Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸ್ಥೂಲ ಆರ್ಥಿಕ ನೀತಿಯ ಜಾರಿ ತನಕ...

ಸ್ಥೂಲ ಆರ್ಥಿಕ ನೀತಿಯ ಜಾರಿ ತನಕ ಶ್ರೀಲಂಕಾಗೆ ಹೊಸ ಹಣಕಾಸು ನೆರವು ಸಾಧ್ಯವಿಲ್ಲ: ವಿಶ್ವ ಬ್ಯಾಂಕ್

ವಾರ್ತಾಭಾರತಿವಾರ್ತಾಭಾರತಿ29 July 2022 9:26 PM IST
share

ನ್ಯೂಯಾರ್ಕ್,ಜು.29: ಶ್ರೀಲಂಕಾವ ಸಮರ್ಪಕವಾದ ಸ್ಥೂಲ ಆರ್ಥಿಕ (ಬಡ್ಡಿದರಗಳು ಮತ್ತು ರಾಷ್ಟ್ರೀಯ ಉತ್ಪಾದಕತೆಯಂತಹ ಅರ್ಥಿಕ ಅಂಶಗಳು)  ನೀತಿಯ ಕಾರ್ಯಚೌಕಟ್ಟನ್ನು ಅನುಷ್ಠಾನಕ್ಕೆ ತರುವ ತನಕ ಆ ದೇಶಕ್ಕೆ ಯಾವುದೇ ಹೊಸ ಹಣಕಾಸು ನಿಧಿಯ ನೆರವನ್ನು ನೀಡಲು ಸಾಧ್ಯವಿಲ್ಲವೆಂದು ವಿಶ್ವಬ್ಯಾಂಕ್ ಗುರುವಾರ ಖಡಾಖಂಡಿತವಾಗಿ ಹೇಳಿದೆ.

  ‌

ಆರ್ಥಿಕ ಸ್ಥಿರೀಕರಣ, ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಸೃಷ್ಟಿಗೆ ಮೂಲ ಕಾರಣಗಳಿಗೆ ಪರಿಹಾರ ಮಾರ್ಗವನ್ನು ಕಂಡುಹಿಡಿಯಬೇಕು ಆ ಮೂಲಕ ಶ್ರೀಲಂಕಾದ ಭವಿಷ್ಯದ ಚೇತರಿಕೆ ಹಾಗೂ ಅಭಿವೃದ್ಧಿಯು ಪುಟಿದೇಳುವಂತಹದ್ದಾಗಿದೆ ಹಾಗೂ ಎಲ್ಲರನ್ನೂ ಒಳಗೊಂಡಿರುತ್ತದೆಯೆಂಬುದನ್ನು ಖಾತರಿಪಡಿಸಬೇಕಾಗಿದೆ ಎಂದು ವಿಶ್ವಬ್ಯಾಂಕ್ ಶರತ್ತಿನಲ್ಲಿ ತಿಳಿಸಿದೆ.

  

ಶ್ರೀಲಂಕಾದ ಅಪಾಯಕಾರಿ ಆರ್ಥಿಕ ಸ್ಥಿತಿ ಹಾಗೂ ಅದರಿಂದ ಈ ದ್ವೀಪರಾಷ್ಟ್ರ ಹಾಗೂ ಅದರ ಪ್ರಜೆಗಳ ಮೇಲೆ ಆಗಲಿರುವ ಪರಿಣಾಮಗಳ ಬಗ್ಗೆ ತಾನು ತೀವ್ರಕಳವಳ ಹೊಂದಿರುವುದಾಗಿ ವಿಶ್ವಬ್ಯಾಂಕ್ ತಿಳಿಸಿದೆ.

  

ಶ್ರೀಲಂಕಾಕ್ಕೆ ಈ ಮೊದಲು ಮಂಜೂರಾಗಿದ್ದ ಸಾಲಗಳನ್ನು ಶ್ರೀಲಂಕಾದಲ್ಲಿ ತಲೆದೋರಿರುವ ಔಷಧಿಗಳು, ಅಡುಗೆ ಅನಿಲ, ರಸಗೊಬ್ಬರ ಮತ್ತಿತರ ಅವಶ್ಯಕ ವಸ್ತುಗಳ ಕೊರತೆ, ಶಾಲಾ ಮಕ್ಕಳಿಗೆ ಮಧ್ಯಾಹ್ನದೂಟ ಹಾಗೂ ಬಡ ಮತ್ತು ದುರ್ಬಲ ಕುಟುಂಬಗಳಿಗೆ ನಗದು ವರ್ಗಾವಣೆ ಇತ್ಯಾದಿ ಉದ್ದೇಶಕ್ಕೆ ತಿರುಗಿಸಲಾಗುವುದು ಎಂದು ಅದು ಹೇಳಿದೆ.

  

ತುರ್ತು ಅವಶ್ಯಕತೆಗಳ ಈಡೇರಿಕೆಗಾಗಿ ಶ್ರೀಲಂಕಾಗೆ ಸುಮಾರು 160 ಶತಕೋಟಿ ಡಾಲರ್ಗಳನ್ನು ವಿತರಿಸಲಾಗುವುದು ಎಂದು ವಿಶ್ವಬ್ಯಾಂಕ್ ತಿಳಿಸಿದೆ. ಇದರ ಜೊತೆಗೆ ಅವಶ್ಯಕ ಸೇವೆಗಳು, ಔಷಧಿ ಹಾಗೂ ಔಷಧಿ ಹಾಗೂ ವೈದ್ಯಕೀಯ ಸಾಮಾಗ್ರಿಗಳ ಪೂರೈಕೆ, ಶಾಲಾ ಊಟ ಹಾಗೂ ಬೋಧನಾ ಶುಲ್ಕ ರದ್ದತಿಗೆ ನೆರವಾಗುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ಯೋಜನೆಗಳು ಮುಂದುವರಿಯಲಿವೆ ಎಂದು ವಿಶ್ವಬ್ಯಾಂಕ್ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X