Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ; ಶಕ್ತಿ...

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ; ಶಕ್ತಿ ರೆಸಿಡೆನ್ಶಿಯಲ್, ಲೂರ್ಡ್ಸ್ ಸೆಂಟ್ರಲ್, ಎಕ್ಕೂರು ಶಾಲೆಗೆ ಶೇ.100 ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ22 July 2022 11:25 PM IST
share
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ; ಶಕ್ತಿ ರೆಸಿಡೆನ್ಶಿಯಲ್, ಲೂರ್ಡ್ಸ್ ಸೆಂಟ್ರಲ್, ಎಕ್ಕೂರು ಶಾಲೆಗೆ ಶೇ.100 ಫಲಿತಾಂಶ

ಮಂಗಳೂರು: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಮೊದಲ ಬ್ಯಾಚ್‌ನ ಸಿಬಿಎಸ್‌ಇ ೧೦ನೇ ತರಗತಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದಾರೆ.

39 ವಿದ್ಯಾರ್ಥಿಗಳ ಪೈಕಿ 7 ಮಂದಿ ವಿಶೇಷ ಶ್ರೇಣಿ ಹಾಗೂ ೨೭ ಮಂದಿ ಪ್ರಥಮ ಶ್ರೇಣಿ, ೫ ಮಂದಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ರೋಹಿತ್ ಕಲ್ಲೂರಾಯ 500 ರಲ್ಲಿ 482, ಶುಕ್ಲ ಎಚ್.ಸಿ, 500ರಲ್ಲಿ 465, ಸಿದ್ದಾಂತ್ ಜೀವನ್ ಆಚಾರ್ ೪೫೭, ಗುರುದೇವ್ ೪೫೫, ಸೃಷ್ಟಿ ಸಂದೀಪ್ ಚಂಚರ್ ೪೪೬, ಚಿರಂತನಾಡಿ ಎಂ. ೪೪೩, ಚಿನ್ಮಯಿ ಭಟ್ ೪೩೩ ಅಂಕ ಪಡೆಯುವ ಮೂಲಕ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ.

*ತೇರ್ಗಡೆಯಾಗಿರುವ ವಿದ್ಯಾರ್ಥಿಗಳನ್ನು ಆಡಳಿತಾಧಿಕಾರಿ ಡಾ.ಕೆ.ಸಿ.ನಾಕ್, ಕಾರ್ಯದರ್ಶಿ ಸಂಜೀತ್ ನಾಕ್, ಪ್ರಧಾನ ಸಲಹೆಗಾರ ರಮೇಶ ಕೆ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ. ಅಭಿನಂದಿಸಿದ್ದಾರೆ.

ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿಯ ಪರೀಕ್ಷೆಯಲ್ಲಿ ನಗರದ ಲೂರ್ಡ್ಸ್ ಸೆಂಟ್ರಲ್ ಶಾಲೆಯು ಶೇ.100 ಫಲಿತಾಂಶ ದಾಖಲಿಸಿದೆ.

೧೫೧ ವಿದ್ಯಾರ್ಥಿಗಳಲ್ಲಿ ೯೮ ಮಂದಿ ವಿಶಿಷ್ಟ ಶ್ರೇಣಿಯಲ್ಲಿ, ೩೯ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಅಡಿನ್ ರಿಯಾನ್ ಡಿಕೋಸ್ಟ ೪೯೧ (ಶೇ.೯೮.೨) ಅ೦ಕ ಗಳಿಸಿ ಶಾಲೆಗೆ ಪ್ರಥಮ, ಸ್ರಿಸ್ತಿರಾ ಮುಖರ್ಜಿ ೪೯೦ (ಶೇ.೯೮) ದ್ವಿತೀಯ, ರೈಸಲ್ ನೆವಾ ಡಿಸಿಲ್ವಾ ೪೮೭ (ಶೇ.೯೭.೪) ತೃತಿಯ ಸ್ಥಾನ ತಂದಿದ್ದಾರೆ ಎಂದು ಪ್ರಾಂಶುಪಾಲ ವಂ.ಫಾ. ರೋಬರ್ಟ್ ಡಿಸೋಜ ತಿಳಿಸಿದ್ದಾರೆ.

