Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಂಡೀಸ್ ವಿರುದ್ಧದ ಮೊದಲ ಟಿ-20:...

ವಿಂಡೀಸ್ ವಿರುದ್ಧದ ಮೊದಲ ಟಿ-20: ಭಾರತಕ್ಕೆ ಭರ್ಜರಿ ಜಯ

ವಾರ್ತಾಭಾರತಿವಾರ್ತಾಭಾರತಿ30 July 2022 7:24 AM IST
share
ವಿಂಡೀಸ್ ವಿರುದ್ಧದ ಮೊದಲ ಟಿ-20: ಭಾರತಕ್ಕೆ ಭರ್ಜರಿ ಜಯ

ಟರೊಬುವಾ (ಪೋರ್ಟ್ ಆಫ್ ಸ್ಪೇನ್): ರೋಹಿತ್ ಶರ್ಮಾ ಅವರ ಅದ್ಭುತ ಅರ್ಧಶತಕ ಮತ್ತು ದಿನೇಶ್ ಕಾರ್ತಿಕ್ ಅವರ ಮಿಂಚಿನ ಆಟದ ಫಲವಾಗಿ ಅತಿಥೇಯ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಮೊದಲ ಟಿ-20 ಪಂದ್ಯದಲ್ಲಿ ಭಾರತ 67 ರನ್‍ಗಳ ಭರ್ಜರಿ ಜಯ ಸಾಧಿಸಿದೆ.‌

ರೋಹಿತ್ ಶರ್ಮಾ 44 ಎಸೆತಗಳಲ್ಲಿ 64 ರನ್ ಮತ್ತು ದಿನೇಶ್ ಕಾರ್ತಿಕ್ 19 ಎಸೆತಗಳಲ್ಲಿ ಅಜೇಯ 41 ರನ್‍ಗಳ ಕೊಡುಗೆ ನೀಡಿ ಭಾರತ ನಿಗದಿತ 20 ಓವರ್‍ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್‍ಗಳ ಗೌರವಾರ್ಹ ಮೊತ್ತ ಗಳಿಸಲು ಕಾರಣರಾದರು.

ಬಳಿಕ ಭಾರತದ ಬೌಲರ್‌ ಗಳು ಬಿಗಿ ದಾಳಿಯ ಮೂಲಕ ಅತಿಥೇಯ ತಂಡವನ್ನು ಕಟ್ಟಿಹಾಕಿದರು. ಕೊನೆಯ 3 ಓವರ್‌ ಗಳಲ್ಲಿ ಭಾರತ 45 ರನ್‍ಗಳನ್ನು ಗಳಿಸಿದ್ದು ನಿರ್ಣಾಯಕ ಎನಿಸಿತು.

ಉತ್ತಮ ಬೌನ್ಸ್ ಹಾಗೂ ಸ್ವಲ್ಪಮಟ್ಟಿಗೆ ತಿರುವು ಪಡೆಯುತ್ತಿದ್ದ ಪಿಚ್‍ನಲ್ಲಿ ಭಾರತದ ಸ್ಪಿನ್ನರ್‍ಗಳಾದ ರವಿಚಂದ್ರನ್ ಅಶ್ವಿನ್ (2/22) , ರವೀಂದ್ರ ಜಡೇಜಾ (1/26), ರವಿ ಬಿಷ್ಣೋಯಿ (2/26) ವಿಕೆಟ್‍ಗಳನ್ನು ಪಡೆದು ವೆಸ್ಟ್ ಇಂಡೀಸ್ ಪಡೆಯನ್ನು 20 ಓವರ್‍ಗಳಲ್ಲಿ 8 ವಿಕೆಟ್ ನಷ್ಟಕ್ಕೆ 122 ರನ್‍ಗೆ ನಿಯಂತ್ರಿಸಿದರು.

ಆರಂಭದಲ್ಲಿ ಸ್ವಲ್ಪ ದುಬಾರಿ ಎನಿಸಿದರೂ ಅರ್ಷದೀಪ್ ಸಿಂಗ್ (2/24) ಮತ್ತು ಭುವನೇಶ್ವರ ಕುಮಾರ್ (1/11) ಕೂಡಾ ಮೊನಚಿನ ದಾಳಿ ನಡೆಸಿದರು. ವೆಸ್ಟ್ ಇಂಡೀಸ್ ಪರವಾಗಿ 20 ರನ್ ಗಳಿಸಿದ ಶಮರ್ಹ್ ಬ್ರೂಕ್ಸ್ ಗರಿಷ್ಠ ಸ್ಕೋರರ್ ಎನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X