Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇಘಾಲಯ ಬಿಜೆಪಿ ಮುಖಂಡನ ರೆಸಾರ್ಟ್ ಮೇಲೆ...

ಮೇಘಾಲಯ ಬಿಜೆಪಿ ಮುಖಂಡನ ರೆಸಾರ್ಟ್ ಮೇಲೆ ದಾಳಿ; ವೇಶ್ಯಾಗೃಹ ಎಂದ ಪೊಲೀಸರು!

73 ಮಂದಿ ಸೆರೆ

ವಾರ್ತಾಭಾರತಿವಾರ್ತಾಭಾರತಿ24 July 2022 8:35 AM IST
share
ಮೇಘಾಲಯ ಬಿಜೆಪಿ ಮುಖಂಡನ ರೆಸಾರ್ಟ್ ಮೇಲೆ ದಾಳಿ; ವೇಶ್ಯಾಗೃಹ ಎಂದ ಪೊಲೀಸರು!

ಗುವಾಹತಿ: ಅನೈತಿಕ ಕಳ್ಳಸಾಗಾಣಿಕೆ ಆರೋಪದಲ್ಲಿ ಮೇಘಾಲಯ ಬಿಜೆಪಿ ಘಟಕದ ಉಪಾಧ್ಯಕ್ಷ ಹಾಗೂ ಮಾಜಿ ಉಗ್ರಗಾಮಿ ನಾಯಕ ಬೆರ್ನಾರ್ಡ್ ಎನ್. ಮರಕ್ ಅಲಿಯಾಸ್ ರಿಂಪು ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದು ಕೇಂದ್ರದಲ್ಲಿ ಅಧಿಕಾರಾರೂಢ ಬಿಜೆಪಿಗೆ ತೀವ್ರ ಮುಜುಗರ ತಂದಿದೆ. ಪಶ್ಚಿಮ ಗಾರೊ ಹಿಲ್ಸ್ ಜಿಲ್ಲೆಯ ತುರಾದಲ್ಲಿ ರಿಂಪು ವಿರುದ್ಧ ಪ್ರಕರಣ ದಾಖಲಾಗಿದೆ.

ಆದರೆ ನಾನು ತಲೆ ಮರೆಸಿಕೊಂಡಿಲ್ಲ. ಪೊಲೀಸ್ ತನಿಖೆಗೆ ಸಹಕರಿಸುತ್ತಾ ಬಂದಿದ್ದೇನೆ ಎಂದು ರಿಂಪು ಸಮುಜಾಯಿಷಿ ನೀಡಿದ್ದಾರೆ.

ಮುಖ್ಯಮಂತ್ರಿ ಕೊರ್ನಾಡ್ ಸಂಗ್ಮಾ, ನಿನ್ನೆ ನಡೆದ ದಾಳಿಯನ್ನು ಫೆಬ್ರವರಿಯಲ್ಲಿ ದಾಖಲಾದ ಪೋಕ್ಸೊ ಪ್ರಕರಣದ ಜತೆ ಸಂಬಂಧ ಕಲ್ಪಿಸುತ್ತಿದ್ದಾರೆ ಎಂದು ಆಪಾದಿಸಿದ್ದಾರೆ. ಸಂಗ್ಮಾ ರಾಜಕೀಯವಾಗಿ ನೆಲೆ ಕಳೆದುಕೊಳ್ಳುತ್ತಿದ್ದು, ರಾಜಕೀಯ ಕಾರಣಗಳಿಗಾಗಿ ನನ್ನನ್ನು ಬಂಧಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದ್ದರೆ. ಪೋಕ್ಸೊ ಪ್ರಕರಣದಲ್ಲಿ ತಾನು ಆರೋಪಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆದರೆ ಬಿಜೆಪಿಯ ಮೇಘಾಲಯ ರಾಜ್ಯ ಘಟಕ ಈ ಬಗ್ಗೆ ತುಟಿ ಬಿಚ್ಚಿಲ್ಲ. ಯಾವುದೇ ಅಧಿಕೃತ ಹೇಳಿಕೆಯನ್ನೂ ನೀಡಿಲ್ಲ ಎಂದು ndtv.com ವರದಿ ಮಾಡಿದೆ.

ಬೆರ್ನಾರ್ಡ್ ಎನ್ ಮರಕ್‍ಗೆ ಸೇರಿದ ರೆಸಾರ್ಟ್ ಮೇಲೆ ಶನಿವಾರ ಮಧ್ಯರಾತ್ರಿ ಪೊಲೀಸರು ದಾಳಿ ನಡೆಸಿದ್ದರು. ಆರು ಮಕ್ಕಳನ್ನು ಕೊಠಡಿಯೊಂದರಲ್ಲಿ ಕೂಡಿಹಾಕಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಈ ರೆಸಾರ್ಟ್ ವೇಶ್ಯಾಗೃಹವಾಗಿತ್ತು ಎಂದು ಆಪಾದಿಸಿದ ಪೊಲೀಸರು, ಬಿಜೆಪಿ ನಾಯಕ ತಲೆ ಮರೆಸಿಕೊಂಡಿದ್ದಾನೆ ಎಂದು ಹೇಳಿದ್ದಾರೆ. 73 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಎಲ್ಲ ಮಕ್ಕಳಿಗೂ ಮಾನಸಿಕವಾಗಿ ಆಘಾತವಾಗಿದ್ದು, ಸರಿಯಾಗಿ ಮಾತನಾಡುವ ಸ್ಥಿತಿಯಲ್ಲೂ ಇಲ್ಲ ಎಂದು ಪೊಲೀಸರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X