ಎಕ್ಕೂರು ಕೇಂದ್ರೀಯ ವಿದ್ಯಾಲಯಕ್ಕೆ ಶೇ.100 ಫಲಿತಾಂಶ

ನಗರದ ಎಕ್ಕೂರಿನ ಕೇಂದ್ರೀಯ ವಿದ್ಯಾಲಯ (ನಂ.೨) ೨೦೨೧-೨೨ನೆ ಶೈಕ್ಷಣಿಕ ವರ್ಷದ ೧೦ನೆ ಮತ್ತು ೧೨ನೆ ತರಗತಿಯ ಪರೀಕ್ಷೆಯಲ್ಲಿ ಶೇ. ೧೦೦ ಫಲಿತಾಂಶ ದಾಖಲಿಸಿದೆ.

೧೨ನೆ ತರಗತಿಯ ಒಬ್ಬ ವಿದ್ಯಾರ್ಥಿ ಶೇ.೯೨.೪ದೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ೧೦ನೆ ತರಗತಿಯ ೭೫ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ ೧೧ ಮಂದಿ ಶೇ.೯೦ಕ್ಕೂ ಹೆಚ್ಚಿನ ಅಂಕ ಗಳಿಸಿದ್ದಾರೆ. ವಿಸ್ಮಿತ್ ಶೆಟ್ಟಿ ಶೇ. ೯೭ ಅಂಕದಿಂದ ಪ್ರಥಮ ಸ್ಥಾನಗಳಿಸಿದ್ದಾನೆ ಎಂದು ಪ್ರಾಂಶುಪಾಲ ಎನ್.ಎಸ್. ಯಾದವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

*ಸಿಬಿಎಸ್‌ಇ ೧೦ನೆ ತರಗತಿಯ ಪರೀಕ್ಷೆಯಲ್ಲಿ ಪಣಂಬೂರು ಕೇಂದ್ರೀಯ ವಿದ್ಯಾಲಯವು ಶೇ.೧೦೦ ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ ೧೨೮ ವಿದ್ಯಾರ್ಥಿಗಳ ಪೈಕಿ ೯೪ ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಎಸ್. ಬಾಲಯಾಮಿನಿ ಶೇ.೯೮.೪, ರಕ್ಷಾ ಎನ್‌ಎಸ್ ಶೇ.೯೮.೪, ಶ್ವೇತಾ ಕೆ. ಶೇ.೯೮.೨, ಶಿವಾನಿ ಬಿ. ಶೇ.೯೮.೨ ಫಲಿತಾಂಶ ದಾಖಲಿಸಿದ್ದಾರೆ.

ಸಿಬಿಎಸ್‌ಇ ೧೨ನೆ ತರಗತಿಯ ಪರೀಕ್ಷೆಯಲ್ಲಿ ಪಣಂಬೂರು ಕೇಂದ್ರೀಯ ವಿದ್ಯಾಲಯವು ಶೇ.೯೩.೮ ಫಲಿತಾಂಶ ದಾಖಲಿಸಿದೆ.

ಪರೀಕ್ಷೆ ಬರೆದ ೬೫ ವಿದ್ಯಾರ್ಥಿಗಳ ಪೈಕಿ ೬೧ ಮಂದಿ ತೇರ್ಗಡೆ ಹೊಂದಿದ್ದಾರೆ. ಅದರಲ್ಲಿ ೩೨ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಶ್ರೇಯಸ್ ಕುಮಾರ್ ಪಿಎನ್ ಶೇ.೯೬.೪ ಮತ್ತು ಅಕ್ಷಯಾ ಶೇ.೯೪.೬ ಹಾಗೂ ರಕ್ಷಾ ಶೇ. ೯೪ ಫಲಿತಾಂಶ ದಾಖಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X