತ ಕಾಪಾಡುವ ಸರ್ಕಾರವೋ ಅಥವಾ ಜನರನ್ನು ನರಕಕ್ಕೆ ತಳ್ಳುವ ಸರ್ಕಾರವೋ ಎಂದು ಪ್ರಶ್ನಿಸಿದ್ದು ಆರ್ಥಿಕತೆ ಸುಧಾರಣೆಯ ಹೆಸರಲ್ಲಿ ಸರ್ಕಾರ ಜನರ ಬದುಕಿನ ಮೇಲೆ ಪ್ರಹಾರ ನಡೆಸುತ್ತಿರುವುದು ಅತ್ಯಂತ ಖಂಡನೀಯ ಎಂದರು. 

ಭಟ್ಕಳದಲ್ಲಿ ಕಳೆದ 120 ದಿನಗಳಿಂದ ತಮ್ಮ ನ್ಯಾಯುತ ಬೇಡಿಕೆಗಳನ್ನು ಈಡೇರಿಸಲು ಧರಣಿ ಕುಳಿತ ಮೊಗೇರ ಸಮುದಾಯದ ಸಮಸ್ಯೆಗಳನ್ನು ಬಗೆ ಹರಿಸಲು ಸಾಧ್ಯವಾಗದ ಉ.ಕ ಜಿಲ್ಲೆಯ 5 ಶಾಸಕರು, ಓರ್ವ ಸಂಸದ ಮತ್ತೊಬ್ಬ ಮಂತ್ರಿ ಇದ್ದೂ ಇಲ್ಲದಂತಾಗಿದ್ದಾರೆ.

ಪಕ್ಕದ ಉಡುಪಿ ಜಿಲ್ಲೆಗೆ ಬಂದ ಮುಖ್ಯಮಂತ್ರಿಗಳು ಮೊಗೇರ ಸಮುದಾಯದ ಬೇಡಿಕೆಗಳನ್ನು ಎದುರಿಸಲಾಗದೆ ಹಿಂತಿರುಗಿ ಹೋಗಿದ್ದಾರೆ ಅಂದರೆ ಇಲ್ಲಿನ ಬಿಜೆಪಿ ಶಾಸಕರು, ಸಂಸದರು ಏನು ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದ್ದು ಮುಖ್ಯಮಂತ್ರಿಗಳು ಕೂಡಲೆ ಮೊಗೇರ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ನಾವು ಭೇಟಿ ನೀಡಿದ್ದು ಜಿಲ್ಲಾಡಳಿತವು ಸಂತೃಸ್ತರಿಗೆ ಪರಿಹಾರ ಒದಗಿಸಿಕೊಡುವಲ್ಲಿ ವಿಫಲವಾಗಿದೆ. ಇಲ್ಲಿನ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಶಾಸಕರು ಇದಕ್ಕಾಗಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಪ್ರತಿ ವರ್ಷವೂ ಇಲ್ಲಿನ ಜನರು ಪ್ರಕೃತಿ ವಿಕೋಪಕ್ಕೆ ಬಲಿಯಾಗುತ್ತಿದ್ದಾರೆ. ಒಂದಿಷ್ಟು ಜಾಗೃತೆ ವಹಿಸಿ ಮುಂಚೆಯೇ ಕ್ರಮಕೈಗೊಂಡರೆ ಸಾಕಾಷ್ಟು ಅನಾಹುತಗಳನ್ನು ತಡೆಯಬಹುದು. ಆದರೆ ಇಲ್ಲಿನ ಶಾಸಕರು, ಮಂತ್ರಿಗಳು, ಆಡಳಿತ ಎಲ್ಲರ ನಿರ್ಲಕ್ಷತನದಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಅವರಿಗೆ ತಾತ್ಕಾಲಿಕ ಪರಿಹಾರದ ಅಗತ್ಯವಿಲ್ಲ. ಶಾಶ್ವತವಾದ ಪರಿಹಾರವನ್ನು ಸರ್ಕಾರ ಮಾಡಿಕೊಡಬೇಕು ಎಂದು ಅವರು ಪತ್ರಿಕಾಗೋಷ್ಟಿಯಲ್ಲಿ ಆಗ್ರಹಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಸೀಫ್ ಶೇಖ್, ಮುಖಂಡರಾದ ಅಬ್ದುಲ್ ಜಬ್ಬಾರ್ ಅಸದಿ ಮತ್ತು ಸಯ್ಯದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X