Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದ.ಕ.ಜಿಲ್ಲೆಯಲ್ಲಿ ನಿರಂತರ ನಡೆಯುತ್ತಿರುವ...

ದ.ಕ.ಜಿಲ್ಲೆಯಲ್ಲಿ ನಿರಂತರ ನಡೆಯುತ್ತಿರುವ ಕೊಲೆ ಕೃತ್ಯಗಳು ಖಂಡನಾರ್ಹ: ಜಮಾಅತೆ ಇಸ್ಲಾಮೀ ಹಿಂದ್

ವಾರ್ತಾಭಾರತಿವಾರ್ತಾಭಾರತಿ30 July 2022 2:01 PM IST
share
ದ.ಕ.ಜಿಲ್ಲೆಯಲ್ಲಿ ನಿರಂತರ ನಡೆಯುತ್ತಿರುವ ಕೊಲೆ ಕೃತ್ಯಗಳು ಖಂಡನಾರ್ಹ: ಜಮಾಅತೆ ಇಸ್ಲಾಮೀ ಹಿಂದ್

ಬೆಂಗಳೂರು : ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಯುವಕರ ಕೊಲೆ ಮತ್ತು ಹಿಂಸಾಚಾರಗಳು ತೀವ್ರ ಖಂಡನೀಯ ಎಂದು ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ.ಮುಹಮ್ಮದ್ ಸಾದ್ ತಿಳಿಸಿದ್ದಾರೆ.

ಸುಳ್ಯ ತಾಲೂಕಿನ ಬೆಳ್ಳಾರೆಯ ಮಸೂದ್, ಪ್ರವೀಣ ನಂತರ ಸುರತ್ಕಲ್ ನ ಪಾಝಿಲ್ ಎಂಬವರ ಕೊಲೆಯು ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಹಾಗೂ ಕೋಮು ಉದ್ವಿಗ್ನತೆಯ ಪರಿಣಾಮವಾಗಿದೆ. ಈ ಘಟನೆಗಳು ಕೆಲವು ತೀವ್ರವಾದಿ ಕೋಮು ಸಂಘಟನೆಗಳಿಗೆ ತಮ್ಮ ದ್ವೇಷದ ಮಾರುಕಟ್ಟೆಯನ್ನು ಜೀವಂತವಾಗಿಡಲು ಮುಕ್ತ ಅವಕಾಶ ದೊರೆತಿದೆ.  ಸರಕಾರ ಮತ್ತು ಆಡಳಿತ ವರ್ಗವು ಈ ಶಕ್ತಿಗಳನ್ನು ನಿಯಂತ್ರಿಸುವ ಬದಲು ಅನೇಕ ಸಂದರ್ಭಗಳಲ್ಲಿ ಮೌನ ಬೆಂಬಲ ಹಾಗೂ ಮುಕ್ತವಾಗಿ ಕಾರ್ಯಾಚರಿಸಲು ಅವಕಾಶ ನೀಡಿದೆ.

ಇಂತಹ ವಿಷಮ ಸಂದರ್ಭದಲ್ಲಿ ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊಲೆಗೀಡಾದ ಪ್ರವೀಣನ ಕುಟುಂಬವರ್ಗವನ್ನು  ಭೇಟಿಯಾಗಿ ಪರಿಹಾರ ಘೋಷಣೆ ಮಾಡಿದ್ದಾರೆ. ಇದು ಸ್ವಾಗತಾರ್ಹ.  ಆದರೆ, ಹತ್ತಿರದಲ್ಲೇ ವಾಸಿಸುತ್ತಿರುವ‌ ಕೊಲೆಯಾದ ಮಸೂದ್ ಕುಟುಂಬ ಸದಸ್ಯರನ್ನು ಭೇಟಿಯಾಗದೇ ಇರುವುದು ಖೇದಕರ. ಅವರ ಈ ಪಕ್ಷಪಾತೀಯ ನಿಲುವು ಖಂಡನೀಯ. ಸರಕಾರವು ಎಲ್ಲಾ ಸಮುದಾಯಗಳನ್ನು ಸಮಾನ ದೃಷ್ಟಿಯಲ್ಲಿ ಕಾಣಬೇಕು ಎಂದು ನಾವು ಆಗ್ರಹಿಸುತ್ತೇವೆ. ಇತರ ಸಂತ್ರಸ್ತ ಕುಟುಂಬಕ್ಕೂ ಪರಿಹಾರ ನೀಡಬೇಕು. ಕಾನೂನು ಬಾಹಿರ ಕೃತ್ಯ ಹಾಗೂ ಅದರ ಹಿಂದಿರುವ ಶಕ್ತಿಗಳನ್ನು ಶೀಘ್ರವಾಗಿ ಬಂಧಿಸಿ ಶಾಂತಿ ಕಾಪಾಡಬೇಕು. ಅಪರಾಧಿಗಳ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಬೇಕು. ಅಮಾಯಕರನ್ನು ಸತಾಯಿಸಬಾರದು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆ ನೀಡಬಾರದು. ತಮ್ಮ ತುಚ್ಛ ರಾಜಕೀಯ ಲಾಭಕ್ಕಾಗಿ  ಶಾಂತಿ, ಸಾಮರಸ್ಯ ಹಾಗೂ ಜನತೆಯ ನೆಮ್ಮದಿಯನ್ನು ಹಾಳು ಮಾಡುವ ಮತ್ತು ಕೋಮು ಉದ್ವಿಗ್ನತೆ ಉಂಟುಮಾಡುವ ಶಕ್ತಿಗಳ ಬಗ್ಗೆ ಸಾರ್ವಜನಿಕರು ಜಾಗೃತರಾಗಬೇಕು ಹಾಗೂ ಎಚ್ಚರಿಕೆಯಿಂದ ಇರಬೇಕು ಎಂದು ಡಾ.ಮುಹಮ್ಮದ್ ಸಾದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X