Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಪ್ರಥಮ ಬಾರಿಗೆ ಭಾರತದಲ್ಲಿ ಫೇಸ್‌ಬುಕ್...

ಪ್ರಪ್ರಥಮ ಬಾರಿಗೆ ಭಾರತದಲ್ಲಿ ಫೇಸ್‌ಬುಕ್ ಬಳಕೆದಾರರ ಸಂಖ್ಯೆಯಲ್ಲಿ ಕುಸಿತ !

ವಾರ್ತಾಭಾರತಿವಾರ್ತಾಭಾರತಿ21 July 2022 11:15 PM IST
share
ಪ್ರಪ್ರಥಮ ಬಾರಿಗೆ ಭಾರತದಲ್ಲಿ ಫೇಸ್‌ಬುಕ್ ಬಳಕೆದಾರರ ಸಂಖ್ಯೆಯಲ್ಲಿ ಕುಸಿತ !

ಹೊಸದಿಲ್ಲಿ, ಮಾ. 20:   ಭಾರತದಲ್ಲಿ ಇದೇ ಮೊತ್ತ ಮೊದಲ ಬಾರಿಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ತ್ರೈಮಾಸಿಕ ಬಳಕೆದಾರರ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದೆ. ಮೊಬೈಲ್ ಡಾಟಾ ದರದಲ್ಲಿ ಏರಿಕೆಯುಂಟಾಗಿರುವುದು, ಭಾರತದಲ್ಲಿ ಫೇಸ್‌ಬುಕ್‌ನ ಬೆಳವಣಿಗೆ ಕುಂಠಿತಗೊಂಡಿದೆಯೆಂದು ಅದರ ಮಾತೃ ಸಂಸ್ಥೆಯಾದ ಮೆಟಾದ ಹಣಕಾಸು ವಿಭಾಗದ ವರಿಷ್ಠರು ತಿಳಿಸಿದ್ದಾರೆ.

ಹಲವಾರು ಮಹಿಳಾ ಬಳಕೆದಾರರು, ತಮ್ಮ ಸುರಕ್ಷತೆ ಹಾಗೂ ಖಾಸಗಿತನದ ಕುರಿತ ಆತಂಕದಿಂದಾಗಿ ಪುರುಷ ಬಾಹುಳ್ಯದ ಈ ಸಾಮಾಜಿಕ ಜಾಲತಾಣದಿಂದ ದೂರಸರಿದಿದ್ದಾರೆಂದು ವರದಿ ತಿಳಿಸಿದೆ.  2021ರ ಅಂತ್ಯದವರೆಗೆ ಕಳೆದ ಎರಡು ವರ್ಷಗಳಲ್ಲಿ ಭಾರತದಲ್ಲಿ ಫೇಸ್‌ಬುಕ್‌ನ ವ್ಯವಹಾರಗಳ ಕುರಿತ ಮೆಟಾ ರಿಸರ್ಚ್‌ಸಂಸ್ಥೆ ನಡೆಸಿದ ಅಧ್ಯಯನದಿಂದ ಈ ವಿಷಯಗಳು ಬೆಳಕಿಗೆ ಬಂದಿವೆ.

ಸುರಕ್ಷತೆಯ ಕೊರತೆ ಹಾಗೂ ಅನಪೇಕ್ಷಣೀಯವಾದ ಸಂಪರ್ಕದ ಕುರಿತ ಕಳವಳದಿಂದಾಗಿ ಗಣನೀಯ ಸಂಖ್ಯೆಯ ಮಹಿಳೆಯರನ್ನು ಫೇಸ್‌ಬುಕ್ ಬಳಸಲು ಹಿಂಜರಿಯುವಂತೆ ಮಾಡಿದೆ ಎಂದು ಅಧ್ಯಯನ ವರದಿ ತಿಳಿಸಿದೆಯೆಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ಮಹಿಳೆಯರನ್ನು ಕಡೆಗಣಿಸಿ,ಭಾರತದಲ್ಲಿ ಮೆಟಾ ಯಶಸ್ವಿಯಾಗಲು ಸಾಧ್ಯವಿಲ್ಲವಂದು ವರದಿ ತಿಳಿಸಿದೆ.

ಫೇಸ್‌ಬುಕ್‌ನಲ್ಲಿ ಪ್ರಕಟವಾಗುವ ನಗ್ನತೆಯ ದೃಶ್ಯಗಳು, ಆ್ಯಪ್‌ನ ವಿನ್ಯಾಸದಲ್ಲಿ ಸಂಕೀರ್ಣತೆ, ಸ್ಥಳೀಯ ಭಾಷೆ ಹಾಗೂ ಸಾಕ್ಷರತೆಯ ಅಡೆತಡೆಗಳು ಹಾಗೂ ವಿಡಿಯೋ  ಆಧಾರಿತ ವಿಷಯಗಳನ್ನು ಬಯಸುವಂತ ಹ ಇಂಟರ್‌ನೆಟ್ ಬಳಕೆದಾರರು ಫೇಸ್‌ಬುಕ್ ಬಗ್ಗೆ ನಿರಾಸಕ್ತಿ ವಹಿಸಿರುವುದು ಭಾರತದಲ್ಲಿ ಈ ಸಾಮಾಜಿಕ ಜಾಲತಾಣದ  ಬಳಕೆ ಕುಂಠಿತವಾಗಲು ಇತರ ಕೆಲವು ಕಾರಣಗಳಾಗಿವೆ ಎಂದು  ವರದಿ ತಿಳಿಸಿದೆ. ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದ ಸಮೀಕ್ಷೆಯನ್ನು ಅಧರಿಸಿ  ಮೆಟಾ ಈ ಅಧ್ಯಯನ ವರದಿಯನ್ನು ತಯಾರಿಸಿದೆ.

ಕಳೆದ ವರ್ಷದಿಂದ ಫೇಸ್‌ಬುಕ್‌ನ ಬೆಳವಣಿಗೆ ಕುಂಠಿತವಾಗಿದೆ.140 ಕೋಟಿ ಜನಸಂಖ್ಯೆಯಿರುವ ಭಾರತ ದೇಶದಲ್ಲಿ ಕಳೆದ ಆರು ತಿಂಗಳುಗಳಲ್ಲಿ ಫೇಸ್‌ಬುಕ್ ಕೆಲವು ಲಕ್ಷ ಬಳಕೆದಾರರನ್ನು ಮಾತ್ರವೇ ಸೇರ್ಪಡೆಗೊಳಿಸುವಲ್ಲಿ ಸಫಲವಾಗಿತ್ತು. ಈ ಮಟ್ಟಿಗೆ ಫೇಸ್‌ಬುಕ್‌ನ ಸೋದರ ಆ್ಯಪ್‌ಗಳಾದ  ವಾಟ್ಸ್‌ಆಪ್ ಹಾಗೂ ಇನ್‌ಸ್ಟಾಗ್ರಾಂ ಗಣನೀಯ ಬೆಳವಣಿಗೆಯನ್ನು ದಾಖಲಿಸಿದೆ. ಭಾರತದಲ್ಲಿ ಫೇಸ್‌ಬುಕ್ ಸಾಮಾಜಿಕ ಜಾಲತಾಣವು ಇಂಟರ್‌ನೆಟ್ ಹಾಗೂ ಇತರ  ಆ್ಯಪ್‌ಗಳಿಗಿಂತ ಕಡಿಮೆ ಬೆಳವಣಿಗೆಯನ್ನು ದಾಖಲಿಸಿದೆಯೆಂದು ಮೆಟಾ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X