Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಸರಕಾರದ ಕಾರ್ಯಕ್ರಮಕ್ಕೆ ಪೊಲೀಸರು...

ದಿಲ್ಲಿ ಸರಕಾರದ ಕಾರ್ಯಕ್ರಮಕ್ಕೆ ಪೊಲೀಸರು ಬಲವಂತವಾಗಿ ಪ್ರಧಾನಿ ಮೋದಿ ಫೋಟೊ ಹಾಕಿದ್ದಾರೆ: ಸಚಿವ ಗೋಪಾಲ್ ರೈ ಆರೋಪ

ವಾರ್ತಾಭಾರತಿವಾರ್ತಾಭಾರತಿ24 July 2022 1:44 PM IST
share
ದಿಲ್ಲಿ ಸರಕಾರದ ಕಾರ್ಯಕ್ರಮಕ್ಕೆ ಪೊಲೀಸರು ಬಲವಂತವಾಗಿ ಪ್ರಧಾನಿ ಮೋದಿ ಫೋಟೊ ಹಾಕಿದ್ದಾರೆ: ಸಚಿವ ಗೋಪಾಲ್ ರೈ ಆರೋಪ

ಹೊಸದಿಲ್ಲಿ,ಜು.24: ಪ್ರಧಾನಿ ನರೇಂದ್ರ ಮೋದಿಯವರ ಕಚೇರಿಯ ಆದೇಶದಂತೆ ದಿಲ್ಲಿ ಸರಕಾರವು ಆಯೋಜಿಸಿದ್ದ ಕಾರ್ಯಕ್ರಮವನ್ನು ‘ಹೈಜಾಕ್ ’ಮಾಡಿರುವ ದಿಲ್ಲಿ ಪೊಲೀಸರು ವೇದಿಕೆಯಲ್ಲಿ ಪ್ರಧಾನಿಯವರ ಆಳೆತ್ತರದ ಚಿತ್ರಗಳನ್ನು ಹಾಕಿದ್ದಾರೆ ಮತ್ತು ಅದನ್ನು ತೆಗೆಯುವವರನ್ನು ಬಂಧಿಸುವುದಾಗಿ ಬೆದರಿಕೆಯೊಡ್ಡಿದ್ದಾರೆ ಎಂದು ಆಪ್ ರವಿವಾರ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ.

ಕೇಜ್ರಿವಾಲ್ರ ಪೋಸ್ಟರ್ಗಳನ್ನು ಹರಿದು ಹಾಕಿರುವುದು,ಪೊಲೀಸರು ನವೀಕೃತ ಅಲಂಕಾರಗಳ ಫೋಟೊಗಳನ್ನು ಕ್ಲಿಕ್ಕಿಸುತ್ತಿರುವುದು ಮತ್ತು ಸಮವಸ್ತ್ರದಲ್ಲಿರುವ ಭಾರೀ ಸಂಖ್ಯೆಯ ಪೊಲೀಸರು ಕಾರ್ಯಕ್ರಮದ ಸ್ಥಳವನ್ನು ಕಾವಲು ಕಾಯುತ್ತಿರುವುದನ್ನು ಆಪ್ ಟ್ವಿಟರ್ನಲ್ಲಿ ಪೋಸ್ಟ್ ಮಾಡಿರುವ ಚಿತ್ರಗಳು ತೋರಿಸುತ್ತಿವೆ.

