Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 1870 ಹಾಗೂ 1996ರ ನಡುವೆ ಕೆನಡದ ಮಿಶನರಿ...

1870 ಹಾಗೂ 1996ರ ನಡುವೆ ಕೆನಡದ ಮಿಶನರಿ ಶಾಲೆಗಳಲ್ಲಿ ಮೂಲನಿವಾಸಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಗರಣ

ಕ್ಷಮೆಯಾಚಿಸಿದ ಪೋಪ್

ವಾರ್ತಾಭಾರತಿವಾರ್ತಾಭಾರತಿ29 July 2022 9:52 PM IST
share

ಸೈಂಟೆ ಆ್ಯನ್ನೆ ಡೆ ಬಿಯಾಪರ್,ಜು.29: ಕೆನಡದ ಮೂಲನಿವಾಸಿ ಬುಡಕಟ್ಟುಗಳ ಮಕ್ಕಳ ಮೇಲೆ ಕೆಥೋಲಿಕ್ ಪಾದ್ರಿಗಳು ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳಿಗಾಗಿ ಕ್ಷಮೆಯಾಚಿಸುವಂತೆ ಪೋಪ್ ಫ್ರಾನ್ಸಿಸ್ ಅವರು ಗುರುವಾರ ಕ್ಷಮೆಯಾಚನೆ ಮಾಡಿದ್ದಾರೆ.

  

ಕೆನಡದ ಕ್ಯೂಬೆಕ್ ನಗರದ ಕೆಥೆಡ್ರಲ್ ಒಂದರಲ್ಲಿ ಗುರುವಾರ ಸಂಜೆ ಕ್ರೈಸ್ತಧರ್ಮಗುರುಗಳು ಹಾಗೂ ಸನ್ಯಾಸಿನಿಯರ ಜೊತೆ ನಡೆಸಿದ ಪ್ರಾರ್ಥನಾಕೂಟದಲ್ಲಿ ಪಾಲ್ಗೊಂಡು ಮಾತನಾಡಿದ ಪೋಪ್ ಅವರು, ತನ್ನ ಕೆಲವು ಪುತ್ರರು ಹಾಗೂ ಪುತ್ರಿಯರು ಎಸಗಿದ ದುಷ್ಕೃತ್ಯದಿಂದ ಆಘಾತಕ್ಕೀಡಾದ ಕೆನಡಾದ ಚರ್ಚ್ ವ್ಯವಸ್ಥೆಯು, ಈಗ ಹೊಸ ಹಾದಿಯತ್ತ ಸಾಗುತ್ತಿದೆ ಎಂದರು.

ಅಪ್ರಾಪ್ತರು ಹಾಗೂ ದುರ್ಬಲರ ಮೇಲಿನ ಲೈಂಗಿಕ ದೌರ್ಜನ್ಯಗಳು ಹಾಗೂ ಹಗರಣಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕಾದ ಅಗತ್ಯವಿದೆಯೆಂದು ಪೋಪ್ ಅವರು ತಿಳಿಸಿದ್ದಾರೆ. ದಶಕಗಳ ಹಿಂದೆ ಕೆನಡದ ಬುಡಕಟ್ಟು ಮೂಲನಿವಾಸಿಗಳ ಮಕ್ಕಳಿಗಾಗಿನ ವಸತಿ ಶಾಲೆಗಳಲ್ಲಿ , ಅಪ್ರಾಪ್ತ ವಯಸ್ಕರ ಮೇಲೆ ಕ್ರೈಸ್ತ ಮಿಶನರಿಗಳು ಎಸಗಿದ ಲೈಂಗಿಕ ದೌರ್ಜನ್ಯಗಳಿಗಾಗಿ ಕ್ಷಮೆಯಾಚಿಸಲು ಪೋಪ್ ಅವರು ಆ ದೇಶಕ್ಕೆ ಆರು ದಿವಸಗಳ ಪ್ರವಾಸ ಕೈಗೊಂಡಿದ್ದು, ಗುರುವಾರ ಐದನೆ ದಿನವಾಗಿತ್ತು.

1870 ಹಾಗೂ 1996ರ ನಡುವೆ 1.50 ಲಕ್ಷಕ್ಕೂ ಅಧಿಕ ಮೂಲನಿವಾಸಿಗಳ ಮಕ್ಕಳನ್ನು ಅವರ ಕುಟುಂಬಗಳಿಗೆ ಬೇರ್ಪಡಿಸಿ ಮಿಶನರಿಗಳು ನಡೆಸುತ್ತಿದ್ದ ವಸತಿ ಶಾಲೆಗಳಲ್ಲಿ ಇರಿಸಲಾಗಿತ್ತು.

  

ತಮ್ಮ ಮೂಲನಿವಾಸಿ ಭಾಷೆಗಳಲ್ಲಿ ಮಾತನಾಡಿದ್ದಕ್ಕಾಗಿ ಈ ಮಕ್ಕಳಿಗೆ ಆಹಾರ ನೀಡದೆ ಹಸಿವಿನಿಂದ ಬಳಲುವಂತೆ ಮಾಡಲಾಗುತ್ತಿತ್ತು ಹಾಗೂ ಅವರಲ್ಲಿ ಹಲವರ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಲಾಗಿತ್ತು. ಈ ದೌರ್ಜನ್ಯಗಳು ಸಾಂಸ್ಕೃತಿಕ ನರಮೇಧವಾಗಿತ್ತೆಂದು ಹಗರಣದ ಬಗ್ಗೆ ತನಿಖೆ ನಡೆಸಿದ್ದ ಕೆನಡಾದ ಸತ್ಯ ಹಾಗೂ ಸಂಧಾನ ಆಯೋಗವು ಬಣ್ಣಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X