Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತಕ್ಕೆ ರಷ್ಯಾದಿಂದ ಆಮದು 3.5 ಪಟ್ಟು...

ಭಾರತಕ್ಕೆ ರಷ್ಯಾದಿಂದ ಆಮದು 3.5 ಪಟ್ಟು ಹೆಚ್ಚಳ: ಅಂಕಿ ಅಂಶ

ವಾರ್ತಾಭಾರತಿವಾರ್ತಾಭಾರತಿ25 July 2022 7:55 AM IST
share
ಭಾರತಕ್ಕೆ ರಷ್ಯಾದಿಂದ ಆಮದು 3.5 ಪಟ್ಟು ಹೆಚ್ಚಳ: ಅಂಕಿ ಅಂಶ

ಹೊಸದಿಲ್ಲಿ: ಉಕ್ರೇನ್ ಮೇಲಿನ ರಷ್ಯಾ ದಾಳಿಯನ್ನು ಖಂಡಿಸಿ ಅಮೆರಿಕ ಮತ್ತು ಮಿತ್ರ ರಾಷ್ಟ್ರಗಳು ವಿಧಿಸಿರುವ ಆರ್ಥಿಕ ದಿಗ್ಬಂಧನದ ಹೊರತಾಗಿಯೂ ರಷ್ಯಾದಿಂದ ಭಾರತಕ್ಕೆ ಆಮದು ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ 3.7 ಪಟ್ಟು ಅಧಿಕವಾಗಿ 500 ಕೋಟಿ ಡಾಲರ್‌ಗೆ ಏರಿದೆ ಎಂದು ಅಧಿಕೃತ ಅಂಕಿ ಅಂಶ ಪ್ರಕಟಿಸಿದೆ.

ಪ್ರಮುಖವಾಗಿ ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳಲಾಗುತ್ತಿದ್ದು, ಎರಡು ತಿಂಗಳ ಒಟ್ಟು ಆಮದು ಪ್ರಮಾಣ 2021-22ನೇ ಹಣಕಾಸು ವರ್ಷದಲ್ಲಿ ಮಾಡಿಕೊಂಡ ಆಮದಿನ ಅರ್ಧದಷ್ಟಾಗಿದೆ ಎಂದು timesofindia.com ವರದಿ ಮಾಡಿದೆ.

ರಷ್ಯಾ ಕಳೆದ ಫೆಬ್ರವರಿಯಲ್ಲಿ ಉಕ್ರೇನ್ ಮೇಲೆ ದಾಳಿ ನಡೆಸಿದ ಬಳಿಕ, ಭಾರತದ ಆಮದು ಪ್ರಮಾಣ ಮೂರೂವರೆ ಪಟ್ಟು ಹೆಚ್ಚಿ 860 ಕೋಟಿ ಡಾಲರ್ ಆಗಿದೆ. 2021ರ ಇದೇ ಅವಧಿಯಲ್ಲಿ ರಷ್ಯಾದಿಂದ 250 ಕೋಟಿ ಡಾಲರ್ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಳ್ಳಲಾಗಿತ್ತು.

ಪೆಟ್ರೋಲಿಯಂ ಹೊರತಾಗಿ ರಸಗೊಬ್ಬರ ಮತ್ತು ಖಾದ್ಯ ತೈಲ ಕೂಡಾ ಗಣನೀಯ ಏರಿಕೆ ಕಂಡಿವೆ. ಕೋಕ್ ಕಲ್ಲಿದ್ದಲು ಮತ್ತು ಸ್ಟೆಮ್ ಕಲ್ಲಿದ್ದಲು ಆಮದು ಕೂಡಾ ಗಣನೀಯ ಹೆಚ್ಚಳ ದಾಖಲಿಸಿವೆ. ಅಮೂಲ್ಯ ಮತ್ತು ಅರೆ ಅಮೂಲ್ಯ ಹರಳುಗಳ ಆಮದು ಇಳಿಕೆ ಕಂಡಿವೆ.

ಹೆಚ್ಚುತ್ತಿರುವ ಆಮದಿನ ನಡುವೆ ದೇಶದಿಂದಾಗುವ ರಫ್ತು ಪ್ರಮಾಣ ಕುಸಿದಿದ್ದು, ವ್ಯಾಪಾರ ಕೊರತೆ ಪ್ರಮಾಣ 2022-23ರ ಮೊದಲ ಎರಡು ತಿಂಗಳಲ್ಲಿ 480 ಕೋಟಿ ಡಾಲರ್ ತಲುಪಿದೆ. ಕಳೆದ ವರ್ಷದ ಈ ಅವಧಿಯಲ್ಲಿ ಇದು 90 ಲಕ್ಷ ಡಾಲರ್ ಆಗಿತ್ತು. 2022ರ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಖನಿಜ ತೈಲ ಆಮದು ಆರು ಪಟ್ಟು ಹೆಚ್ಚಿ 420 ಕೋಟಿ ಡಾಲರ್ ಆಗಿದೆ. ಈ ಪೈಕಿ ಕಚ್ಚಾ ಪೆಟ್ರೀಲಿಯಂ ಮೌಲ್ಯ 320 ಶತಕೋಟಿ ಆಗಿದೆ ಎಂದು ಅಧಿಕೃತ ಅಂಕಿ ಅಂಶಗಳಿಂದ ತಿಳಿದು ಬರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X