ಅಸೋಲಾ ವನ್ಯಜೀವಿ ಧಾಮದಲ್ಲಿ ನೆಡುತೋಪು ಅಭಿಯಾನಕ್ಕಾಗಿ ಮೋದಿಯವರ ನಗುಮುಖವನ್ನೊಳಗೊಂಡ ಬ್ಯಾನರ್ಗಳನ್ನು ಹಾಕಲು ಕೇಂದ್ರವು ಶನಿವಾರ ರಾತ್ರಿ ಪೊಲೀಸರನ್ನು ಕಳುಹಿಸಿತ್ತು. ಪ್ರದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದ ದಿಲ್ಲಿ ಪೊಲೀಸರು ಮೋದಿ ಚಿತ್ರವಿರುವ ಬ್ಯಾನರ್ಗಳನ್ನು ಬಲವಂತದಿಂದ ಅಳವಡಿಸಿದ್ದಾರೆ ಮತ್ತು ಆಪ್ ಸರಕಾರಕ್ಕೆ ಸೇರಿದ ಬ್ಯಾನರ್ಗಳನ್ನು ಹರಿದು ಹಾಕಿದ್ದಾರೆ ಎಂದು ದಿಲ್ಲಿಯ ಪರಿಸರ ಸಚಿವ ಗೋಪಾಲ ರಾಯ್ ಅವರು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಮೋದಿಯವರ ಚಿತ್ರಗಳನ್ನು ಒಳಗೊಂಡಿರುವ ಬ್ಯಾನರ್ಗಳನ್ನು ಮುಟ್ಟದಂತೆ ದಿಲ್ಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ ಎಂದರು.

ದಿಲ್ಲಿಯ ಲೆ.ಗ.ವಿ.ಕೆ.ಸಕ್ಸೇನಾ ಮತ್ತು ಕೇಜ್ರಿವಾಲ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದರು ಮತ್ತು ಎಲ್ಲ ಸಿದ್ಧತೆಗಳನ್ನು ಮಾಡಲಾಗಿತ್ತು ಎಂದರು.ವನಮಹೋತ್ಸವದ ಅಂಗವಾಗಿ ನೆಡುತೋಪು ಅಭಿಯಾನವನ್ನು ಲೆ.ಗ. ಮತ್ತು ಮುಖ್ಯಮಂತ್ರಿಗಳು ಇಂದು ಜಂಟಿಯಾಗಿ ಉದ್ಘಾಟಿಸಬೇಕಿತ್ತು. ಈ ಸಂಬಂಧ ಜು.4ರಂದು ಪರಸ್ಪರ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಒಂದು ಲಕ್ಷ ಸಸಿಗಳನ್ನು ನೆಡಬೇಕಿತ್ತು. ಆದರೆ ದಿಲ್ಲಿ ಸರಕಾರದ ಕಾನೂನುಬಾಹಿರ ಅಬಕಾರಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಲೆ.ಗ.ಶಿಫಾರಸು ಮಾಡಿರುವುದು ದಿಲ್ಲಿಯ ಪರಿಸರ ಕಾಳಜಿಗಳಿಂದ ಮುಖ್ಯಮಂತ್ರಿಗಳ ಗಮನವನ್ನು ಕಿತ್ತುಕೊಂಡಿರುವುದು ಅಚ್ಚರಿದಾಯಕವಾಗಿದೆ ಎಂದು ಸಕ್ಸೇನಾರ ಕಚೇರಿಯು ತಿಳಿಸಿದೆ.

ಕೇಜ್ರಿವಾಲ್ ಸರಕಾರದ ಕಾರ್ಯಕ್ರಮವನ್ನು ಮೋದಿಯವರ ರಾಜಕೀಯ ಕಾರ್ಯಕ್ರಮವನ್ನಾಗಿ ಪರಿವರ್ತಿಸಲಾಗಿದೆ ಎಂದು ಆರೋಪಿಸಿದ ರಾಯ್,ಈ ಘಟನೆಯು ಮೋದಿಯವರಿಗೆ ಕೇಜ್ರಿವಾಲ್ ಬಗ್ಗೆ ಭಯವಿದೆ ಎನ್ನುವುದನ್ನು ತೋರಿಸಿದೆ ಎಂದರು.

Delhi Govt के वन महोत्सव में CM @ArvindKejriwal को शामिल होना था

लेकिन प्रधानमंत्री कार्यलय के आदेश पर Police ने मंच पर कब्ज़ा कर ज़बरदस्ती Modi जी की तस्वीर लगा दी और हटाने पर गिरफ़्तारी की धमकी दी

मोदी जी दिल्ली Govt के कायर्क्रम में अपनी तस्वीर लगाकर क्या साबित करना चाहते? pic.twitter.com/B3Hdo5KCLr

— AAP (@AamAadmiParty) July 24, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X