Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 7 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು...

7 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕೆಐಟಿ ದರ್ಜೆಗೆ: ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

'ಪ್ರೊ.ಶಡಗೋಪನ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚನೆ, 21 ಕೋಟಿ ರೂ. ಬಿಡುಗಡೆ'

ವಾರ್ತಾಭಾರತಿವಾರ್ತಾಭಾರತಿ20 July 2022 8:27 PM IST
share
7 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕೆಐಟಿ ದರ್ಜೆಗೆ: ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ

ಬೆಂಗಳೂರು, ಜು.20: ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪೈಕಿ ಹಾಸನ, ಹಾವೇರಿ, ಕೆ.ಆರ್.ಪೇಟೆ, ಕಾರವಾರ, ರಾಮನಗರ ಮತ್ತು ತಳಕಲ್‍ನಲ್ಲಿರುವ ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಸೇರಿ ಬೆಂಗಳೂರಿನ ಎಸ್.ಕೆ.ಎಸ್.ಜೆ.ಐ.ಟಿ. ಕಾಲೇಜನ್ನು ‘ಕರ್ನಾಟಕ ಇನ್ಸ್‍ಟಿಟ್ಯೂಟ್ ಆಫ್ ಟೆಕ್ನಾಲಜಿ'(ಕೆಐಟಿ) ದರ್ಜೆಗೇರಿಸಲು ಪ್ರೊ.ಶಡಗೋಪನ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಮೊದಲ ಹಂತದಲ್ಲಿ ಹೆಚ್ಚಿನ ಬೇಡಿಕೆ ಮತ್ತು ಉದ್ಯೋಗಾವಕಾಶ ಇರುವ ತಲಾ 2 ವಿಭಾಗಗಳನ್ನು ಐಐಟಿ ಮಾದರಿಯಲ್ಲಿ ಕೆಐಟಿ ಆಗಿ ಬೆಳೆಸಲಾಗುವುದು. ಸಂಶೋಧನೆ, ನಾವೀನ್ಯತೆ ಮತ್ತು ಅತ್ಯುನ್ನತ ಗುಣಮಟ್ಟದ ಶಿಕ್ಷಣಕ್ಕೆ ಸರಕಾರ ಉತ್ತೇಜನ ನೀಡುತ್ತಿದೆ. ಇದಕ್ಕಾಗಿ ವಿದೇಶದ ಶ್ರೇಷ್ಠ ವಿಶ್ವವಿದ್ಯಾಲಯಗಳೊಂದಿಗೆ ಸಹಭಾಗಿತ್ವ ಒಡಂಬಡಿಕೆಗಳನ್ನು ಈ ಕಾಲೇಜುಗಳು ಮಾಡಿಕೊಳ್ಳಲಿವೆ. ಈ ಮೂಲಕ ಇವುಗಳನ್ನು ಅಂತರ್‍ರಾಷ್ಟ್ರೀಯ ಉತ್ಕೃಷ್ಟತಾ ಕೇಂದ್ರಗಳನ್ನಾಗಿ ಮಾಡಲಾಗುವುದು ಎಂದು ವಿವರಿಸಿದ್ದಾರೆ.

ಈ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು 95 ಕೋಟಿ ರೂ. ಅಗತ್ಯವಿದ್ದು,  ಈಗಾಗಲೇ 21 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕಾರ್ಯಪಡೆಯು ಈ ಕಾಲೇಜುಗಳ ಉನ್ನತೀಕರಣಕ್ಕೆ ಎರಡು ತಿಂಗಳಲ್ಲಿ ವಿಸ್ತøತ ಯೋಜನಾ ವರದಿ ಸಲ್ಲಿಸಲಿದೆ. ಅಲ್ಲದೆ, ಈ ಕಾಲೇಜುಗಳಲ್ಲಿ ಮುಂದಿನ 5 ವರ್ಷಗಳಲ್ಲಿ ಕೈಗೊಳ್ಳಬಹುದಾದ ಶೈಕ್ಷಣಿಕ ಚಟುವಟಿಕೆಗಳನ್ನು ಸೂಚಿಸಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ಪರಿಣತರಾದ ಪ್ರೊ.ಎಲ್.ಎಸ್ ಗಣೇಶ್, ಪ್ರೊ.ಸಿ. ರಾಜೇಂದ್ರ, ಪ್ರೊ. ರಾಮಗೋಪಾಲ್ ರಾವ್, ಪ್ರೊ. ಚಕ್ರವರ್ತಿ, ಪ್ರೊ.ಮಣೀಂದ್ರ ಅಗರವಾಲ್ ಮತ್ತು ಪ್ರೊ. ವೈ. ನರಹರಿ ಅವರು ಈ ಕಾರ್ಯಪಡೆಯ ಸದಸ್ಯರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X