Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತರ ಕನ್ನಡದಲ್ಲಿ ಸುಸಜ್ಜಿತ...

ಉತ್ತರ ಕನ್ನಡದಲ್ಲಿ ಸುಸಜ್ಜಿತ ಆಸ್ಪತ್ರೆಗೆ ಅಭಿಯಾನ: ʼಆಸ್ಪತ್ರೆ ಇಲ್ಲದಿದ್ದರೆ ಮತದಾನವೂ ಇಲ್ಲʼವೆಂದ ನೆಟ್ಟಿಗರು

ಸಂಸದ ಅನಂತ ಕುಮಾರ್‌ ಹೆಗ್ಡೆ ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ24 July 2022 10:22 PM IST
share
ಉತ್ತರ ಕನ್ನಡದಲ್ಲಿ ಸುಸಜ್ಜಿತ ಆಸ್ಪತ್ರೆಗೆ ಅಭಿಯಾನ: ʼಆಸ್ಪತ್ರೆ ಇಲ್ಲದಿದ್ದರೆ ಮತದಾನವೂ ಇಲ್ಲʼವೆಂದ ನೆಟ್ಟಿಗರು

ಕಾರವಾರ: ಇತ್ತೀಚೆಗೆ ಆಂಬುಲೆನ್ಸ್ ಅಪಘಾತಗೊಂಡು ದಲ್ಲಿ 4 ಮಂದಿ ಸಾವನ್ನಪ್ಪಿದ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೈಟೆಕ್ ಆಸ್ಪತ್ರೆ ಕೂಗು ಮತ್ತೆ ಕೇಳಿ ಬಂದಿದೆ. ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆಯೊಂದನ್ನು ನಿರ್ಮಿಸಿ ಕೊಡುವಂತೆ ಸರ್ಕಾರವನ್ನು ಆಗ್ರಹಿಸಿರುವ ಜಿಲ್ಲೆಯ ಜನರು ಟ್ವಿಟರಿನಲ್ಲಿ ಎರಡನೇ ಬಾರಿ ರಾಷ್ಟ್ರೀಯ ಅಭಿಯಾನ ನಡೆಸಿದ್ದಾರೆ.  

ಜಿಲ್ಲೆಯ ವಿವಿಧೆಡೆ ಹೋರಾಟಕ್ಕೂ ಕರೆ ನೀಡಲಾಗಿದ್ದು, ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಮಂಜೂರು ಮಾಡದೇ ಇದ್ದಲ್ಲಿ ಮತದಾನ ಬಹಿಷ್ಕರಿಸುವುದಾಗಿ ಟ್ವಿಟರ್ ಅಭಿಯಾನ ಆರಂಭಿಸಿದ್ದಾರೆ.    ಈ ಹಿಂದೆ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವಿದ್ದಾಗಲೂ #WeNeedEmergencyHospitalInUttaraKannada ಹ್ಯಾಷ್‌ಟ್ಯಾಗ್‌ನಡಿಯಲ್ಲಿ ಟ್ವಿಟರ್‌ ಅಭಿಯಾನ ನಡೆಸಲಾಗಿತ್ತು. ನಿರಂತರ ಬೇಡಿಕೆಗೆ ಯಾವ ಮನ್ನಣೆಯೂ ಸಿಗದೆ ಬೇಸತ್ತಿರುವ ಜನರು ಇದೀಗ ಮತ್ತೊಮ್ಮೆ ಟ್ವಿಟರ್‌ ಅಭಿಯಾನ ಮಾಡಿದ್ದಾರೆ. #NoHospitalNoVote (ಆಸ್ಪತ್ರೆ ಇಲ್ಲದಿದ್ದರೆ ಮತದಾನ ಇಲ್ಲ) ಎಂಬ ಹ್ಯಾಷ್‌ಟ್ಯಾಗ್‌ನಡಿಯಲ್ಲಿ ಅಭಿಯಾನ ಜೋರಾಗಿಯೇ ನಡೆಯುತ್ತಿದೆ.

ಈ ಅಭಿಯಾನಕ್ಕೆ ವಿರೋಧ ಪಕ್ಷ ನಾಯಕ ಸಿದ್ಧರಾಮಯ್ಯ ದನಿಗೂಡಿಸಿದ್ದು, “ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲನ್ನು ಮುಕ್ತ ಮನಸಿನಿಂದ ಆಲಿಸಿ, ಸಮಸ್ಯೆ ಬಗೆಹರಿಸುವತ್ತ ಕಾರ್ಯಪ್ರವೃತ್ತವಾಗಬೇಕು” ಎಂದು ಒತ್ತಾಯಿಸಿದ್ದಾರೆ.  

