Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಡಿಯೂರಪ್ಪನವರ ಶಾಪ ಈಶ್ವರಪ್ಪನವರಿಗೆ...

ಯಡಿಯೂರಪ್ಪನವರ ಶಾಪ ಈಶ್ವರಪ್ಪನವರಿಗೆ ತಟ್ಟುತ್ತದೆ: ಬೇಳೂರು ಗೋಪಾಲಕೃಷ್ಣ

ವಾರ್ತಾಭಾರತಿವಾರ್ತಾಭಾರತಿ23 July 2022 11:11 PM IST
share
ಯಡಿಯೂರಪ್ಪನವರ ಶಾಪ ಈಶ್ವರಪ್ಪನವರಿಗೆ ತಟ್ಟುತ್ತದೆ: ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ, ಜು.23: ''ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪಗೆ ಕ್ಲಿನ್ ಚಿಟ್ ಸಿಕ್ಕಿರುವುದು ಹಾಸ್ಯಾಸ್ಪದ.ಇದು ಮೊದಲೇ ಗೊತ್ತಿದ್ದ ವಿಚಾರ. ರಾಜ್ಯ ಸರ್ಕಾರ ಯಾವುದೇ ತನಿಖೆಯನ್ನು ಪೊಲೀಸ್ ಇಲಾಖೆಗೆ ಕೊಟ್ರೆ ಸರ್ಕಾರದ ಪರವಾಗಿ ಮಾಡುತ್ತೆ'' ಎಂದು  ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ  ಆರೋಪಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,ಮುಖ್ಯಮಂತ್ರಿ ಪದೇ ಪದೇ ಹೇಳುತ್ತಿದ್ದರು. ಈಶ್ವರಪ್ಪನವರು ಈ ಕೇಸ್ ನಿಂದ ಪಾರಾಗುತ್ತಾರೆ ಎಂದು. ಅವರ ಆಶೀರ್ವಾದದಂತೆ ಈಶ್ವರಪ್ಪನವರು ಬಚಾವಾಗಿದ್ದಾರೆ ನಿಜ. ಆದರೆ, ಅವರ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಈಶ್ವರಪ್ಪನವರಿಗೆ ಈ ಕಂಟಕ ತಪ್ಪಿದ್ದಲ್ಲ. ಅವರು ಹೈಕೋರ್ಟ್ ಮೊರೆ ಹೋಗುತ್ತಾರೆ ಎಂದರು.

ಮಾಜಿ ಸಿಎಂ ಯಡಿಯೂರಪ್ಪ ರಾಜಕಿಯ ನಿವೃತ್ತಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,ಅವರ ಪಕ್ಷದವರೆ ಮುಂದಿನ ಚುನಾವಣೆಯಲ್ಲಿ ಈಶ್ವರಪ್ಪನವರಿಗೆ ಹೊಂಡಾ ತೋಡುತ್ತಾರೆ ಎಂದ ಅವರು,ಕಣ್ಣೀರಿಡುತ್ತಲೇ ಬಿಎಸ್ ವೈ ಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದರು. ಬಿಎಸ್ ವೈ ಕುಟುಂಬವನ್ನ ತೆಗೆಯಲು ಕೆ.ಎಸ್ ಈಶ್ವರಪ್ಪ, ಬಿ.ಎಲ್ ಸಂತೋಷ್, ಸಿಟಿ ರವಿ. ಪ್ರಹ್ಲಾದ್ ಜೋಷಿ ಹೊರಟಿದ್ದಾರೆ. ಯಡಿಯೂರಪ್ಪನವರ ಶಾಪ ಈ ಚುನಾವಣೆಯಲ್ಲಿ ಈಶ್ವರಪ್ಪನವರಿಗೆ ತಟ್ಟುತ್ತೆ. ಯಡಿಯೂರಪ್ಪ ನವರಿಗೆ ಬಿಜೆಪಿ ಪಕ್ಷ ಸಾಕಷ್ಟು ತೊಂದರೆಕೊಟ್ಟಿದೆ. ಹಾಗಾಗಿ ಯಡಿಯೂರಪ್ಪನವರ ಶಾಪ ಈಶ್ವರಪ್ಪನವರಿಗೆ ತಟ್ಟಲಿದೆ ಎಂದರು.

ಇನ್ನೂ ಜಿಲ್ಲಾ ಉಸ್ತುವಾರಿ ಮಂತ್ರಿಯವರ ಭೇಟಿಯ ಬಗ್ಗೆ ಮಾತನಾಡಿದ ಬೇಳೂರು, ಈ ವರ್ಷ ಮಳೆ ಹಾನಿಗೊಳಗಾದ ಮನೆಗಳ ಮಾಲೀಕರು ಪರಿಹಾರಕ್ಕಾಗಿ ಎದುರು ನೋಡುತ್ತಿದ್ದಾರೆ. ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಕೂಡಲೇ ಪರಿಹಾರ ನೀಡಬೇಕು. ಒಂದು ವಾರ ಇಲ್ಲೆ ಇದ್ದು ಸಚಿವರು ಸಮಸ್ಯೆಗಳನ್ನು ಆಲಿಸಬೇಕಿತ್ತು. ಆದರೆ ಉಸ್ತುವಾರಿ ಸಚಿವರು ಹಾಗೆ ಮಾಡಿಲ್ಲ ಇದು ಸರಿಯಾದ ನಡೆಯಲ್ಲ ಎಂದರು.

'ಪೊಲೀಸ್ ಸ್ಟೇಷನ್‌ಗಳು ಬಿಜೆಪಿ ಕಚೇರಿ': ಉಳಿದಂತೆ ಮಲೆನಾಡು ಅಭಿವೃದ್ಧಿ ಮಂಡಳಿಯಲ್ಲಿ ನಡೆದ ಗಲಾಟೆ ಸಂಬಂಧ ಮಾತನಾಡಿದ ಬೇಳೂರು,ಜಿಲ್ಲೆಯ ಪೊಲೀಸ್ ಠಾಣೆಗಳು ಬಿಜೆಪಿ ಕಚೇರಿಗಳಾಗಿವೆ, ಪೊಲೀಸರು ಬಿಜೆಪಿ ಏಜೆಂಟರ್ ಗಳಾಗಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ವಕ್ತಾರ ರಮೇಶ್ ಶಂಕರಘಟ್ಟ, ವೈ.ಹೆಚ್ ನಾಗರಾಜ್,ಪಿ.ಒ. ಶಿವಕುಮಾರ್, ಸೋಮಶೇಖರ್, ವಿಜಯಲಕ್ಷ್ಮಿ ಪಾಟೀಲ್ ಮುಂತಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X