Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಷ್ಟ್ರಪತಿಗಳ ಬಳಿ ಕ್ಷಮೆಕೋರುತ್ತೇನೆ,...

ರಾಷ್ಟ್ರಪತಿಗಳ ಬಳಿ ಕ್ಷಮೆಕೋರುತ್ತೇನೆ, ಕಪಟಿಗಳ ಬಳಿಯಲ್ಲ: ಅಧೀರ್ ರಂಜನ್ ಚೌಧುರಿ

ವಾರ್ತಾಭಾರತಿವಾರ್ತಾಭಾರತಿ28 July 2022 5:57 PM IST
share
ರಾಷ್ಟ್ರಪತಿಗಳ ಬಳಿ ಕ್ಷಮೆಕೋರುತ್ತೇನೆ, ಕಪಟಿಗಳ ಬಳಿಯಲ್ಲ: ಅಧೀರ್ ರಂಜನ್ ಚೌಧುರಿ

ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಮಾತನಾಡುವಾಗ ತಾವು "ರಾಷ್ಟ್ರಪತ್ನಿ" ಎಂದು ಬಾಯ್ತಪ್ಪಿ ಹೇಳಿದ್ದಾಗಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್  ಚೌಧುರಿ ಹೇಳಿಕೊಂಡಿದ್ದು ತಾವು ರಾಷ್ಟ್ರಪತಿ ಅವರಲ್ಲಿಯೇ ಕ್ಷಮೆಕೋರುವುದಾಗಿ ಹಾಗೂ ಪಾಖಂಡಿಗ¼ (ಕಪಟಿಗಳ) ಬಳಿ ಕ್ಷಮೆಕೋರುವುದಿಲ್ಲ ಎಂದು ಅವರು ಹೇಳಿದ್ದಾರೆ. 

ತಮ್ಮ ರಾಷ್ಟ್ರಪತ್ನಿ ಹೇಳಿಕೆಗೆ  ಆಡಳಿತ ಪಕ್ಷದ ಆಕ್ರೋಶಕ್ಕೆ ಗುರಿಯಾಗಿರುವ ಚೌಧುರಿ, ಬಿಜೆಪಿಯು ಸಣ್ಣ ವಿಷಯವನ್ನು ದೊಡ್ಡದಾಗಿಸಿದೆ ಎಂದು ಹೇಳಿದರಲ್ಲದೆ ತಾವು ರಾಷ್ಟ್ರಪತಿಗಳಿಗೆ ಅಗೌರವ ತೋರಿಸುವ ಉದ್ದೇಶ ಹೊಂದಿರಲಿಲ್ಲ ಹಾಗೂ ಒಂದು ಬಾರಿ ತಪ್ಪಿ ಆ ಪದ ಬಳಸಿದ್ದಾಗಿ ಅವರು ಹೇಳಿದರು. ಸಂಸತ್ತಿನ ಎರಡೂ ಸದನಗಳಲ್ಲಿ ಇಂದು ಇದೇ ವಿಚಾರವಾಗಿ ಗದ್ದಲವುಂಟಾಗಿ ಆಡಳಿತ ಪಕ್ಷವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

"ರಾಷ್ಟ್ರಪತಿಗೆ ಅಗೌರವ ತೋರಿಸುವ ಉದ್ದೇಶ ನನಗಿರಲಿಲ್ಲ. ನಾನು ಹೇಳಿಬಿಟ್ಟೆ ಹಾಗೂ ತಪ್ಪು ಪದ ಬಳಸಿದ್ದೇನೆ ಎಂದು ತಿಳಿಯಿತು. ನಾನೊಬ್ಬ ಬಂಗಾಳಿ ಹಾಗೂ ಹಿಂದಿಯಲ್ಲಿ ನಾನು ಸುಲಲಿತವಾಗಿಲ್ಲ. ನಾನು ತಪ್ಪು ಮಾಡಿದ್ದೇನೆ ಒಪ್ಪುತ್ತೇನೆ" ಎಂದು ಅವರು ಹೇಳಿದರು.

ನಾಳೆ ರಾಷ್ಟ್ರಪತಿಯನ್ನು ಭೇಟಿಯಾಗಲು ಸಮಯ ಕೋರಿದ್ದಾಗಿ ಹೇಳಿದ ಅವರು ಅವರನ್ನು ಭೇಟಿಯಾಗಿ ಕ್ಷಮೆಯಾಚಿಸುವುದಾಗಿ ತಿಳಿಸಿದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸಂಸತ್ತಿನ ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಚೌಧುರಿ ಮೇಲಿನಂತೆ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X