Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಟಪಾಡಿ ಬಳಿ ಗಾಳಕ್ಕೆ ಸಿಕ್ಕ ಎರಡು ಬೃಹತ್...

ಕಟಪಾಡಿ ಬಳಿ ಗಾಳಕ್ಕೆ ಸಿಕ್ಕ ಎರಡು ಬೃಹತ್ ಮೀನುಗಳು!

ಮೀನು ಹಿಡಿಯುವ ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ25 July 2022 7:05 PM IST
share
ಕಟಪಾಡಿ ಬಳಿ ಗಾಳಕ್ಕೆ ಸಿಕ್ಕ ಎರಡು ಬೃಹತ್ ಮೀನುಗಳು!

ಉಡುಪಿ: ಉದ್ಯಾವರದ ಹವ್ಯಾಸಿ ಮೀನುಗಾರರ ಗಾಳಕ್ಕೆ ನಿನ್ನೆ ಭರ್ಜರಿ ಬೇಟೆ ದೊರಕಿದೆ. ಕಟಪಾಡಿ ಸಮೀಪದ ಪುಟ್ಟದ್ವೀಪ ಕಟಪಾಡಿ ಪಾರ್ ಬಳಿ ಅರಬಿ ಸಮುದ್ರದಲ್ಲಿ ಗಾಳ ಹಾಕಿ ಮೀನು ಹಿಡಿಯುತಿದ್ದ ನಾಗೇಶ್ ಉದ್ಯಾವರ ಇವರ ಗಾಳಕ್ಕೆ 22ಕೆ.ಜಿ ಹಾಗೂ 12 ಕೆ.ಜಿ.ತೂಕದ ಮೀನುಗಳು ಸಿಕ್ಕಿ ಬಿದ್ದಿವೆ.

ಉದ್ಯಾವರದಲ್ಲಿ ಕೇಬಲ್ ಆಪರೇಟರ್ ಆಗಿರುವ ನಾಗೇಶ್ ಉದ್ಯಾವರ ಹವ್ಯಾಸಿ ಮೀನುಗಾರ. ವಾರಕ್ಕೊಮ್ಮೆ ಸಣ್ಣ ದೋಣಿಯಲ್ಲಿ ಸ್ನೇಹಿತರೊಂದಿಗೆ ಕಟಪಾಡಿ ಪಾರ್ ಆಸುಪಾಸು ಸಮುದ್ರದಲ್ಲಿ  ಮೀನುಗಾರಿಕೆ ನಡೆಸುವ ಇವರ ಗಾಳಕ್ಕೆ ನಿನ್ನೆ ಬೆಳಗ್ಗೆ ಬಂಪರ್ ಮೀನುಗಳು ಸಿಕ್ಕಿವೆ.

ಎಂದಿನಂತೆ ನಿನ್ನೆ ಬೆಳಗ್ಗೆಯೂ ತಾನು ಇಬ್ಬರು ಸ್ನೇಹಿತರೊಂದಿಗೆ ಗಾಳ ಹಾಕಿ ಕಾಯುತಿದ್ದಾಗ ಮೊದಲು 22ಕೆ.ಜಿ.ತೂಕದ ಮುರು ಮೀನು ಸಿಕ್ಕಿದ್ದು, ಮತ್ತೆ ಪ್ರಯತ್ನ ಮುಂದುವರಿಸಿದಾಗ 12 ಕೆ.ಜಿ.ತೂಕದ ಕೊಕ್ಕರ್ ಮೀನು ಸಿಕ್ಕಿ ಹಾಕಿಕೊಂಡಿತು ಎಂದು ನಾಗೇಶ್ ಉದ್ಯಾವರ ತಿಳಿಸಿದರು. ನಾನು ಇಷ್ಟು ದೊಡ್ಡ ಗಾತ್ರದ ಮುರು ಹಾಗೂ ಕೊಕ್ಕರ್ ಮೀನುಗಳನ್ನು ನೋಡಿದ್ದು ಇದೇ ಮೊದಲು ಎಂದವರು ತಿಳಿಸಿದರು.

ಅರಬಿ ಸಮುದ್ರದಲ್ಲಿ ಮೀನುಗಾರರ ಬಲೆಗೆ ಸಾಮಾನ್ಯವಾಗಿ ಬೀಳುವ ಮೀನುಗಳು ಇವಾಗಿದ್ದು, ಮೀನು ಪ್ರಿಯರು ಇವುಗಳನ್ನು ಬಾಯಿ ಚಪ್ಪರಿಸಿ ತಿನ್ನುತ್ತಾರೆ. ಆದರೆ ನಾಗೇಶ್ ಹಿಡಿದ ಮೀನುಗಳು ಮಾತ್ರ ತಮ್ಮ ಗಾತ್ರದ ಮೂಲಕ ಗಮನ ಸೆಳೆದವು. ಈ ಮೀನುಗಳನ್ನು ಸಾಕಷ್ಟು ಮಂದಿ ಕುತೂಹಲ ದಿಂದ ವೀಕ್ಷಿಸಿದ್ದಾರೆ. ನಾಗೇಶ್ ಮತ್ತು ಸ್ನೇಹಿತರು ಮೀನು ಹಿಡಿದ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿವೆ.

ಇಂದು ಸಹ ಅದೇ ಜಾಗದಲ್ಲಿ ತನಗೆ ಐದಾರು ಮೀನುಗಳು ಗಾಳಕ್ಕೆ ಸಿಕ್ಕಿದ್ದು, ಅವೆಲ್ಲ ಐದಾರು ಕೆ.ಜಿ.ಮಾತ್ರ ತೂಗುತಿದ್ದವು ಎಂದು ನಾಗೇಶ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X