Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶ್ರೀಲಂಕಾ ಬಿಕ್ಕಟ್ಟು; ರಾಜಪಕ್ಸ...

ಶ್ರೀಲಂಕಾ ಬಿಕ್ಕಟ್ಟು; ರಾಜಪಕ್ಸ ಉತ್ತರಾಧಿಕಾರಿ ಆಯ್ಕೆಗೆ ಇಂದು ಮತದಾನ

ವಾರ್ತಾಭಾರತಿವಾರ್ತಾಭಾರತಿ20 July 2022 8:32 AM IST
share
ಶ್ರೀಲಂಕಾ ಬಿಕ್ಕಟ್ಟು; ರಾಜಪಕ್ಸ ಉತ್ತರಾಧಿಕಾರಿ ಆಯ್ಕೆಗೆ ಇಂದು ಮತದಾನ

ಕೊಲಂಬೊ: ಗೊಟಬಯ ರಾಜಪಕ್ಸ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಬುಧವಾರ ಶ್ರೀಲಂಕಾ ಸಂಸತ್ತಿನಲ್ಲಿ ಚುನಾವಣೆ ನಡೆಯಲಿದೆ. ದೇಶದ ಆರ್ಥಿಕ ಸಂಕಷ್ಟದ ವಿರುದ್ಧ ಜನ ರೊಚ್ಚಿಗೆದ್ದ ಹಿನ್ನೆಲೆಯಲ್ಲಿ ಕಳೆದ ವಾರ ರಾಜಪಕ್ಸ ದೇಶದಿಂದ ಪಲಾಯನ ಮಾಡಿದ್ದರು.

ತ್ರಿಮುಖ ಸ್ಪರ್ಧೆಯಲ್ಲಿ ವಿಜೇತರಾದವರು ಈಗಾಗಲೇ ಐಎಂಎಫ್ ಜತೆಗೆ ಸಾಲ ಮನ್ನಾ ಮಾಡುವ ಸಂಬಂಧ ಮಾತುಕತೆಯಲ್ಲಿ ತೊಡಗಿರುವ, ದಿವಾಳಿ ದೇಶದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವರು. ದೇಶದಲ್ಲಿ 22 ದಶಲಕ್ಷ ಮಂದಿ ಆಹಾರ, ಇಂಧನ ಮತ್ತು ಔಷಧಗಳ ತೀವ್ರ ಕೊರತೆ ಎದುರಿಸುತ್ತಿದ್ದಾರೆ.

ಆರು ಬಾರಿಯ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅಧ್ಯಕ್ಷ ಹುದ್ದೆಯ ರೇಸ್‍ನ ಮುಂಚೂಣಿಯಲ್ಲಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ. ರಾಜಪಕ್ಸ ರಾಜೀನಾಮೆ ನೀಡಿದ ಬಳಿಕ ಹಂಗಾಮಿ ಅಧ್ಯಕ್ಷರಾಗಿರುವ ಅವರು, ರಾಜಪಕ್ಸ ಅವರ ಸಹಚರ ಎಂಬ ಕಾರಣಕ್ಕೆ ಪ್ರತಿಭಟನಾಕಾರರು ಇವರನ್ನು ತಿರಸ್ಕರಿಸಿದ್ದಾರೆ. ಹಲವು ತಿಂಗಳುಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜಪಕ್ಸ ಕಳೆದ ವಾರ ಸಿಂಗಾಪುರದಿಂದ ತಮ್ಮ ರಾಜೀನಾಮೆಯನ್ನು  ಪ್ರಕಟಿಸಿದ್ದರು.

ವಿಕ್ರಮಸಿಂಘೆ (73), 225 ಸದಸ್ಯರ ಸಂಸತ್ತಿನಲ್ಲಿ ಅತಿಹೆಚ್ಚು ಸ್ಥಾನಗಳನ್ನು ಹೊಂದಿರುವ ರಾಜಪಕ್ಸ ಅವರ ಎಸ್‍ಎಲ್‍ಪಿಪಿಯ ಬೆಂಬಲ ಹೊಂದಿದ್ದಾರೆ. ಹೊಸ ಅಧ್ಯಕ್ಷರ ಆಯ್ಕೆಗೆ ಬುಧವಾರ ರಹಸ್ಯ ಮತದಾನ ನಡೆಯಲಿದೆ ಎಂದು ndtv.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X