Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನಗಣತಿ ದತ್ತಾಂಶವನ್ನು ಎನ್‌ಸಿಆರ್...

ಜನಗಣತಿ ದತ್ತಾಂಶವನ್ನು ಎನ್‌ಸಿಆರ್ ಸಿದ್ಧಪಡಿಸಲು ಬಳಸುವಂತಿಲ್ಲ:ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ20 July 2022 9:28 PM IST
share
ಜನಗಣತಿ ದತ್ತಾಂಶವನ್ನು ಎನ್‌ಸಿಆರ್ ಸಿದ್ಧಪಡಿಸಲು ಬಳಸುವಂತಿಲ್ಲ:ಕೇಂದ್ರ

ಹೊಸದಿಲ್ಲಿ,ಜು.20: ಜನಗಣತಿಯನ್ನು ನಡೆಸಿದಾಗ ಅದರ ದತ್ತಾಂಶಗಳನ್ನು ಎನ್‌ಸಿಆರ್ ಸೇರಿದಂತೆ ಇತರ ಯಾವುದೇ ದತ್ತಾಂಶ ಕೋಶವನ್ನು ಸಿದ್ಧಪಡಿಸಲು ಬಳಸುವಂತಿಲ್ಲ ಎಂದು ಸಹಾಯಕ ಗೃಹಸಚಿವ ನಿತ್ಯಾನಂದ ರಾಯ್ ಅವರು ಬುಧವಾರ ರಾಜ್ಯಸಭೆಯಲ್ಲಿ ತಿಳಿಸಿದರು. ಅಸ್ಸಾಮಿನಲ್ಲಿ ಮೊದಲು ನಡೆದ ಎನ್‌ಆರ್‌ಸಿ ಪ್ರಕ್ರಿಯೆಯು ಭಾರತದಲ್ಲಿ ಅಕ್ರಮವಾಗಿ ವಾಸವಾಗಿರುವ ವಿದೇಶಿಯರನ್ನು ಗುರುತಿಸುವ ಮತ್ತು ಅವರನ್ನು ಗಡಿಪಾರುಗೊಳಿಸುವ ಉದ್ದೇಶವನ್ನು ಹೊಂದಿದೆ.

2021ರಲ್ಲಿಯೇ ಜನಗಣತಿ ನಡೆಯಬೇಕಿತ್ತಾದರೂ ಕೋವಿಡ್ ಸಾಂಕ್ರಾಮಿಕದಿಂದಾಗಿ ವಿಳಂಬಗೊಂಡಿದೆ. ಅದು ಯಾವಾಗ ನಡೆಯುತ್ತದೆ ಎನ್ನುವುದು ಗೊತ್ತಿಲ್ಲ ಎಂದು NDTV.com ವರದಿ ಮಾಡಿದೆ.

ರಾಜಸ್ಥಾನದ ಬಿಜೆಪಿ ಸಂಸದ ಕಿರೋಡಿ ಲಾಲ ಮೀನಾ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ರಾಯ್,1948ರ ಜನಗಣತಿ ಕಾಯ್ದೆಯಡಿ ಸಂಗ್ರಹಿಸಲಾಗುವ ವ್ಯಕ್ತಿಗತ ದತ್ತಾಂಶವನ್ನು ಬಹಿರಂಗಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ವಿವಿಧ ಆಡಳಿತಾತ್ಮಕ ಹಂತಗಳಲ್ಲಿ ಒಟ್ಟುಗೂಡಿದ ಜನಗಣತಿ ದತ್ತಾಂಶವನ್ನು ಮಾತ್ರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

 ಜನಗಣತಿಯನ್ನು ಮೊದಲ ಬಾರಿಗೆ ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ನಡೆಸಲಾಗುವುದು ಮತ್ತು ಸ್ವಯಂ-ಎಣಿಕೆಯ ವೈಶಿಷ್ಟವನ್ನು ಒಳಗೊಂಡಿರಲಿದೆ. ದತ್ತಾಂಶ ಸಂಗ್ರಹಕ್ಕಾಗಿ ಮೊಬೈಲ್ ಆ್ಯಪ್‌ಗಳು ಹಾಗೂ ವಿವಿಧ ಸಂಬಂಧಿತ ಚಟುವಟಿಕೆಗಳ ನಿರ್ವಹಣೆ ಮತ್ತು ಮೇಲ್ವಿಚಾರಣೆಗಾಗಿ ಜನಗಣತಿ ಪೋರ್ಟಲ್ ಅನ್ನು ಅಭಿವೃದ್ಧಿಗೊಳಿಸಲಾಗಿದೆ ಎಂದೂ ರಾಯ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X