Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 5ಜಿ ಹರಾಜು: ಮೊದಲ ದಿನದಂದು 1.45 ಲಕ್ಷ...

5ಜಿ ಹರಾಜು: ಮೊದಲ ದಿನದಂದು 1.45 ಲಕ್ಷ ಕೋಟಿ ರೂ. ಬಿಡ್

ಏರ್ಟೆಲ್,ಜಿಯೋ, ಅದಾನಿ ಸಹಿತ ನಾಲ್ಕು ಕಂಪೆನಿಗಳು ಭಾಗಿ

ವಾರ್ತಾಭಾರತಿವಾರ್ತಾಭಾರತಿ26 July 2022 11:19 PM IST
share
5ಜಿ ಹರಾಜು: ಮೊದಲ ದಿನದಂದು 1.45 ಲಕ್ಷ ಕೋಟಿ ರೂ. ಬಿಡ್

ಹೊಸದಿಲ್ಲಿ,ಜು.26: ಭಾರತದಲ್ಲಿ 5 ಜಿ ತರಂಗಗುಚ್ಛದ ಹರಾಜು ಮಂಗಳವಾರ ಆರಂಭಗೊಂಡಿದ್ದು, ಮೊದಲ ದಿನದ ಬಿಡ್ನಲ್ಲಿ ಉದ್ಯಮ ದಿಗ್ಗಜರಾದ ಮುಖೇಶ್ ಅಂಬಾನಿ, ಸುನೀಲ್ ಬಾರ್ತಿ ಹಾಗೂ ಗೌತಮ್ ಆದಾನಿ ಒಡೆತನದ ಕಂಪೆನಿಗಳು ಭಾಗವಹಿಸಿದ್ದು, 1.45 ಲಕ್ಷ ಕೋಟಿವರೆಗೆ ಬಿಡ್ಗಳನ್ನು ಸಲ್ಲಿಸಲಾಗಿದೆಯೆಂದು ಅಧಿಕೃತ ಮೂಲಗಳು ತಿಳಿಸಿವೆ.

  ಮುಖೇಶ್ ಅಂಬಾನಿಯ ರಿಲಾಯನ್ಸ್ ಜಿಯೋ, ಮಿತ್ತಲ್ ಅವರ ಭಾರ್ತಿ ಏರ್ಟೆಲ್, ವೊಡಾಫೋನ್-ಐಡಿಯಾ ಹಾಗೂ ಅದಾನಿ ನೇತೃತ್ವದ ಉದ್ಯಮ ಸಮೂಹ ಇಂದು ನಡೆದ 5ಜಿ ತರಂಗಗುಚ್ಚದ ಹರಾಜಿನಲ್ಲಿ ಸಕ್ರಿಯವಾಗಿ ಪಾಲ್ಗೊಂಡವು ಎಂದು ಮೂಲಗಳು ತಿಳಿಸಿವೆ.
  ಮಂಗಳವಾರದಂದು 70 ಎಂಎಚ್ಝಡ್ ತರಂಗಾಂತರಕ್ಕಾಗಿ ಬಿಡ್ಗಳನ್ನು ಪಡೆಯಲಾಯಿತು ಎಂದು ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಬಿಡ್ಡಿಂಗ್ನ ಮೊದಲ ದಿನದಂದು ಸರಕಾರವು 1.45 ಲಕ್ಷ ಕೋಟಿ ರೂ. ವೌಲ್ಯದ ಬಿಡ್ಗಳನ್ನು ಸ್ವೀಕರಿಸಲಾಯಿತು ಎಂದವರು ತಿಳಿಸಿದರು.
   ಆದರೆ ಯಾವ ಕಂಪೆನಿಯು ಎಷ್ಟು ಪ್ರಮಾಣದ ತರಂಗಾಂತರಗಳನ್ನು ಪಡೆದುಕೊಳ್ಳುವುದಕ್ಕೆ ಸಮೀಪವಾಗಿದೆ ಎಂಬುದನ್ನು ಹರಾಜು ಪ್ರಕ್ರಿಯೆ ಸಂದರ್ಭದಲ್ಲಿ ಬಹಿರಂಗಪಡಿಸಲಾಗುವುದಿಲ್ಲ. ಮೊದಲ ದಿನದಂದು ನಾಲ್ಕು ಸುತ್ತುಗಳ ಬಿಡ್ಡಿಂಗ್ಗಳನ್ನು ನಡೆಸಲಾಯಿತು. ಮಧ್ಯಮ ಹಾಗೂ ಅಧಿಕ ಸಾಮರ್ಥ್ಯದ ತರಂಗಾಂತರಗಳ ಬಗ್ಗೆ ಬಿಡ್ದಾರರು ಹೆಚ್ಚಿನ ಆಸಕ್ತಿಯನ್ನು ಪ್ರದರ್ಶಿಸಿದರೆಂದು ಮೂಲಗಳು ತಿಳಿಸಿವೆ.
3300 ಎಂಎಚ್ಝಡ್ ಹಾಗೂ 26 ಜಿಎಚ್ಝಡ್ ತರಂಗಾಂತರಗಳು ಬಿಡ್ದಾರರು ಹೆಚ್ಚಿನ ಒಲವು ತೋರಿದ್ದಾರೆ.
5 ಜಿ ಹರಾಜಿಗೆ ವ್ಯಕ್ತವಾಗಿರುವ ಪ್ರತಿಕ್ರಿಯೆಯನ್ನು ಕಂಡಾಗ, ಟೆಲಿಕಾಂ ಉದ್ಯಮ ಸಂಕಷ್ಟದ ಸಮಯದಿಂದ ಹೊರಬಂದಿರುವುದನ್ನು ತೋರಿಸಿದೆಯೆಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X