ಕಳೆದ ನಾಲ್ಕು ದಿನಗಳ ಹಿಂದೆ ಬೈಂದೂರಿನ ಶಿರೂರು ಟೋಲ್‌ಗೇಟ್ ಬಳಿ ವೇಗವಾಗಿ ಹೋಗುತ್ತಿದ್ದ ಆಂಬ್ಯುಲೆನ್ಸ್ ಭೀಕರ ಅಪಘಾತಕ್ಕೆ ಒಳಗಾಗಿತ್ತು. ಈ ಅಪಘಾತದಲ್ಲಿ ಹೊನ್ನಾವರದ ನಾಲ್ವರು ಸಾವನ್ನಪ್ಪಿದ್ದರು. ಹೊನ್ನಾವರದಲ್ಲಿ ಚಿಕಿತ್ಸೆ ಸಾಧ್ಯವಾಗದೇ ಉಡುಪಿಗೆ ಕರೆದುಕೊಂಡು ಹೋಗಲು ಸೂಚಿಸಿದ ಹಿನ್ನೆಲೆಯಲ್ಲಿ ಆಂಬ್ಯುಲೆನ್ಸ್ ವೇಗವಾಗಿ ತೆರಳುತ್ತಿರುವಾಗ ಅಪಘಾತ ನಡೆದಿತ್ತು. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲದ್ದರಿಂದ ಇಂತಹ ಅಪಘಾತಗಳು ಹೆಚ್ಚುತ್ತಿವೆ ಮತ್ತು ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆಯಿಲ್ಲದೆ ದಾರಿ ಮಧ್ಯೆಯೇ ಅನೇಕರು ಸಾವನ್ನಪ್ಪುತ್ತಿದ್ದಾರೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಸದ ಅನಂತ ಕುಮಾರ್‌ ಹೆಗ್ಡೆ ವಿರುದ್ಧ ಆಕ್ರೋಶ

ಕಳೆದ ಎರಡು ದಶಕಗಳಿಂದ ಉತ್ತರ ಕನ್ನಡದ ಸಂಸದರಾಗಿರುವ ಅನಂತಕುಮಾರ್‌ ಹೆಗ್ಡೆ ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧ ಜನಾಕ್ರೋಶ ತಿರುಗಿದೆ. 25 ವರ್ಷ ಸಂಸದರಾಗಿದ್ದರೂ ಜಿಲ್ಲೆಗೊಂದು ಸುಸಜ್ಜಿತ ಆಸ್ಪತ್ರೆ ಕಲ್ಪಿಸಲು ಹೆಗ್ಡೆಗೆ ಸಾಧ್ಯವಾಗಿಲ್ಲ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‌

“ಉತ್ತರ ಕನ್ನಡಕ್ಕೆ ಸುಸ್ವಾಗತ. ದಯವಿಟ್ಟು ನಿಧಾನವಾಗಿ ಚಲಿಸಿ, 25 ವರ್ಷ ಸಂಸದನಾದರೂ ಈ ಜಿಲ್ಲೆಗೆ ಆಸ್ಪತ್ರೆ ಕಟ್ಟಲು ನನ್ನಿಂದ ಸಾಧ್ಯವಾಗಿಲ್ಲ. ಹಿಂದುತ್ವವನ್ನು ಮತಕ್ಕಾಗಿ ಬಳಸುವುದನ್ನು ಬಿಟ್ಟರೆ ನನಗೇನೂ ಗೊತ್ತಿಲ್ಲ.” ಎಂದು ಸಂಸದರ ಭಾವಚಿತ್ರ ಹಾಕಿದ ಪೋಸ್ಟರ್‌ ಅನ್ನು ನೆಟ್ಟಿಗರು ಹಂಚಿಕೊಂಡು ಕಿಡಿ ಕಾರಿದ್ದಾರೆ. 

Welcome to Uttara Kannada.
Please go slow, even though I was MP for 25 years I couldn't able to build a hospital for this district. Except using Hindutva for votes I don't know anything.#WeNeedEmergencyHospitalInUttaraKannada #WeNeedEmergencyHospitalInUK #NoHospitalNoVote pic.twitter.com/TnCdBlrBTe

— ಗಣೇಶ್ #SaveSoil (@aadishakti8_8) July 23, 2022

#WeNeedEmergencyHospitalInUttarakannada#NoHospitalNoVote pic.twitter.com/gm68gNzhDv

— AJ Ashok (@mrajashok) July 23, 2022

2 Major Highway NH 66 and NH 63 there is not even single multispecialit hospital in our district.we want multispecialit hospital.@PMOIndia@narendramodi @AmitShah@mansukhmandviya@CMofKarnataka@BSBommai @mla_sudhakar#WeNeedEmergencyHospitalInUttaraKannada#NoHospitalNoVote pic.twitter.com/fqqL215XiJ

— Raghavendra devadiga (@Raghavendradev3) July 24, 2022

It's started 3 year ago.. but till it's didn't get any logical end. This time it's going to be loud and clear...#WeNeedEmergencyHospitalInUK #WeNeedEmergencyHospitalInUttaraKannada #NoHospitalNoVote @PMOIndia @narendramodi @CMofKarnataka @mla_sudhakar @AnantkumarH @kageri250 pic.twitter.com/Fs4BCULa4Z

— Vinu devadig (@DevadigVinu) July 24, 2022

We make the government we can make it fall as well if our needs aren't fulfilled by the leaders..!! @PMOIndia @narendramodi #weneedEmergencyhospitalinuttarkannada #NoHospitalNoVote https://t.co/4X2alxtMD9

— PallaviB (@palvibhat) July 24, 2022

We need emergency hospital#uttarkannada#NoHospitalNoVote @PMOIndia @CMofKarnataka @DHFWKA pic.twitter.com/0EqyUFMxWp

— SATISH (@Sathishnaik_1) July 24, 2022

ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲನ್ನು ಮುಕ್ತ ಮನಸಿನಿಂದ ಆಲಿಸಿ, ಸಮಸ್ಯೆ ಬಗೆಹರಿಸುವತ್ತ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸುತ್ತೇನೆ.#WeNeedEmergencyHospitalInUttaraKannada

— Siddaramaiah (@siddaramaiah) July 24, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X