Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋಮುಹತ್ಯೆ: ಪರಿಹಾರ ಘೋಷಣೆಯಲ್ಲಿನ...

ಕೋಮುಹತ್ಯೆ: ಪರಿಹಾರ ಘೋಷಣೆಯಲ್ಲಿನ ತಾರತಮ್ಯ ಧೋರಣೆಗೆ ಶಾಫಿ ಸಅದಿ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ1 Aug 2022 8:39 PM IST
share
ಕೋಮುಹತ್ಯೆ: ಪರಿಹಾರ ಘೋಷಣೆಯಲ್ಲಿನ ತಾರತಮ್ಯ ಧೋರಣೆಗೆ ಶಾಫಿ ಸಅದಿ ಆಕ್ಷೇಪ

ಬೆಂಗಳೂರು, ಆ. 1: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಮೂವರು ನಾಗರಿಕರ ಹತ್ಯೆ ನಡೆದಿರುವುದು ಆಘಾತಕಾರಿ. ಸಮಾಜಘಾತುಕ ಶಕ್ತಿಗಳ ರಕ್ತದಾಹದಿಂದಾಗಿ ಸಮಾಜವು ಭೀತಿಯಿಂದ ಬದುಕುವಂತಾಗಿದ್ದು, ಇಂತಹ ಘಟನೆಗಳ ಲಾಭ ಪಡೆಯಲು ಯಾವುದೇ ಶಕ್ತಿಗಳಿಗೆ ಅವಕಾಶ ಆಗದಂತೆ ಸರಕಾರ ಅಗತ್ಯ ಕ್ರಮ ವಹಿಸಬೇಕು' ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಮೌಲಾನಾ ಎನ್.ಕೆ.ಎಂ.ಶಾಫಿ ಸಅದಿ ಆಗ್ರಹಿಸಿದ್ದಾರೆ.

ಸೋಮವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಕೊಲೆ ನಡೆದ ಸಂದರ್ಭ ಸಿಎಂ ಜಿಲ್ಲೆಗೆ ಭೇಟಿ ಕೊಟ್ಟು ಒಂದೇ ಮನೆಗೆ ಭೇಟಿ ಕೊಟ್ಟು ಸಾಂತ್ವನ ಹೇಳಿ, ಪರಿಹಾರ ಘೋಷಿಸಿ, ಉಳಿದ ಇಬ್ಬರು ಮೃತರ ಮನೆಯವರನ್ನು ನಿರ್ಲಕ್ಷಿಸಿ ಪಕ್ಷಪಾತ ಧೋರಣೆ ಅನುಸರಿಸಿರುವುದರಿಂದ ಶಾಂತಿ ಸಹಬಾಳ್ವೆ ಬಯಸುವ ನಾಗರಿಕ ಸಮಾಜವು ಅಸಮಾಧಾನಗೊಂಡಿದೆ' ಎಂದು ಆಕ್ಷೇಪಿಸಿದ್ದಾರೆ.

ಮತ್ತೊಂದು ಸಮುದಾಯದ ಕುಟುಂಬದ ಮನೆಗಳಿಗೆ ಮುಖತಃ ಭೇಟಿ ಕೊಡಲು ಅಡಚಣೆಗಳೇನಾದರೂ ಇದ್ದಿದರೆ ಮಾಧ್ಯಮಗಳ ಮೂಲಕವಾದರೂ ಸಾಂತ್ವನ ಹೇಳುವಿರೆಂದು ನಿರೀಕ್ಷೆಯನ್ನು ಇಟ್ಟುಕೊಂಡಿದ್ದೆವು. ಆದರೆ, ನಮ್ಮ ನಿರೀಕ್ಷೆಗಳು ಹುಸಿಯಾಗಿದೆ. ಪರಿಹಾರ ನೀಡುವ ಸಂದರ್ಭದಲ್ಲಿಯೂ ಏಕಪಕ್ಷೀಯವಾಗದೇ ಸಂವಿಧಾನದ ಆಶಯದಂತೆ ಹಾಗೂ ತಮ್ಮದೇ ಪಕ್ಷದ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್' ಘೋಷಣೆಯಂತೆ ಎಲ್ಲ್ಲ ಅರ್ಹರಿಗೂ ಸಿಗುವಂತಾಗಬೇಕು' ಎಂದು ಅವರು ಆಗ್ರಹಿಸಿದ್ದಾರೆ.

‘ದಕ್ಷಿಣ ಕನ್ನಡ ಜಿಲ್ಲೆಯ ಕೊಲೆಗಳಿಗೆ ಸಂಬಂಧಿಸಿ ತಾವು ಸಾಂತ್ವನ ಹಾಗೂ ಪರಿಹಾರ ಘೋಷಿಸುವಾಗ ತಾರತಮ್ಯ ನೀತಿ ಅನುಸರಿಸಿದ್ದು ಸ್ಪಷ್ಟ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೃಪ್ತಿಕರ ಸ್ಪಷ್ಟೀಕರಣವನ್ನು ನೀಡುವ ಮೂಲಕ ನಾಡಿನ ನಾಗರಿಕರ ಅಸಮಾಧಾನವನ್ನು ಶಮನಗೊಳಿಸಬೇಕು' ಎಂದು ಎನ್.ಕೆ.ಎಂ. ಶಾಫಿ ಸಅದಿ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X