Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದ...

ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರಿಗೆ ದೊರೆಯಲಿರುವ ವೇತನ, ಸೌಲಭ್ಯಗಳೇನು?

ಇಲ್ಲಿದೆ ಸಂಪೂರ್ಣ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ22 July 2022 11:59 AM IST
share
ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರಿಗೆ ದೊರೆಯಲಿರುವ ವೇತನ, ಸೌಲಭ್ಯಗಳೇನು?

ಹೊಸದಿಲ್ಲಿ: ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ವಿಪಕ್ಷಗಳ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಸೋಲಿಸಿ ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿದ್ದಾರೆ. ಭಾರತದ 15ನೇ ರಾಷ್ಟ್ರಪತಿಯಾಗಲಿರುವ ಮುರ್ಮು ಅವರು ದೇಶದ ಆದಿವಾಸಿ ಜನಾಂಗದಿಂದ ಆಯ್ಕೆಯಾದ ಮೊದಲ ರಾಷ್ಟ್ರಪತಿ ಹಾಗೂ ಪ್ರತಿಭಾ ಪಾಟೀಲ್ ನಂತರ ಎರಡನೇ ಮಹಿಳಾ ರಾಷ್ಟ್ರಪತಿ ಆಗಿದ್ದಾರೆ.

ರಾಷ್ಟ್ರಪತಿ ವೇತನವೆಷ್ಟು?

ದ್ರೌಪದಿ ಮುರ್ಮು ನೂತನ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಆಕೆಯ ಮಾಸಿಕ ವೇತನ ರೂ 5 ಲಕ್ಷ ಆಗಲಿದೆ. ರಾಷ್ಟ್ರಪತಿಗಳ ವೇತನವನ್ನು ರೂ 1.5 ಲಕ್ಷದಿಂದ ರೂ 5 ಲಕ್ಷಕ್ಕೆ 2018ರಲ್ಲಿ ಏರಿಸಲಾಗಿತ್ತು.

ಭಾರತದ ರಾಷ್ಟ್ರಪತಿಯ ಅಧಿಕೃತ ನಿವಾಸವಾಗಿರುವ ರಾಷ್ಟ್ರಪತಿ ಭವನವು 340 ಕೊಠಡಿಗಳನ್ನು ಹೊಂದಿದೆ. ರಾಷ್ಟ್ರಪತಿಗಳು ಬಳಸುವ ಕಾರು ಬುಲೆಟ್ ಪ್ರೂಫ್ ಹಾಗೂ ಶಾಕ್ ಪ್ರೂಫ್ ಆಗಿದ್ದು ಅದಕ್ಕೆ ಲೈಸನ್ಸ್ ಪ್ಲೇಟ್ ಇರುವುದರಿಲ್ಲ. ಈಗಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮರ್ಸಿಡಿಸ್ ಮೇಬಾಚ್ ಎಸ್600 ಪುಲ್ಲ್ಮನ್ ಗಾರ್ಡ್ ಬಳಸುತ್ತಿದ್ದು ಇದು ಬುಲೆಟ್, ಬಾಂಬ್, ಗ್ಯಾಸ್ ದಾಳಿ ನಿರೋಧಕವಾಗಿದೆ.

ಭಾರತದಲ್ಲಿರಾಷ್ಟ್ರಪತಿಯೊಬ್ಬರು ನಿವೃತ್ತರಾದ ನಂತರ ಅವರಿಗೆ ಕನಿಷ್ಠ ರೂ 1.5 ಲಕ್ಷ ಪಿಂಚಣಿ ದೊರೆಯಲಿದ್ದು ಅವರ ಪತಿ ಅಥವಾ ಪತ್ನಿಗೆ ಮಾಸಿಕ ರೂ 30,000 ದೊರೆಯುತ್ತದೆ. ವಾಸಿಸಲು ಬಾಡಿಗೆ ರಹಿತ ಮನೆಯೂ ಅವರಿಗೆ ದೊರೆಯುತ್ತದೆಯಲ್ಲದೆ ಅವರು ಗರಿಷ್ಠ ಐದು ಮಂದಿ ಉದ್ಯೋಗಿಗಳನ್ನೂ ಹೊಂದಬಹುದಾಗಿದೆ.

ವೆಕೇಶನ್ ರಿಟ್ರೀಟ್

ಭಾರತದ ರಾಷ್ಟ್ರಪತಿಗೆ ಶಿಮ್ಲಾದ ಮಶೋಬ್ರದಲ್ಲಿರುವ ದಿ ರಿಟ್ರೀಟ್ ಬಿಲ್ಡಿಂಗ್ ಮತ್ತು ಹೈದರಾಬಾದ್‍ನ ಬೊಲರುಂನಲ್ಲಿರುವ ರಾಷ್ಟ್ರಪತಿ ನಿಲಯಂ ಎಂಬ ಎರಡು ರಜಾಕಾಲದ ಸ್ಥಳಗಳಿದ್ದು ಇಲ್ಲಿ ರಾಷ್ಟ್ರಪತಿ ವರ್ಷಕ್ಕೆ ಕನಿಷ್ಠ ಒಂದು ಬಾರಿ ಆಗಮಿಸುತ್ತಾರೆ.

ಶಿಮ್ಲಾದಲ್ಲಿರುವ ರಿಟ್ರೀಟ್ ಬಿಲ್ಡಿಂಗ್ ಸಂಪೂರ್ಣವಾಗಿ ಮರದಿಂದ ನಿರ್ಮಿತವಾಗಿದ್ದು 10,628 ಚದರ ಅಡಿ ವಿಸ್ತೀರ್ಣ ಹೊಂದಿದೆ. ಹೈದರಾಬಾದ್‍ನ ರಾಷ್ಟ್ರಪತಿ ನಿಲಯಂ ಅನ್ನು ಸ್ವಾತಂತ್ರ್ಯಾನಂತರ ಹೈದರಾಬಾದ್‍ನ ನಿಜಾಮ್ ಅವರಿಂದ ಪಡೆಯಲಾಗಿದ್ದು ಒಂದು ಅಂತಸ್ತಿನ ಈ ಕಟ್ಟಡದಲ್ಲಿ 11 ಕೊಠಡಿಗಳಿದ್ದು  ಒಟ್ಟು 90 ಎಕರೆ ವಿಸ್ತೀರ್ಣ ಸ್ಥಳದಲ್ಲಿ ಈ ಕಟ್ಟಡವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X