Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆರಿಗೆ ವಂಚನೆ: ಮೂರು ಚೀನಿ ಮೊಬೈಲ್...

ತೆರಿಗೆ ವಂಚನೆ: ಮೂರು ಚೀನಿ ಮೊಬೈಲ್ ಕಂಪೆನಿಗಳಿಗೆ ಕೇಂದ್ರದ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ2 Aug 2022 10:37 PM IST
share

ಹೊಸದಿಲ್ಲಿ,ಆ.2:ಚೀನಾದ ಮೂರು ಮೊಬೈಲ್ ಕಂಪೆನಿಗಳ ವಿರುದ್ಧ ದಾಖಲಿಸಲಾದ ತೆರಿಗೆಗಳ್ಳತನ ಪ್ರಕರಣಗಳ ಬಗ್ಗೆ ಕೇಂದ್ರ ಸರಕಾರವು ತನಿಖೆ ನಜೆಸುತ್ತಿದೆಯೆಂದು ಹಾಗೂ ಅವುಗಳಿಗೆ ನೋಟಿಸ್ ನೀಡಲಾಗಿದೆಯೆಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ರಾಜ್ಯಸಭಾಗೆ ಮಾಹಿತಿ ನೀಡಿದರು.

 ಪ್ರಶ್ನೋತ್ತರ ವೇಳೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಚೀನಾ ಮೂಲದ ಒಪ್ಪೊ, ವಿವೋ ಇಂಡಿಯಾ ಹಾಗೂ ಶಿವೊಮಿ ಕಂಪೆನಿಗಳ ವಿರುದ್ಧ ತೆರಿಗೆಗಳ್ಳತನದ ಆರೋಪ ದಾಖಲಿಸಲಾಗಿದೆ ಎಂದರು.

ಕಂದಾಯ ಗುಪ್ತಚರ ಇಲಾಖೆ (ಡಿಆರ್ಐ)   ಯು ಒಪ್ಪೊ ಮೊಬೈಲ್ ಕಂಪೆನಿಯ ವಿರುದ್ಧ 4389 ಕಸ್ಟಮ್ಸ್ ತೆರಿಗೆಯನ್ನು ಪಾವತಿಸದೆ ಇರುವುದಕ್ಕಾಗಿ ನೋಟಿಸ್ ಜಾರಿಗೊಳಿಸಿದೆ. ಕೆಲವು ನಿರ್ದಿಷ್ಟ ಸಾಮಾಗ್ರಿಗಳ ಬಗ್ಗೆ ತಪ್ಪು ಘೋಷಣೆ ನೀಡುವ ಮೂಲಕ ಒಪ್ಪೊ ಕಂಪೆನಿಯು ಸುಮಾರು 2981 ಕೋಟಿ ರೂ. ಮೊತ್ತದ ತೆರಿಗೆ ಪಾವತಿಯನ್ನು ತಪ್ಪಿಸಿಕೊಂಡಿದೆ ಎಂದರು.

ಕಸ್ಟಮ್ಸ್ ಸುಂಕದ ಪಾವತಿಯ ಉದ್ದೇಶದಿಂದ ಆಮದಿತ ವಸ್ತುಗಳ ವೌಲ್ಯವನ್ನು ಕಡಿಮೆಯಾಗಿ ತೋರಿಸುವ ಮೂಲಕ 1408 ಕೋಟಿ ರೂ. ಮೊತ್ತದ ತೆರಿಗೆ ಪಾವತಿಯನ್ನು ತಪ್ಪಿಸಿಕೊಳ್ಳಲಾಗಿದೆ

ಹೀಗೆ 4189 ಕೋಟಿ ರೂ. ತೆರಿಗೆಯನ್ನು ವಂಚಿಸಿದ್ದರೂ, ಒಪ್ಪೊ ಕಂಪೆನಿಯು ಸ್ವಯಂಪ್ರೇರಿತವಾಗಿ 450 ಕೋಟಿ ರೂ. ಠೇವಣಿ ಇಡಲು ಮುಂದೆ ಬಂದಿತ್ತು. ಶಿಯೊಮಿ ಮೊಬೈಲ್ ಕಂಪೆನಿಯು 653 ಕೋಟಿ ರೂ. ಕಸ್ಟಮ್ಸ್ ತೆರಿಗೆಯನ್ನು ಬಾಕಿಯಿರಿಸಿದೆ. ಅದಕ್ಕೆ ಮೂರು ಶೋಕಾಸ್ ನೋಟಿಸ್ಗಳನ್ನು ಜಾರಿಗೊಳಿಸಿದ ಬಳಿಕವೂ , ಅದು ಕೇವಲ 46 ಲಕ್ಷ ವನ್ನು ಮಾತ್ರ ಠೇವಣಿಯಿರಿಸಿದೆ’’ ಎಂದು ಸೀತಾರಾಮನ್ ಹೇಳಿದರು.

 ಇನ್ನೊಂದು ಚೀನಿ ಮೂಲದ ಮೊಬೈಲ್ ಕಂಪೆನಿಯಾದ ವಿವೊ ಇಂಡಿಯಾಕ್ಕೆ 2217 ಕೋಟಿ ರೂ. ಮೊತ್ತದ ಕಸ್ಟಮ್ಸ್ ತೆರಿಗೆ ಪಾವತಿಸಲು ನೋಟಿಸ್ ಜಾರಿಗೊಳಿಸಲಾಗಿತ್ತು. ಆದರೆ ಕೇವಲ 60 ಕೋಟಿ ರೂ. ಠೇವಣಿಯನ್ನು ಮಾತ್ರವೇ ಇರಿಸಿದೆ ಎಂದು ಸಚಿವೆ ತಿಳಿಸಿದರು.

ಇದರ ಜೊತೆಗೆ ಜಾರಿ ನಿರ್ದೇಶನಾಲಯವು ವಿವಿ ಕಂಪೆನಿಯು ಸ್ಥಾಪಿಸಿದ 18 ಕಂಪೆನಿಗಳ ತೆರಿಗೆಗಳ್ಳತನದ ಬಗ್ಗೆಯೂ ತನಿಖೆ ನಡೆಸಿದ್ದು,ಅ ವು 62 ಕೋಟಿ ರೂ. ಠೇವಣಿಯಿರಿಸಿದೆ. ಇದರ ಹೊರತಾಗಿಯೂ ಪೋಷಕ ಕಂಪೆನಿಯಾದ ವಿವೊ ಭಾರತದಲ್ಲಿ 1.25 ಲಕ್ಷ ಕೋಟಿ ಮೊತ್ತದ ಸಾಮಾಗ್ರಿಗಳನ್ನು ಮಾರಾಟ ಮಾಡಿದೆ ಎಂದು ಸೀತಾರಾಮನ್ ಸದನಕ್ಕೆ ತಿಳಿಸಿದರು.

ಈ 1.25 ಲಕ್ಷ ಕೋಟಿ ರೂ. ಮೊತ್ತದ ಮಾರಾಟದ ಬಂದ ಆದಾಯವನ್ನು ಈ 18 ಕಂಪೆನಿಗಳಿಗೆ ವರ್ಗಾಯಿಸಿದೆ. ಆದರಲ್ಲಿ 0.62 ಲಕ್ಷ ಕೋಟಿಯನ್ನು ಭಾರತದ ಹೊರಗಿರುವ ಪೋಷಕ ಕಂಪೆನಿಗೆ ಅದು ಪಾವತಿಸಿದೆ ಎಂದು ಸೀತಾರಾಮನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X