Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿದ್ಯಾರ್ಥಿಗಳಿಗೆ ಗಿಡ ಬೆಳೆಸುವ...

ವಿದ್ಯಾರ್ಥಿಗಳಿಗೆ ಗಿಡ ಬೆಳೆಸುವ ಸ್ಪರ್ಧೆ: 300 ಗಿಡ ವಿತರಣೆ

ವಾರ್ತಾಭಾರತಿವಾರ್ತಾಭಾರತಿ24 July 2022 4:50 PM IST
share
ವಿದ್ಯಾರ್ಥಿಗಳಿಗೆ ಗಿಡ ಬೆಳೆಸುವ ಸ್ಪರ್ಧೆ: 300 ಗಿಡ ವಿತರಣೆ

ಉಡುಪಿ: ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಉದ್ಯಾವರ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಹಮ್ಮಿ ಕೊಳ್ಳಲಾಗುವ ಗಿಡ ಬೆಳೆಸುವ ಸ್ಪರ್ಧೆಯ ಪ್ರಯುಕ್ತ ಇಂದು ಸಾಗುವಾನಿ, ಮಾಗುವಾನಿ ಸೇರಿದಂತೆ ವಿವಿಧ ಜಾತಿಯ 300 ಗಿಡಗಳನ್ನು ವಿತರಿಸಲಾಯಿತು. ಈ ಗಿಡಗಳನ್ನು ಒಂದು ವರ್ಷ ಕಾಲಾಂತರದಲ್ಲಿ ಉತ್ತಮವಾಗಿ ಬೆಳೆಸಿದ ಮೂರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ.

ಕಾರ್ಯಕ್ರಮದಲ್ಲಿ ಗಿಡ ವಿತರಿಸಿ ಮಾತನಾಡಿದ ಉಡುಪಿ ಅರಣ್ಯ ರಕ್ಷಕ ಕೇಶವ ಪೂಜಾರಿ, ನಮ್ಮ ಬದುಕಿಗೆ ಮುಖ್ಯವಾಗಿ ಬೇಕಾದುದು ಆಮ್ಲಜನಕ. ಈ ಆಮ್ಲಜನಕ ನಮಗೆ ಒದಗಿ ಬರುವುದು ಮರಗಿಡಗಳಿಂದ. ಹಾಗಾಗಿ ನಮ್ಮ ಬದುಕಿಗೆ ಅನಿವಾರ್ಯವಾಗಿ ಅಮ್ಲಜನಕ ಬೇಕಾಗಿದೆ. ಅದನ್ನು ಉತ್ಪಾದಿಸು ವುದು ಮರ ಗಿಡಗಳು. ಹಾಗಾಗಿ ಮರ ಗಿಡಗಳು ನಾಶವಾಗದ ಹಾಗೆ ನಾವು ರಕ್ಷಿಸಬೇಕು ಮತ್ತು ಬೆಳಸಬೇಕು ಎಂದರು.

ಈ ಪ್ರಕೃತಿಯಲ್ಲಿ ಕಾಲ ಕಾಲಕ್ಕೆ ಮಳೆಕಾಲ, ಚಳಿಗಾಲ, ಬೇಸಿಗೆಕಾಲಗಳು ಬಂದು ಜನರ ಬದುಕು ಸಮತೋಲನದಲ್ಲಿ ಇರಲು ಪಕೃತಿ ಕೂಡಾ ಸಮ ತೋಲನದಲ್ಲಿ ಇರಬೇಕಾಗಿದೆ. ನಮ್ಮ ದೇಶದಲ್ಲಿ ಶೇ.೩೩ ಕಾಡು ಪ್ರದೇಶ ಇರ ಬೇಕು. ಆದರೆ ಈಗ ಇರುವುದು ಶೇ.೨೨. ಅದರಲ್ಲೂ ಕರ್ನಾಟಕದಲ್ಲಿ ಶೇ.೨೦ ಮಾತ್ರ ಅರಣ್ಯ ಪ್ರದೇಶ ಉಳಿದಿದೆ. ಹಾಗಾಗಿ ನಮ್ಮ ಬದುಕು ಸುಗಮವಾಗಲು  ಈ ಪ್ರಕೃತಿಯನ್ನು ಸಮತೋಲನದಲ್ಲಿ ಇರಿಸಲು ಕಟಿಬದ್ದರಾಗೋಣ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಅರಣ್ಯ ಸಂರಕ್ಷಣಾಧಿಕಾರಿ ಗುರುರಾಜ ಕಾವ್ರಾಡಿ, ಗಿಡ ಮರ  ಬೆಳೆಸುವ ಮತ್ತು ಉಳಿಸುವ ಮಹತ್ವವನ್ನು ತಿಳಿಸಿದರು. ಶಾಲಾ ಸಂಚಾಲಕ ಸುರೇಶ್ ಶೆಣೈ ಮತ್ತು ಮುಖ್ಯೋಪಾಧ್ಯಾಯಿನಿ  ಹೇಮ ಲತಾ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಸ್ಥೆಯ ಗೌರವಾಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ವಹಿಸಿದ್ದರು.

ಸಂಸ್ಥೆಯ ಅಧ್ಯಕ್ಷ ರಿಯಾಝ್ ಪಳ್ಳಿ ಸ್ವಾಗತಿಸಿದರು.  ಪ್ರಧಾನ ಕಾರ್ಯದರ್ಶಿ ತಿಲಕರಾಜ್ ಸಾಲಿಯಾನ್ ವಂದಿಸಿದರು. ಮಾಜಿ ಅಧ್ಯಕ್ಷ ರಮೇಶ್ ಕುಮಾರ್  ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X