Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶ: 3,419 ಕೋಟಿ...

ಮಧ್ಯಪ್ರದೇಶ: 3,419 ಕೋಟಿ ರೂ.ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ಕುಟುಂಬ

ಪ್ರಮಾದ ಎಸಗಿದ ವಿದ್ಯುತ್ ಕಂಪೆನಿಯ ಮೂವರು ಅಧಿಕಾರಿಗಳ ಅಮಾನತು

ವಾರ್ತಾಭಾರತಿವಾರ್ತಾಭಾರತಿ28 July 2022 10:36 AM IST
share
ಮಧ್ಯಪ್ರದೇಶ:  3,419  ಕೋಟಿ ರೂ.ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ಕುಟುಂಬ

ಹೊಸದಿಲ್ಲಿ: ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿಯೊಬ್ಬರು  3,419 ಕೋಟಿರೂ. ವಿದ್ಯುತ್ ಬಿಲ್ ಪಡೆದ ನಂತರ ಆಘಾತಕ್ಕೊಳಗಾಗಿದ್ದು, ಈ ಎಡವಟ್ಟಿಗೆ  ಮಧ್ಯಪ್ರದೇಶದ ಸರಕಾರಿ ವಿದ್ಯುತ್ ಕಂಪನಿಯ ಮೂವರು ಅಧಿಕಾರಿಗಳು ಶಿಸ್ತು ಕ್ರಮವನ್ನು ಎದುರಿಸುತ್ತಿದ್ದಾರೆ.

ಗ್ವಾಲಿಯರ್‌ನ ಶಿವ ವಿಹಾರ್ ಕಾಲೋನಿಯ ನಿವಾಸಿ ಪ್ರಿಯಾಂಕಾ ಗುಪ್ತಾ ಅವರು ಮಾಸಿಕ 3,419,53,25,293 ಕೋಟಿ ರೂ.  ವಿದ್ಯುತ್ ಬಿಲ್ ಪಡೆದ ನಂತರ ಒಂದು ಕ್ಷಣ ಆಘಾತಕ್ಕೊಳಗಾದರು. ಈ ಬಿಲ್ ವಿಚಾರ ತಿಳಿದು ಪ್ರಿಯಾಂಕಾ ಅವರ ತಂದೆ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು.

ಮಧ್ಯಪ್ರದೇಶ ಸರಕಾರ ನಡೆಸುತ್ತಿರುವ ವಿದ್ಯುತ್ ಕಂಪನಿಯು "ಮಾನವ ದೋಷ" ದಿಂದಾಗಿ ಹೀಗೆ ಆಗಿದೆ ಎಂದು ಹೇಳಿಕೊಂಡಿದ್ದು, ನಂತರ ಸರಿಪಡಿಸಿದ 1,300 ರೂ. ಬಿಲ್ ಅನ್ನು ನೀಡಿತು.

ರಾಜ್ಯ ಸರಕಾರವು ಸಂಬಂಧಪಟ್ಟ ಸಿಬ್ಬಂದಿಯನ್ನು ವಜಾಗೊಳಿಸಿದ್ದು, ವಿದ್ಯುತ್ ಕಂಪನಿಯ ಸಹಾಯಕ ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದೆ ಹಾಗೂ  ಕ್ಷೇತ್ರದ ಕಿರಿಯ ಎಂಜಿನಿಯರ್‌ಗೆ ಶೋಕಾಸ್ ನೋಟಿಸ್ ನೀಡಿದೆ.

 "ನಾನು ಜುಲೈ 20 ರ ದಿನಾಂಕದ ಬಿಲ್‌ ಮೊತ್ತವನ್ನು  ವಿದ್ಯುತ್ ವಿತರಣಾ ಕಂಪನಿಯ ವೆಬ್‌ಸೈಟ್‌ನಿಂದ ಮರಯ ಪರಿಶೀಲಿಸಿದ್ದೇನೆ, ಆದರೆ ಅದೇ ಬಿಲ್ ಅನ್ನು ಅಲ್ಲಿಯೂ ಅಪ್‌ಲೋಡ್ ಮಾಡಲಾಗಿತ್ತು.  ನನ್ನ ಮಾವ ರಾಜೇಂದ್ರ ಪ್ರಸಾದ್ ಗುಪ್ತಾ ಸೋಮವಾರವಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ’’ ಎಂದು ಪ್ರಿಯಾಂಕಾ ಅವರ ಪತಿ ಸಂಜಯ್ ಹೇಳಿದ್ದಾರೆ.

ವಿದ್ಯುತ್ ಕಂಪನಿಯ ಜನರಲ್ ಮ್ಯಾನೇಜರ್ ನಿತಿನ್ ಮಾಂಗ್ಲಿಕ್ ಆಘಾತಕಾರಿ ಬಿಲ್‌ಗೆ ಸಾಫ್ಟ್‌ವೇರ್ ದೋಷವನ್ನು ದೂಷಿಸಿದ್ದಾರೆ.

3419 करोड़ रु. का बिजली बिल, ग्वालियर में एक परिवार को ये करंट बिजली कंपनी ने दिया, शिकायत हुई बिल ठीक हुआ और बिजली कंपनी का एक कर्मचारी बर्खास्त, 2 पर विभागीय कार्रवाई pic.twitter.com/VGMEOCsi2V

— Anurag Dwary (@Anurag_Dwary) July 27, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X