Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಷ್ಟಪಟ್ಟು ತಯಾರಿಸಿದ ವರದಿಯನ್ನು...

ಕಷ್ಟಪಟ್ಟು ತಯಾರಿಸಿದ ವರದಿಯನ್ನು ಪ್ರಕಟಿಸಲು ನಿರಾಕರಿಸಿದಾಗ ಪತ್ರಕರ್ತರ ಆತ್ಮಸ್ಥೈರ್ಯ ಕುಂದುತ್ತದೆ: ಜಸ್ಟಿಸ್ ರಮಣ

ವಾರ್ತಾಭಾರತಿವಾರ್ತಾಭಾರತಿ27 July 2022 2:31 PM IST
share
ಕಷ್ಟಪಟ್ಟು ತಯಾರಿಸಿದ ವರದಿಯನ್ನು ಪ್ರಕಟಿಸಲು ನಿರಾಕರಿಸಿದಾಗ ಪತ್ರಕರ್ತರ ಆತ್ಮಸ್ಥೈರ್ಯ ಕುಂದುತ್ತದೆ: ಜಸ್ಟಿಸ್ ರಮಣ

ಹೊಸದಿಲ್ಲಿ: ಪತ್ರಕರ್ತರು ಕಷ್ಟ ಪಟ್ಟು ಸಿದ್ಧಪಡಿಸಿದ ವರದಿಯನ್ನು ಅವರು ಕೆಲಸ ಮಾಡುವ ಮಾಧ್ಯಮ ಸಂಸ್ಥೆ ಪ್ರಕಟಿಸಲು ನಿರಾಕರಿಸಿದಾಗ ಅವರ ಆತ್ಮಸ್ಥೈರ್ಯ ಕುಂದುವುದರ ಜೊತೆಗೆ ಅವರು ತಮ್ಮ ವೃತ್ತಿಯ ಮೇಲಿನ ನಂಬಿಕೆಯನ್ನೂ ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹೇಳಿದ್ದಾರೆ.

ಕಾನೂನು ವೃತ್ತಿಗೆ ಪ್ರವೇಶಿಸುವುದಕ್ಕಿಂತ ಮೊದಲು ಅಲ್ಪ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಜಸ್ಟಿಸ್ ರಮಣ ಅವರು ಗುಲಾಬ್ ಕೊಠಾರಿ ಅವರು ಬರೆದಿರುವ `ಗೀತಾ ವಿಗ್ಯಾನ್ ಉಪನಿಷದ್' ಎಂಬ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

"ಹಲವಾರು ಬಾರಿ ಪತ್ರಕರ್ತನೊಬ್ಬ ಬಹಳ ಕಷ್ಟಪಟ್ಟು, ಅಪಾಯಗಳನ್ನು ಎದುರಿಸಿ  ಸಿದ್ಧಪಡಿಸಿದ ಉತ್ತಮ ವರದಿಯನ್ನು `ಡೆಸ್ಕ್ ನಲ್ಲಿಯೇ ಸಾಯಿಸಲಾಗುತ್ತದೆ" ಎಂದು ಅವರು ಹೇಳಿದರು. ಇಂತಹ ಪರಿಸ್ಥಿತಿ ಆಗಾಗ ಎದುರಾದಾಗ ಆಕೆ ಅಥವಾ ಆತ ವೃತ್ತಿಯ ಮೇಲೆ ನಂಬಿಕೆ ಕಳೆದುಕೊಂಡರೆ ಅವರನ್ನು ದೂಷಿಸುವಂತಿಲ್ಲ ಎಂದು ಅವರು ಹೇಳಿದರು.

"ವಾಸ್ತವವನ್ನು ಜನರ ಮುಂದಿಡುವುದು ಮಾಧ್ಯಮ ಸಂಸ್ಥೆಗಳ ಕರ್ತವ್ಯ.  ಪ್ರಾಮಾಣಿಕ ಪತ್ರಿಕೋದ್ಯಮ ನಡೆಸಬೇಕೇ ವಿನಹ ಮಾಧ್ಯಮವನ್ನು ಪ್ರಭಾವವನ್ನು ವಿಸ್ತರಿಸಲು ಹಾಗೂ ಇತರ ವ್ಯವಹಾರ ಆಸಕ್ತಿಗಳನ್ನು ಉತ್ತೇಜಿಸಲು ಬಳಸಬಾರದು" ಎಂದು ಅವರು ಹೇಳಿದರು.

"ಪುಲಿಟ್ಝರ್‍ಗೆ ಸಮಾನವಾದ ಪ್ರಶಸ್ತಿ ನಮ್ಮಲ್ಲಿ ಇನ್ನೂ ಇಲ್ಲ  ಹಾಗೂ ಈ ಪ್ರಶಸ್ತಿಗೆ ಅರ್ಹತೆ ಪಡೆಯುವಂತಹ ಹಲವು ಪತ್ರಕರ್ತರೂ ಇಲ್ಲಿ ತಯಾರಾಗುತ್ತಿಲ್ಲ. ನಮ್ಮ  ಗುಣಮಟ್ಟ ಅಂತರಾಷ್ಟ್ರೀಯ ಮಾನ್ಯತೆ ಮತ್ತು ಪ್ರಶಸ್ತಿಗೆ ಏಕೆ ಇನ್ನೂ ಪರಿಗಣಿತವಾಗುತ್ತಿಲ್ಲ ಎಂಬುದರ ಅವಲೋಕನ ನಡೆಸಬೇಕು" ಎಂದು ಜಸ್ಟಿಸ್ ರಮಣ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X