Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್‌ ಸರ್ಕಾರದ ಕುರಿತ ಪತ್ರಿಕೆಯ...

ಕಾಂಗ್ರೆಸ್‌ ಸರ್ಕಾರದ ಕುರಿತ ಪತ್ರಿಕೆಯ ವರದಿಗೆ ಬೊಮ್ಮಾಯಿ ಫೋಟೋ ಹಾಕಿದ ಡಿಕೆಶಿ ಬಣ: ಬಿಜೆಪಿ ಆರೋಪ

ವಾರ್ತಾಭಾರತಿವಾರ್ತಾಭಾರತಿ19 July 2022 4:04 PM IST
share
ಕಾಂಗ್ರೆಸ್‌ ಸರ್ಕಾರದ ಕುರಿತ ಪತ್ರಿಕೆಯ ವರದಿಗೆ ಬೊಮ್ಮಾಯಿ ಫೋಟೋ ಹಾಕಿದ ಡಿಕೆಶಿ ಬಣ: ಬಿಜೆಪಿ ಆರೋಪ

ಬೆಂಗಳೂರು: '2017 ರಲ್ಲಿ ಕಾಂಗ್ರೆಸ್‌ ಸರ್ಕಾರದ ಕುರಿತು ಪತ್ರಿಕೆಗಳು ಪ್ರಕಟಿಸಿದ್ದ ವರದಿಗೆ ಬೊಮ್ಮಾಯಿ ಅವರ ಫೋಟೋ ಹಾಕಿ ಡಿಕೆಶಿ ಬಣ ವೈರಲ್‌ ಮಾಡುತ್ತಿದೆ' ಎಂದು ಬಿಜೆಪಿ ಆರೋಪಿಸಿದೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ಕಿಡಿಗಾರಿದೆ. 

'ಕಾಂಗ್ರೆಸ್ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಜಾತ್ರೆಯನ್ನು ಕಾಂಗ್ರೆಸ್‌ ಕಾರ್ಯಕರ್ತರೇ ಮುನ್ನಲೆಗೆ ತಂದಿರುವುದು ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕಲೇ?'ಎಂದು ಪ್ರಶ್ನೆ ಮಾಡಿದೆ. 

ಇದನ್ನೂ ಓದಿ... ಶಾಸಕರ ಖರೀದಿ ವಹಿವಾಟಿನ ಮೇಲೆ GST ವಿಧಿಸುವುದಾದರೆ ಸರ್ಕಾರದ ಆದಾಯ ಸಮಸ್ಯೆಗೆ ಪರಿಹಾರ: ಪ್ರಿಯಾಂಕ್ ಖರ್ಗೆ

'ನಿರ್ಲಜ್ಜತನದ ಮೂಲಕ‌ ಸಾರ್ವಜನಿಕರಿಗೆ ಕಾಂಗ್ರೆಸ್ ತಪ್ಪು ಮಾಹಿತಿ ಹಂಚುತ್ತಿದೆ. "ಲಂಚಗುಳಿತನ : ರಾಜ್ಯಕ್ಕೆ ಅಗ್ರಸ್ಥಾನ" ಎಂದು ಪ್ರಕಟವಾದ ಮಾಧ್ಯಮ ವರದಿಯ ದಿನಾಂಕವನ್ನೂ ಓದಲಾರದಷ್ಟು ದೊಡ್ಡ ದೃಷ್ಟಿದೋಷ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆಯೇ?' ಎಂದು ಹೇಳಿದೆ.

'ಸರ್ಕಾರಿ ಸೇವೆ ಪಡೆಯಲು ಲಂಚಕೊಡುವ ಪದ್ಧತಿ ಪರಿಚಯಿಸಿದ್ದೇ ಕಾಂಗ್ರೆಸ್. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಲಂಚದ ಪ್ರಮಾಣ 65% ಹೆಚ್ಚಳವಾಗಿತ್ತು ಎಂದು ಸಮೀಕ್ಷೆ ಬಹಿರಂಗ ಪಡಿಸಿತ್ತು. ಅಂದರೆ ಸಿದ್ದರಾಮಯ್ಯ ಅವಧಿಯ ಕಾಂಗ್ರೆಸ್‌ ಸರ್ಕಾರ 65% ಸರ್ಕಾರವಾಗಿತ್ತೇ?' ಎಂದು ಬಿಜೆಪಿ ಕುಟುಕಿದೆ. 

2017 ರಲ್ಲಿ ಕಾಂಗ್ರೆಸ್‌ ಸರ್ಕಾರದ ಕುರಿತು ಪತ್ರಿಕೆಗಳು ಪ್ರಕಟಿಸಿದ್ದ ವರದಿಗೆ ಬೊಮ್ಮಾಯಿ ಅವರ ಫೋಟೋ ಹಾಕಿ ಡಿಕೆಶಿ ಬಣ ವೈರಲ್‌ ಮಾಡುತ್ತಿದೆ.

ಕಾಂಗ್ರೆಸ್ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಜಾತ್ರೆಯನ್ನು ಕಾಂಗ್ರೆಸ್‌ ಕಾರ್ಯಕರ್ತರೇ ಮುನ್ನಲೆಗೆ ತಂದಿರುವುದು @siddaramaiah ಅವರನ್ನು ಕಟ್ಟಿಹಾಕಲೇ?#ಭ್ರಷ್ಟಕಾಂಗ್ರೆಸ್‌ pic.twitter.com/LLvsvoBcSs

— BJP Karnataka (@BJP4Karnataka) July 19, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X